• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುರುಹಿನಶೆಟ್ಟಿ ಸೊಸೈಟಿ ಚುನಾವಾಣೆ: ಆಡಳಿತರೂಢ ಗುಂಪಿಗೆ ಜಯ
ಮೂಡಲಗಿ ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘವಾದ ಕರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಮುಂದಿನ 5 ವರ್ಷದ ಅವಧಿಗೆ ಶನಿವಾರ ಜರುಗಿದ ಚುನಾವಣೆಯಲ್ಲಿ ಸೊಸೈಟಿಯ ಆಡಳಿತರೂಢದ ಅಭ್ಯರ್ಥಿಗಳು ಆಯ್ಕೆಗೊಂಡರು.
₹3.50 ಕೋಟಿ ಕಾಮಗಾರಿಗಳಿಗೆ ಎಂಎಲ್ಸಿ ಹಟ್ಟಿಹೊಳಿ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಮಾರ್ಚ್ ತಿಂಗಳಿನಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆ ನಡೆಯಲಿರುವ ಹಿನ್ನೆಲೆ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಬಸವೇಶ್ವರ ಏತ ನೀರಾವರಿಗೆ ಪ್ರಾಯೋಗಿಕ ಚಾಲನೆ
ಮತಕ್ಷೇತ್ರದ ಉತ್ತರ ಭಾಗದ ಬಹು ನಿರೀಕ್ಷಿತ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಮೊದಲ ಹಂತದ ನೀರು ಒದಗಿಸುವ ಪ್ರಾಯೋಗಿಕ ಕಾರ್ಯಕ್ಕೆ ಭಾನುವಾರ ಶಾಸಕ ರಾಜು ಕಾಗೆ ಹಾಗೂ ಅಥಣಿ‌ ಶಾಸಕ ಲಕ್ಷ್ಮಣ ಸವದಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಕಾಂಗ್ರೆಸ್‌ ಪಾಲಾಗಿರುವುದು ಸಂತಸ ತಂದಿದೆ
ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡೂ ಕಾಂಗ್ರೆಸ್ ಪಕ್ಷದ ಪಾಲಾಗಿರುವುದು ಸಂತಸ ತಂದಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಮೃತರ ಕುಟುಂಬದಲ್ಲಿ ಸೂತಕದ ಛಾಯೆ!
ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಗರದ ನಾಲ್ವರು ಮೃತಪಟ್ಟ ಕುಟುಂಬದವರ ಮನೆಯಲ್ಲಿ ಈಗ ಸೂಚಕ ಛಾಯೆ ಆವರಿಸಿದೆ.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಬುಧವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರೆಡು ಕಾಂಗ್ರೆಸ್ ಪಕ್ಷದ ಪಾಲಾಗಿದೆ.
ಆಕಸ್ಮಿಕ ಬೆಂಕಿಗೆ ಕಬ್ಬು ನಾಶ
ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ನಾಶವಾದ ಘಟನೆ ತಾಲೂಕಿನ ಬೀಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಫೆ.2ರಂದು ವೀರ ರಾಣಿ ಕಿತ್ತೂರು ಚನ್ನಮ್ಮ ಸ್ಮರಣೋತ್ಸವ
ಬ್ರಿಟಿಷ್‌ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನರಾಗಿ ದೇಶದಲ್ಲಿಯೇ ಮೊದಲು ಸೋಲಿನ ರುಚಿ ತೋರಿಸಿದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಕಿತ್ತೂರು ಚನ್ನಮ್ಮನವರ 196ನೇ ಸ್ಮರಣೋತ್ಸವವನ್ನು ಫೆ.2ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಬಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು
ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಮುಂದುರೆದಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಗಣರಾಜ್ಯೋತ್ಸವ ಮೆರಗು ಹೆಚ್ಚಿಸಿದ ಗಾಳಿಪಟ ಉತ್ಸವ
ಬಣ್ಣ ಬಣ್ಣದ, ವಿವಿಧ ವಿನ್ಯಾಸ, ಆಕೃತಿಗಳ ಚಿತ್ತಾಕರ್ಷಕ ಗಾಳಿಪಟಗಳು ಬಾನಂಗಳದಲಿ ಹಾರಾಡುತ್ತಿದ್ದರೆ ಜನಸಮೂಹ ಈ ದೃಶ್ಯಗಳನ್ನು ಕಣ್ತುಂಬಿಕೊಂಡರೆ, ಶಾಲಾ ಕಾಲೇಜು ಮಕ್ಕಳು, ಯುವಕರು, ಯುವತಿಯರು ಗಾಳಿಪಟಕ್ಕೆ ಸೂತ್ರ ಕಟ್ಟಿಕೊಂಡು ಆಗಸದಲ್ಲಿ ಹಾರಿಸಿ ಸಂಭ್ರಮಿಸಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved