• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ರಕ್ಷಣೆ ಎಲ್ಲರ ಜವಾಬ್ದಾರಿ
ಜನರಲ್ಲಿ ಮಹಾತ್ಮ ಗಾಂಧೀಜಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜೀವನದಲ್ಲಿ ಡಾ.ಅಂಬೇಡ್ಕರ್‌ ತತ್ವಾದರ್ಶ ಪಾಲಿಸಿ
ಡಾ.ಬಿ.ಆರ್.ಅಂಬೇಡ್ಕರ್‌ ಹೋರಾಟ ಅವಿಸ್ಮರಣೀಯವಾಗಿದ್ದು, ಅವರು ಕೇವಲ ಮಿಸಲಾತಿ ಹರಿಕಾರನಲ್ಲ, ಮಹಿಳೆಯರಿಗೆ ಸಮಾನ ಹಕ್ಕು, ಕಾಯ್ದೆ, ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ, ನೀರಾವರಿ ಕೊಡುಗೆ, ರೀಜರ್ವ್‌ ಬ್ಯಾಂಕ್ ಸ್ಥಾಪನೆಗೆ ಸಲಹೆ ಸೇರಿದಂತೆ ಹಲವು ಕೊಡುಗೆ ನೀಡಿದ್ದು, ಸಮಾಜದಲ್ಲಿ ಪ್ರತಿಯೊಬ್ಬರೂ ಪೂಜಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮುಡಾ ಹಗರಣ ಇಡಿ ತನಿಖೆಯಲ್ಲಿ ರಾಜಕಾರಣ ಇಲ್ಲ - ಸಿಬಿಐ ತನಿಖೆ ಆಗಲಿ : ಸಂಸದ ಜಗದೀಶ ಶೆಟ್ಟರ್
ಇಡಿ ಪ್ರಕಟಿಸಿದ ತನಿಖೆಯಲ್ಲಿ ಸಿದ್ದರಾಮಯ್ಯ ಅಷ್ಟೆ ಅಲ್ಲದೆ ಬೇರೆ ಬೇರೆ ಸೈಟ್ ಗಳನ್ನೂ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ ಇಡಿ ಕೆಲಸ ಮಾಡುತ್ತಿದೆ. ಮುಡಾ ಹಗರಣದಲ್ಲಿ ಸಿಬಿಐ ತನಿಖೆ ಆಗಲಿ ಎಂದು ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.
ಸಂವಿಧಾನ, ಐಕ್ಯತೆ, ಗಾಂಧೀಜಿ, ಅಂಬೇಡ್ಕರ್ ತತ್ವ ರಕ್ಷಣೆಗೆ ಐತಿಹಾಸಿಕ ಸಮಾವೇಶ: ಡಿಕೆಶಿ
ದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ, ಗಾಂಧಿ ತತ್ವ, ಅಂಬೇಡ್ಕರ್ ಅವರ ನೀತಿ ರಕ್ಷಣೆ ಮಾಡಲು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಳ್ಳೂರು ಮಠದ ಮುರುಘೇಂದ್ರ ಶ್ರೀ ಪಂಚಭೂತಗಳಲ್ಲಿ ಲೀನ
ಶನಿವಾರ ಲಿಂಗೈಕ್ಯರಾಗಿದ್ದ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಶ್ರೀಗುರು ಬಸವವಿರಕ್ತ ಮಠದ ಮುರುಘೇಂದ್ರ ಸ್ವಾಮೀಜಿಗಳನ್ನು ಭಾನುವಾರ ಸಂಜೆ ಶ್ರೀಮಠದಲ್ಲಿ ಸಹಸ್ರಾರು ಭಕ್ತ ಸಮೂಹದ ಸಮ್ಮುಖದಲ್ಲಿ ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿತು.
ಹಿಂದೂ ಧರ್ಮ ರಕ್ಷಣೆಗೆ ಮಕ್ಕಳಿಗೆ ಶಸ್ತ್ರಾಸ್ತ್ರದ ವಿದ್ಯೆ ಕಲಿಸಿ: ಗೋಪಾಲ್ ಭಟ್
ಹಿಂದೂ ಸಮಾಜವನ್ನು ಅಪಮಾನ ಮಾಡುವವರಿಗೆ ತಕ್ಕ ಪಾಠ ಕಲಿಸಲು ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಶಸ್ತ್ರಾಸ್ತ್ರದ ವಿದ್ಯೆ ಕಲಿಸಬೇಕು ಎಂದು ಶ್ರೀರಾಮ ಮಂದಿರ ನಿರ್ಮಾಣದ ಮುಖ್ಯಸ್ಥ ಗೋಪಾಲ್ ಭಟ್ ಸಲಹೆ ನೀಡಿದರು.
ಟಾಪರ್‌ಗಳಿಗೆ ಇಂಗ್ಲೆಂಡ್, ಅಮೆರಿಕ ಟೂರ್..!
ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಒಟ್ಟು 10 ವಿದ್ಯಾರ್ಥಿಗಳಿಗೆ ಇಂಗ್ಲೆಂಡ್, ಅಮೆರಿಕ ಪ್ರವಾಸ ಭಾಗ್ಯ ಲಭಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.
ಸಾಮರ್ಥ್ಯ ಅರಿತು ರೆಕ್ಕೆ ಬಿಚ್ಚಿ ಹಾರಿದರೆ ಆಗಸವೇ ನಿಮ್ಮದು: ಡಿಸಿಪಿ
ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಜೀವನ ನಮಗೆ ಸಾಕಷ್ಟು ಅವಕಾಶ ನೀಡುತ್ತದೆ. ಸರಿಯಾದ ಸಮಯ, ವೇಳೆಯಲ್ಲಿ ಗುರುತಿಸಬೇಕು ಎಂದು ಡಿಸಿಪಿ ರೋಹನ ಜಗದೀಶ ಹೇಳಿದರು.
ಬೆಳಗಾವಿ : ಸಾಲ ವಾಪಸ್‌ ಕೊಡದ್ದಕ್ಕೆ ಬಾಲಕಿ ಅಪಹರಿಸಿ ಪುತ್ರನೊಂದಿಗೆ ವಿವಾಹ ಮಾಡಿಸಿದ್ಲು!
ಕುಟುಂಬದವರು ಸಾಲ ಮರುಪಾವತಿಸದ ಕಾರಣ ಬಾಲಕಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಟಿಳಕವಾಡಿ ಪೊಲೀಸರು ಮದುವೆ ಮಾಡಿಕೊಂಡ ಆರೋಪಿ ಮತ್ತು ಆತನ ತಾಯಿಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved