• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಧಾನಿ ಮೋದಿ ಭೇಟಿಯಾದ ಸಂಸದ ಶೆಟ್ಟರ್‌
ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಅವರು ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.
ಸಹೋದರರ ಮಧ್ಯೆ ಗಾಂಜಾ ಗಲಾಟೆ; ಯುವಕ ಸಾವು
ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಮಧ್ಯೆ ಆರಂಭವಾದ ಗಲಾಟೆ ಯುವಕನ ಸಾವಿನಲ್ಲಿ ಅಂತ್ಯಗೊಂಡ ಘಟನೆ ಬೆಳಗಾವಿ ತಾಲೂಕಿನ ‌ನಿಲಜಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಾಟಕ, ಸಾಹಿತ್ಯ, ಕಲೆ ಕ್ಷೇತ್ರಕ್ಕೆ ಚೌಗಲೆ ಕೊಡುಗೆ ಅಪಾರ: ಸಾಹಿತಿ ಸರಜೂ ಕಾಟ್ಕರ್‌
ಡಿ.ಎಸ್.ಚೌಗಲೆ ಅವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು.ಈಗ ದೊಡ್ಡ ನಟರಾಗಿ ಅಭಿನಯದಲ್ಲಿಯೂ ತಮ್ಮ ಪ್ರತಿಭೆ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್ ಅಭಿಪ್ರಾಯಪಟ್ಟರು.
ಮಕ್ಕಳಿಗೆ ಸಂಸ್ಕಾರ ನೀಡಿ: ಚಿಕ್ಕಮಗಳೂರು ಗೌರಿಗದ್ದೆ ಸ್ವರ್ಣ ಪೀಠಾಕಾಪುರದ ವಿನಯ ಗುರೂಜಿ
ಮಕ್ಕಳಲ್ಲಿ ಧ್ಯಾನ, ಯೋಗ, ಸತ್ಸಂಗ ಹಾಗೂ ದೇಶ ಭಕ್ತಿ ಮೂಡಿಸುವ ಚಟುವಟಿಕೆ ಹಮ್ಮಿಕೊಳ್ಳಬೇಕು. ಇದರೊಂದಿಗೆ ಉತ್ತಮ ಸಂಸ್ಕಾರ ನೀಡುವತ್ತ ಒತ್ತು ನೀಡುವ ಅಗತ್ಯವಿದೆ ಎಂದು ಚಿಕ್ಕಮಗಳೂರು ಗೌರಿಗದ್ದೆ ಸ್ವರ್ಣ ಪೀಠಾಕಾಪುರದ ವಿನಯ ಗುರೂಜಿ ಅಭಿಪ್ರಾಯಪಟ್ಟರು.
ಗುಂಡಿಕ್ಕಿ ರೌಡಿಶೀಟರ್‌ ಕೊಲೆಗೆ ಯತ್ನ
ರೌಡಿಶೀಟರ್‌ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿಯ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಗಣೇಶಪುರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಆಚಾರ-ವಿಚಾರಕ್ಕೆ ಉತ್ತರ ಕರ್ನಾಟಕ ಹೆಸರುವಾಸಿ: ವಿನಯ ಗುರೂಜಿ
ಉತ್ತರ ಕರ್ನಾಟಕ ಆಚಾರ-ವಿಚಾರ, ಸಂಸ್ಕೃತಿಯಲ್ಲಿ ಹೆಸರುವಾಸಿಯಾಗಿದೆ. ಈ ಮಣ್ಣಿನ ಗುಣ ಎಲ್ಲರನ್ನೂ ಪ್ರೀತಿಸುವ ಮನೋಭಾವ ಹೊಂದಿದೆ ಎಂದು ಚಿಕ್ಕಮಗಳೂರು ಗೌರಿಗದ್ದೆಯ ವಿನಯ ಗುರೂಜಿ ಹೇಳಿದರು.
ಶಿರಸಂಗಿಯಲ್ಲಿ ತ್ಯಾಗವೀರ ಲಿಂಗರಾಜರ ೧೬೪ನೇ ಜಯಂತಿ
ಸವದತ್ತಿ ತಾಲೂಕಿನ ಶಿರಸಂಗಿಯ ಲಿಂಗರಾಜ್ ಹೈಸ್ಕೂಲ್‌ನ ಮೈದಾನದಲ್ಲಿ ತ್ಯಾಗವೀರ ಲಿಂಗರಾಜರ ೧೬೪ನೇ ಜಯಂತಿ ಆಚರಿಸಲಾಯಿತು. ಮೈದಾನದಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳದೊಂದಿಗೆ ಲಿಂಗರಾಜರ ಭಾವಚಿತ್ರದ ಭವ್ಯ ಮೆರವಣಿಗೆ ಆಚರಿಸಲಾಯಿತು.
ಕೇಂದ್ರ ವಿತ್ತ ಸಚಿವೆ ಸೀತಾರಾಮನ್‌ ಭೇಟಿಯಾದ ಶೆಟ್ಟರ್‌
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಂಸದ ಜಗದೀಶ ಶೆಟ್ಟರ್‌ ಅ‍ವರು ನವದೆಹಲಿಯಲ್ಲಿ ಭೇಟಿಯಾಗಿ ಬೆಳಗಾವಿಯಲ್ಲಿ ನ್ಯಾಷನಲ್‌ ಇನಸ್ಟಿಟ್ಯೂಟ್ ಆಫ್‌ ಫುಡ್‌ ಟೆಕ್ನಾಲಜಿ ಎಂಟರಪ್ರೆನರಶಿಪ್‌ ಆ್ಯಂಡ್‌ ಮ್ಯಾನೆಜ್‌ಮೆಂಟ್‌ ಸ್ಥಾಪನೆಗೆ ಮನವಿ ಸಲ್ಲಿಸಿದರು.
ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ಯಶಸ್ವಿ
ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪರೂಪದ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಯಿತು.
ತ್ಯಾಗವೀರ ಲಿಂಗರಾಜರ ಬದುಕು ಇಂದಿಗೂ ಅಮರ: ಡಾ.ಜಿ.ಜಿ. ಹಿರೇಮಠ
ಸಮಾಜದ ಕಲ್ಯಾಣಕ್ಕೆ ಶಿಕ್ಷಣವೇ ಮೂಲವೆಂದು ತಿಳಿದ ಲಿಂಗರಾಜರು ತಮ್ಮ ಎಲ್ಲ ಸಂಪತ್ತನ್ನು ಶಿಕ್ಷಣಕ್ಕೆ ಮೀಸಲಾಗಿಟ್ಟಿದ್ದು, ಭಾರತದ ಚರಿತ್ರೆಯಲ್ಲಿಯೇ ಅಪರೂಪ. ಸಮಾಜದ ಸುಖವೇ ತನ್ನ ಸುಖವೆಂದು ಎಲ್ಲವನ್ನೂ ಧಾರೆ ಎರೆದ ಲಿಂಗರಾಜರು ಇಂದಿಗೂ ಅಮರರೆನಿಸಿದ್ದಾರೆ ಎಂದು ಪ್ರಾಧ್ಯಾಪಕ ಡಾ.ಜಿ.ಜಿ. ಹಿರೇಮಠ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 390
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved