• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದುವೆಯಾಗುವುದಾಗಿ ನಂಬಿಸಿ ದೋಖಾ ಆರೋಪ : ಕಿರುತೆರೆ ನಟ ಮನು ಸೆರೆ

ಮದುವೆ ಆಗುವುದಾಗಿ ನಂಬಿಸಿ ಕಿರುತರೆ ಸಹಕಲಾವಿದೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ

ಕರ್ನಾಟಕದ ಆಲಮಟ್ಟಿ ಅಣೆಕಟ್ಟು ಮಹಾರಾಷ್ಟ್ರದ ಕೊಲ್ಹಾಪುರ-ಸಾಂಗ್ಲಿ ಪ್ರದೇಶದಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಕಾರ್ಯಕರ್ತರು ದೂರಿದ್ದಾರೆ.

ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಕರ್ತರ ಪಾತ್ರ ಮುಖ್ಯ
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು.
ತಿರುಪತಿ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ
ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ತಿರುಪತಿಯ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಭಕ್ತರಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.
ಸುಲ್ತಾನಪುರ ಪ್ರಾಥಮಿಕ ಶಾಲೆಗೆ ಪ್ರೌಢ ಭಾಗ್ಯ
ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧಿಸಲು ಶಿಕ್ಷಣವನ್ನು ಸಾಧನವನ್ನಾಗಿ ರೂಪಿಸುವ ಉದ್ದೇಶ ಹೊಂದಿ ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇದರೊಂದಿಗೆ ಮಕ್ಕಳಿಗೆ ಗುಣಾತ್ಮಕ ಮತ್ತು ಸೃಜನಾತ್ಮಕ ಶಿಕ್ಷಣ ಕಲ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.
ಸವಲತ್ತುಗಳು ಉಕಗೆ ಸಿಗದಿದ್ದರೆ ಪ್ರತ್ಯೇಕ ರಾಜ್ಯ
ಮುಂಬರುವ ದಿನಮಾನಗಳಲ್ಲಿ ದಕ್ಷಿಣ ಕರ್ನಾಟಕಕ್ಕೆ ಸಿಗಬೇಕಾದ ಸೇವಾ ಸವಲತ್ತುಗಳು ಉತ್ತರ ಕರ್ನಾಟಕಕ್ಕೂ ಸಿಗದೇ ಹೋದರೇ ಅಭಿವೃದ್ಧಿ ಇಲ್ಲವೇ ಪ್ರತ್ಯೇಕ ರಾಜ್ಯ ಎಂಬ ಘೋಷ ವಾಕ್ಯದೊಂದಿಗೆ ಪ್ರತ್ಯೇಕ ರಾಜ್ಯಕ್ಕೆ ಹೋರಾಡುತ್ತೇವೆ ಎಂದು ಕೆಕೆಕೆಆರ್‌ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಸಿದ್ದನಗೌಡ ಪಾಟೀಲ ಗುಡುಗಿದರು.
ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್‌ ಸಾಧನೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೊಂಡ ಸರ್ಕಾರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್‌ ಸಾಧನೆ
10 ಸಾವಿರ ಗೌರವಧನ ನೀಡುವಂತೆ ಮನವಿ
ಸಿಎಂ ಸಿದ್ದರಾಮಯ್ಯನವರು ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.
ಸಿಂದೂರ ಸಾಕ್ಷಿ ಕೇಳುವ ಕಾಂಗ್ರೆಸ್ಸಿಗರು ಪಾಕ್‌ ಏಜೆಂಟರು
ಪಹಲ್ಗಾಮ್‌ ದಾಳಿಯಲ್ಲಿ ನಮ್ಮ ದೇಶದ 26 ನಾಗರಿಕರನ್ನು ಹತ್ಯೆ ಮಾಡಿದ ಉಗ್ರರ ಹಾಗೂ ಉಗ್ರರ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ನಮ್ಮ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ತಕ್ಕ ಪಾಠಕಲಿಸಿದೆ.
ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ: ಶ್ರೀಕರ
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 401
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved