• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದು ಸುಪಾರಿಯಿಂದ ಬಯಲಾದ್ವು 2 ಹತ್ಯೆ ಕೇಸ್‌ಗಳು
ಕಿರುಕುಳ ನೀಡುತ್ತಿರುವುದಕ್ಕೆ ಬೇಸತ್ತು ಸುಪಾರಿ ನೀಡಿ ತನ್ನ ಗಂಡನನ್ನೇ ಹತ್ಯೆ ಮಾಡಿಸಿದ ಘಟನೆ ಹತ್ತು ತಿಂಗಳ ನಂತರ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜನಪದ ಉಳಿದರೆ ನಾಡಿನ ಸಂಸ್ಕೃತಿ ಉಳಿಯುತ್ತೆ: ಬಾಲಶೇಖರ ಬಂದಿ
ಜನಪದ ಕಲೆ, ಸಾಹಿತ್ಯ, ಆಚರಣೆ, ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದು ಇಂದಿನ ಅವಶ್ಯಕತೆಯಲ್ಲಿ ಒಂದು. ಅದುಯುವ ಪೀಳಿಗೆಯ ಮೇಲೆ ಜವಾಬ್ದಾರಿ ಇದೆ
ಕಾರು ಅಪಘಾತ, ಸಚಿವೆ ಹೆಬ್ಬಾಳಕರ ಆರೋಗ್ಯ ಚೇತರಿಕೆ: ಡಾ.ರವಿ ಪಾಟೀಲ
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 2ನೇ ದಿನವೂ ಚಿಕಿತ್ಸೆ ಮುಂದುವರಿದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೆಳಗಿಳಿಸಲು ಹೋರಾಡಿದ್ದು ನಿಜ : ಶಾಸಕ ರಮೇಶ ಜಾರಕಿಹೊಳಿ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ
ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ ಹೊರಹೊಮ್ಮುತ್ತದೆ ಎಂದು ಪತ್ರಕರ್ತ ಈಶ್ಚರ ಹೋಟಿ ಹೇಳಿದರು.
ಸೊಗಲ ಸೋಮೇಶ್ವರನ ಕ್ಷೇತ್ರದಲ್ಲಿ ಸಂಕ್ರಾಂತ್ರಿ ಸಂಭ್ರಮ
ದಕ್ಷಿಣ ಕಾಶಿಯಾದ ಉತ್ತರ ಕರ್ನಾಟಕ ಭಾಗದಲ್ಲಿ ಸೊಗಲಸೋಮೇಶ್ವರನ ಕ್ಷೇತ್ರದಲ್ಲಿ ಮಂಗಳವಾರ ಪ್ರಕೃತಿದತ್ತವಾದ ಎರಡು ಧುಮುಕುತ್ತಿರುವ ಜಲಪಾತದಲ್ಲಿ ಎಳ್ಳು, ಹರಿಶಿನ ಮೈಗೆ ಹಚ್ಚಿಕೊಂಡು ಸ್ನಾನ ಮಾಡಿ ಸಾವಿರಾರು ಭಕ್ತರು ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದ ಆಗಮಿಸಿದ್ದ ಭಕ್ತ ಸಮೂಹ, ಸಾಗರೋಪಾದಿಯಲ್ಲಿ ಹರಿದು ಬಂದು ದೇವರ ದರ್ಶನ ಪಡೆದರು.
ಸಂಕ್ರಾಂತಿ ದಿನವೇ ಅತ್ತೆ ಕೊಲೆ ಮಾಡಿದ ಅಳಿಯ!
ಸಂಕ್ರಾಂತಿ ಹಬ್ಬದ ದಿನವೇ ಬುತ್ತಿ ಕಟ್ಟಿಕೊಂಡು ಮಗಳ ಮನೆಗೆ ಬಂದಿದ್ದ ಅತ್ತೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಳಗಾವಿಯ ರೈತ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಂಚಮುಖಿ (43) ಹತ್ಯೆಗೀಡಾದ ಮಹಿಳೆ. ಪ್ರಕರಣ ಸಂಬಂಧ ಅಳಿಯ ಶಂಭು ದತ್ತಾ ಬಿರ್ಜೆ (24), ಆತನ ತಾಯಿ ಸುಜಾತಾ ಬಿರ್ಜೆ ಹಾಗೂ ತಂದೆ ದತ್ತಾ ಬಿರ್ಜೆ ಅವರನ್ನು ಪೊಲೀಸರು ಬಂದಿದ್ದಾರೆ.
ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ!
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಗೆ ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಆಯಾ ಕೇಂದ್ರಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಿವೇಕರು
ಭಾರತವನ್ನು ಕಾಡುತ್ತಿರುವ ಅಸ್ಪೃಶ್ಯತೆ, ಮೂಢನಂಬಿಕೆ, ಅಂಧಶ್ರದ್ಧೆ, ಮೇಲು-ಕೀಳು, ಅನಕ್ಷರತೆ ಮುಂತಾದ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಮಹಾಪುರುಷ ಸ್ವಾಮಿ ವಿವೇಕಾನಂದರು. ಒಂದು ಕಾಲದಲ್ಲಿ ಭಾರತವನ್ನು ಹಾವಾಡಿಗರ ದೇಶ, ಮೂಢನಂಬಿಕೆಗಳ ದೇಶ ಎಂದು ಹೀಯಾಳಿಸಿದ ದೇಶಗಳಿಗೆ ಆಧ್ಯಾತ್ಮಿಕ ನಡೆಯ ಮೂಲಕ ಬೆಳಕನ್ನು ಚೆಲ್ಲಿ ದೇಶದ ಗೌರವವನ್ನು ಜಗತ್ತಿನಾದ್ಯಂತ ಪಸರಿಸಿದ ಕೀರ್ತಿ ಹೆಚ್ಚಿಸಿದವರು ವಿವೇಕರು ಎಂದು ಚಿಕ್ಕೋಡಿ ಸಿಪಿಐ ವಿಶ್ವನಾಥ ಚೌಗಲಾ ಹೇಳಿದರು.
ರಾಯಣ್ಣನ ಕ್ರಾಂತಿಯ ನೆಲದಲ್ಲಿ ಜಟ್ಟಿಗಳ ಸೆಣಸಾಟ
ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಉತ್ಸವ ನಿಮಿತ್ತ ಸಂಗೊಳ್ಳಿ ಗ್ರಾಪಂ ಆವರಣದಲ್ಲಿ ನಡೆದ ಸೋಮವಾರ ನಡೆದ ಪುರುಷರ ಹಾಗೂ ಮಹಿಳೆಯರ ಹೊನಲು ಬೆಳಕಿನ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜಂಗೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ಜಟ್ಟಿಗಳ ಹೋರಾಟ ಗಮನ ಸೆಳೆಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved