ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಕರ್ತರ ಪಾತ್ರ ಮುಖ್ಯಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು.