• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಯೋಜನೆ ತಲುಪಿಸುವಲ್ಲಿ ಗ್ರಾಪಂ ಪಾತ್ರ ಮಹತ್ವದ್ದು: ವಿಠ್ಠಲ ಹಲಗೇಕರ
ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಮತ್ತು ಸರ್ಕಾರದ ಯೋಜನೆ ತಲುಪಿಸುವಲ್ಲಿ ಗ್ರಾಪಂಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಪಾಲಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆ ಬಿತ್ತಲಿ: ಶ್ರೀಪಾದ ಕುಲಕರ್ಣಿ
ಪಾಲಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಬಿತ್ತಬೇಕೆಂದು ಸಿಟಿಇ ಶಿಕ್ಷಣ ಸಂಸ್ಥೆಯ ಯುವ ನಿರ್ದೇಶಕ ಶ್ರೀಪಾದ (ಓಂಕಾರ) ಕುಲಕರ್ಣಿ ಹೇಳಿದರು.
ಅಂಚೆ ಚೀಟಿಗಳ ಮಹತ್ವ, ಇತಿಹಾಸ ತಿಳಿಯುವುದು ಅವಶ್ಯಕ: ಎಸ್ಪಿ ಡಾ.ಭೀಮಾಶಂಕರ
ಭಾರತೀಯ ಅಂಚೆ ಚೀಟಿಗಳು ಸೇರಿದಂತೆ ವಿಶ್ವದ ಎಲ್ಲ ದೇಶಗಳ ಅಂಚೆ ಚೀಟಿಗಳ ಮಹತ್ವ ಹಾಗೂ ಅದರ ಇತಿಹಾಸ ಇಂದಿನ ಯುವಪೀಳಿಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಹೇಳಿದರು.
ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನ ಮೈಲುಗಲ್ಲು: ಡಾ.ಸಂಜೀವ್ ಕುಲಕರ್ಣಿ
ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಶತಮಾನದ ಹಿಂದೆ ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನವಿದೆ ಎಂದು ಧಾರವಾಡ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ.ಸಂಜೀವ್ ಕುಲಕರ್ಣಿ ಹೇಳಿದರು.
ಬಾಣಂತಿಗೆ ನ್ಯಾಯ ಒದಗಿಸಲು ಆಗ್ರಹ
ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಹನುಮಾನ ನಗರದಲ್ಲಿ ಮನೆ ಜಪ್ತಿ ಮಾಡಿ ಬಾಣಂತಿ ಹೊರ ಹಾಕಿ ಅಮಾನವೀಯತೆ ಮೆರೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಚಾಲಕ ಮಂಜು ಗದಾಡಿ ಆಗ್ರಹಿಸಿದರು.
ಶಾಸಕ ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ
ಕರ್ನಾಟಕ ಸರ್ಕಾರದ ಅನುದಾನ ಖರ್ಚು ಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಮೂರ್ತಿ ನಿರ್ಮಿಸಿ, ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಮಹಾರಾಜರ ವಂಶಜ ಶಿವೇಂದ್ರರಾಜೆ ಭೋಸಲೆ ಅವರನ್ನು ಕರೆಯಿಸಿ ನಾಡವಿರೋಧಿ ಘೋಷಣೆ ಕೂಗಿಸಿ ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದ್ದಾರೆ.
ಗ್ರಾಮಸ್ಥರ ಜೀವನಮಟ್ಟ ಸುಧಾರಣೆಗೆ ಹಲವು ಕಾರ್ಯಕ್ರಮ: ಪ್ರಭಾತ್‍ಕುಮಾರ್ ಸಿಂಗ್
ಯಾದವಾಡ ದಾಲ್ಮಿಯ ಕಾರ್ಖಾನೆ ಸಿ.ಎಸ್.ಆರ್ ಅಡಿಯಲ್ಲಿ ರೈತರು, ಮಹಿಳೆಯರು ಹಾಗೂ ಯುವಕರಿಗೆ ಸುತ್ತಲಿನ ಗ್ರಾಮದ ಜನರ ಜೀವನಮಟ್ಟ ಸುಧಾರಿಸಲು ಹಲವಾರು ಕಾರ್ಯಕ್ರಮ ನಡೆಸುತ್ತಿರುವುದನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು ದಾಲ್ಮಿಯ ಸಿಮೆಂಟ್ ಕಾರ್ಖಾನೆ ಬೆಳಗಾವಿ ವಿಭಾಗದ ಮುಖ್ಯಸ್ಥ ಪ್ರಭಾತ್‍ಕುಮಾರ್ ಸಿಂಗ್ ಹೇಳಿದರು.
ಶಿಕ್ಷಣದ ಮೂಲಕ ಮಕ್ಕಳ ಜೀವನದಲ್ಲಿ ಪರಿವರ್ತನೆ: ಪ್ರೊ.ಸಿ.ಎಂ.ತ್ಯಾಗರಾಜ್‌
ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದ ಮೂಲಕ ಸಾಕಷ್ಟು ಪರಿವರ್ತನೆ ಆಗುತ್ತದೆ. ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣ ನೀಡಿದ್ದಲ್ಲಿ ವಿದ್ಯಾರ್ಥಿಗಳ ಜೀವನ ಸಾರ್ಥಕತೆ ಕಾಣಬಹುದು ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅವರು ಹೇಳಿದರು.
ಜನರ ಉಜ್ವಲ ಭವಿಷ್ಯಕ್ಕೆ ಶಾಸಕ ಹಲಗೇಕರ ಅವಿರತ ಶ್ರಮ: ವಿಶ್ವೇಶ್ವರ ಹೆಗಡೆ ಕಾಗೇರಿ
ರೈತರು, ಜನಸಾಮಾನ್ಯರು ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಪ್ರತಿನಿಧಿಸುತ್ತಿರುವ ಹಲಗೇಕರ್‌ ಅವರು ಈ ಭಾಗದ ಜನರ ಉಜ್ವಲ ಭವಿಷ್ಯಕ್ಕಾಗಿ ಅವಿತರವಾಗಿ ಶ್ರಮಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗುಣಗಾನ ಮಾಡಿದರು.
ಹಿರೇ ಅಂಗ್ರೊಳ್ಳಿ ಬಳಿ ಚಿರತೆಯ ಶವ ಪತ್ತೆ
ಖಾನಾಪುರ ತಾಲೂಕಿನ ಹಿರೇ ಅಂಗ್ರೊಳ್ಳಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಸೋಮವಾರ ಚಿರತೆಯ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯಾಧಿಕಾರಿ ಡಾ.ಮನೋಹರ ದಾದ್ಮಿ ಮರಣೋತ್ತರ ಪರೀಕ್ಷೆ ನಡೆಸಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 390
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved