• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂದು ಅನರ್ಹಗೊಂಡಿದ್ದ ಮಂಗೇಶ ಇಂದು ಮೇಯರ್‌
ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ತಿನಿಸು ಕಟ್ಟೆ ಮಳಿಗೆ ಹಂಚಿಕೆ ಹರಾಜು ಪ್ರಕ್ರಿಯೆಯಲ್ಲಿ ತಮ್ಮ ಪತ್ನಿ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂಬ ಆರೋಪದ ಕೇಳಿಬಂದ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಂಡಿದ್ದ ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಇದೀಗ ಮೇಯರ್‌ ಪಟ್ಟ ಅಲಂಕರಿಸಿದ್ದಾರೆ.
ಬೆಳಗಾವಿಯಲ್ಲಿ ಜೈನ ಹಾಸ್ಟೆಲ್ ಶೀಘ್ರ ಪ್ರಾರಂಭ
ಬರುವ ಶೈಕ್ಷಣಿಕ ವರ್ಷದಿಂದ ಜೈನ ಧರ್ಮದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಪ್ರತ್ಯೇಕ ಜೈನ್ ಹಾಸ್ಟೆಲ್‌ ಪ್ರಾರಂಭಿಸಲಾಗುವುದು ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಭರವಸೆ ನೀಡಿದರು.
ಬಿಸಿಲಿನ ತಾಪ : ಕುಂಬಾರನ ಮುಖದಲ್ಲಿ ಮಂದಹಾಸ
ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತಾಪಿ ಜನರು ಮಣ್ಣಿನ ಮಡಿಕೆಗಳಿಲ್ಲದೆ ಬದುಕಿಲ್ಲ ಎನ್ನುವಷ್ಟು ಮಣ್ಣಿನ ಮಡಿಕೆಗಳೇ ಮುಖ್ಯವಾಗಿತ್ತು. ಆದರೆ, ಈ ಮಾತು ಇಂದು ಸುಳ್ಳೇನೋ ಅನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ಬದಲಾಗಿದೆ.
ಬಿಸಿಲಿನ ದಾಹ ನೀಗಿಸಲು ನೆರವಾಗಲಿರುವ ಅರವಟ್ಟಿಗೆ ಕೇಂದ್ರ
ಜಗತ್ತಿನಲ್ಲಿ ಅನ್ನದಾನ, ರಕ್ತದಾನ, ಅಂಗಾಂಗಗಳ ದಾನ ಸೇರಿದಂತೆ ಇನ್ನಿತರ ದಾನಗಳಂತೆ ಜೀವಜಲವೂ ಕೂಡ ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ಉಚಿತ ತಂಪು ನೀರಿನ ಅರವಟ್ಟಿಗೆ ಅಥಣಿ ಪಟ್ಟಣಕ್ಕೆ ಆಗಮಿಸುವ ಸಾರ್ವಜನಿಕರಿಗೆ, ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಸಿಲಿನ ದಾಹ ನೀಗಿಸಲು ನೆರವಾಗಲಿದೆ ಎಂದು ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಹೇಬ ತೆಲಸಂಗ ಹೇಳಿದರು.
ಮಂಗೇಶ ಮೇಯರ್‌, ವಾಣಿ ಜೋಶಿ ಉಪಮೇಯರ್‌
ನಿರೀಕ್ಷೆಯಂತೆಯೇ ಬೆಳಗಾವಿ ಮಹಾನಗರ ಪಾಲಿಕೆಯನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿತು. ಪಾಲಿಕೆಯ 23ನೇ ಅವಧಿಗೆ ಬಿಜೆಪಿಯ ಮಂಗೇಶ ಪವಾರ ಮೇಯರ್‌ ಆಗಿ ಮತ್ತು ವಾಣಿ ವಿಲಾಸ ಜೋಶಿ ಉಪಮೇಯರ್‌ ಆಗಿ ಚುನಾಯಿತರಾದರು. ಈ ಮೂಲಕ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತದಲ್ಲಿ ಬಿಜೆಪಿ ಮತ್ತೆ ಬಿಗಿ ಹಿಡಿತ ಸಾಧಿಸಿತು.ಪಾಲಿಕೆಯ ಸಭಾಭವನದಲ್ಲಿ ಶನಿವಾರ ಮೇಯರ್‌, ಉಪಮೇಯರ್‌ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ನಡೆಯಿತು.
ಯಾರು ಕದಿಯದ ಸಂಪತ್ತು ಅದುವೇ ಜ್ಞಾನದ ಸಂಪತ್ತು
ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ಮತ್ತು ಯಾರು ಕಸಿದುಕೊಳ್ಳಲಾಗದ ಸಂಪತ್ತು ಅದುವೇ ಜ್ಞಾನದ ಸಂಪತ್ತು ಎಂದು ತಾಲೂಕು ಕಸಾಪ ಗೌರವಾಧ್ಯಕ್ಷ, ಸಾಹಿತಿ ಟಿ.ಎಸ್.ವಂಟಗೂಡಿ ಹೇಳಿದರು.
23 ಅಸಂಘಟಿತ ವರ್ಗಗಳ ಕಾರ್ಮಿಕರ ಪಟ್ಟಿಯಲ್ಲಿ ಛಾಯಾಗ್ರಾಹಕರು ಸೇರ್ಪಡೆ : ಸರ್ಕಾರ
23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಸರ್ಕಾರ ಗುರುತಿಸಿದ್ದು ಇದರಲ್ಲಿ ಛಾಯಾಗ್ರಹಕರನ್ನು ಸಹಿತ ಅಸಂಘಟಿತ ಕಾರ್ಮಿಕರಲ್ಲಿ ಸೇರ್ಪಡೆ
ಭಯ ಹೊರಹಾಕಿ ಧೈರ್ಯದಿಂದ ಪರೀಕ್ಷೆ ಎದುರಿಸಿ: ಆರ್.ಎಸ್.ಮಾಳಿ
ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಮೂಡಿರುವ ಭಯ ಹೊರ ಹಾಕಿ. ಕೊನೇ ಘಳಿಗೆಯಲ್ಲಿ ಅನಗತ್ಯ ಒತ್ತಡಕ್ಕೆ ಒಳಗಾಗುವುದರ ಬದಲು ಧೈರ್ಯದಿಂದ ಎದುರಿಸಬೇಕು.
ಸವದತ್ತಿ ಯಲ್ಲಮ್ಮನ ಹುಂಡಿಗೆ 3.68 ಕೋಟಿ ರು. ಸಂಗ್ರಹ
ಪ್ರತಿಬಾರಿ ಎಣಿಕೆ ನಡೆದಾಗ ₹1ರಿಂದ ₹1.5 ಕೋಟಿಯವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ ₹4 ಕೋಟಿ ಸಮೀಪದವರೆಗೆ ಸಂಗ್ರಹವಾಗಿದ್ದು ದಾಖಲೆ
ಇಂಚಲಕರಂಜಿಯಲ್ಲಿ ಕರ್ನಾಟಕ ಬಸ್‌ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದ ಇಂಚಲಕರಂಜಿಯಲ್ಲಿ ಒಂದು ಕೆಎಸ್‌ಆರ್‌ಟಿಸಿ ಮತ್ತು 6 ಮಹಾರಾಷ್ಟ್ರ ಬಸ್‌ಗಳ ಮೇಲೆ ಕಲ್ಲು, ಬಾಟಲಿಗಳನ್ನು ತೂರಿದ ಘಟನೆ ನಡೆದಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 429
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved