• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡದ್ರೋಹಿ ಘೋಷಣೆ, ಪ್ರಕರಣ ದಾಖಲಿಸಲು ಆಗ್ರಹ
ಅನಗೋಳದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಪುತ್ಥಳಿ ಲೋಕಾರ್ಪಣೆ ವೇಳೆ ಮಹಾರಾಷ್ಟ್ರದ ಸಚಿವ ನಾಡದ್ರೋಹಿ ಘೋಷಣೆ ಕೂಗಿದರೂ ತಡೆಯದ ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ, ಮಹಾರಾಷ್ಟ್ರ ಸಚಿವ ಶಿವೇಂದ್ರಸಿಂಹರಾಜೆ ಭೋಸಲೆ ಮೇಲೆ ನಾಡದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಮಂಗಳವಾರ ಕಿತ್ತೂರು ಕರ್ನಾಟಕ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿರಸಂಗಿ ಪಿಕೆಪಿಎಸ್‌ಗೆ ಮಹಾಂತೇಶ ಅಧ್ಯಕ್ಷ, ಶಿವಾನಂದ ಉಪಾಧ್ಯಕ್ಷ
2025ರ ಜನವರಿ 03 ರಂದು ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಮಹಾಂತೇಶ ಶಿದ್ದಪ್ಪ ಪಂಚೆನ್ನವರ ಮತ್ತು ಉಪಾಧ್ಯಕ್ಷರಾಗಿ ಶಿವಾನಂದ ಶಿವಲಿಂಗಪ್ಪ ಹರ್ಲಾಪೂರ ನೂತನವಾಗಿ ಆಯ್ಕೆಯಾಗಿದ್ದಾರೆ.
ಗಡಿ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ
ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕನ್ನಡಿಗರು ಇರುವ ಅನೇಕ ಗ್ರಾಮಗಳು ಹೊರನಾಡಿನಲ್ಲಿ ಉಳಿದುಕೊಂಡರೂ ಈಗಲೂ ಕನ್ನಡತನ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ. ರಾಜ್ಯ ಸರ್ಕಾರ ಮತ್ತು ಗಡಿನಾಡು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಡುನಾಡು, ಗಡಿನಾಡು ಮತ್ತು ಹೊರನಾಡು ಕನ್ನಡಿಗರು ಎಂಬ ತಾರತಮ್ಯ ಮಾಡದೇ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ಸುರೇಖಾ ಹೊರ್ತಿಕರ ಆಗ್ರಹಿಸಿದರು.
ಚನ್ನಮ್ಮನವರ 196ನೇ‌ ಸ್ಮರಣೋತ್ಸವಕ್ಕೆ ಆಗ್ರಹ
ವೀರರಾಣಿ ಕಿತ್ತೂರು ಚನ್ನಮ್ಮನವರ 196ನೇ‌ ಸ್ಮರಣೋತ್ಸವವನ್ನು ಫೆ.02 ರಂದು ಬೈಲಹೊಂಗಲದಲ್ಲಿರುವ ಚನ್ನಮ್ಮಾಜಿ ಐಕ್ಯಸ್ಥಳದಲ್ಲಿ ಅರ್ಥಪೂರ್ಣವಾಗಿ ಸರ್ಕಾರದಿಂದ ಆಚರಿಸುವಂತೆ ಆಗ್ರಹಿಸಿ ವೀರರಾಣಿ ಕಿತ್ತೂರ ಚನ್ನಮ್ಮನ ಸ್ಮರಣೋತ್ಸವ ಸಮಿತಿ, ರಾಜಕೀಯ ಮುಖಂಡರು, ವಿವಿಧ ಸಂಘಟನೆ, ಸಮಾಜದ ಪದಾಧಿಕಾರಿಗಳು ಪಕ್ಷ ಮತ್ತು ಜಾತಿ ಬೇಧವಿಲ್ಲದೇ ಚನ್ನಮ್ಮನವರ ನೂರಾರು ಅಭಿಮಾನಿಗಳು ಉಪವಿಭಾಗಧಿಕಾರಿಗಳ ಮೂಲಕ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಚನ್ನಮ್ಮನ ಐಕ್ಯಸ್ಥಳದಲ್ಲಿ ಮನವಿಪತ್ರ ನೀಡಿ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದರು.
ಆರದಿರಲಿ ಕನ್ನಡದ ದೀಪ ಕವನ ಸಂಕಲನ ಲೋಕಾರ್ಪಣೆ
ಆರದಿರಲಿ ಕನ್ನಡದ ದೀಪ ಈ ಕವನ ಸಂಕಲನದಲ್ಲಿ ಪ್ರಬುದ್ಧ ಕವಿಗಳು ತಮ್ಮ ಅನುಭವವನ್ನು ಹಂಚಿಕೊಂಡು ಕಾವ್ಯ ರಚಿಸಿದ್ದಾರೆ. 6 ರಿಂದ 75 ರವರೆಗಿನ ವಯಸ್ಸಿನ ಕವಿಗಳು ಮೆರಗು ತಂದು ಕೊಟ್ಟಿದ್ದಾರೆ ಎಂದು ಸವದತ್ತಿ ತಾಲೂಕು ಕನ್ನಡ ಸಾಹಿತ್ಯ ಪರಷತ್ತಿನ ಅಧ್ಯಕ್ಷ ಡಾ.ವೈ.ಎಂ.ಯಾಕೊಳ್ಳಿ ಹೇಳಿದರು.
ಕಾಲಕ್ಕೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆ ಬದಲಾಗಬೇಕು
ಮುಂದಿನ 20 ವರ್ಷಗಳ ಕಾಲದಲ್ಲಿ ಅನೇಕ ಬದಲಾವಣೆಗಳಾಗಬಹುದು. ಈ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ 20 ವರ್ಷಕ್ಕೆ ಅವಶ್ಯಕತೆವಾಗಿರುವ ಶಿಕ್ಷಣ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲಕ್ಕೆ ಅನುಗುಣವಾಗಿ ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿ ವಾಹಿನಿಯ ಸಂಪಾದಕ ಅಜೀತ ಹನಮಕ್ಕನವರ ಅಭಿಪ್ರಾಯಪಟ್ಟರು.
ಹುಬ್ಬರವಾಡಿ ಗ್ರಾಮದ ಮಾಲಿನ್ಯ ಅಧ್ಯಯನಕ್ಕೆ ತಂಡ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದಲ್ಲಿ ರಾಸಾಯನಿಕ ಗೊಬ್ಬರ ಗೋದಾಮಿನ ಚಟುವಟಿಕೆಯಿಂದ ಅಂತರ್ಜಲ ಮಲಿನಗೊಳ್ಳುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆ‌ಎಸ್‌ಪಿ‌ಸಿಬಿ) ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
ಜಯೇಂದ್ರಪುರಿ ಮಹಾರಾಜರ ಅದ್ಧೂರಿ ಮೆರವಣಿಗೆ
ಬೈಲಹೊಂಗಲ ಪಟ್ಟಣದ ಶ್ರೀಗುರು ಮಡಿವಾಳೇಶ್ವರ ಮಠದ 43ನೇ ಜಾತ್ರಾ ಮಹೋತ್ಸವ, ನೂತನ ಮಠದ ಲೋಕಾರ್ಪಣೆ, ಲಿಂ.ಶಿವಶರಣೆ ತಂಗೆಮ್ಮಾ ತಾಯಿ ಅವರ 79ನೇ ಜಯಂತ್ಯೋತ್ಸವ ನಿಮಿತ್ತ ವಾದ್ಯಮೇಳಗಳೊಂದಿಗೆ ಬೆಂಗಳೂರಿನ ಕೈಲಾಸ ಅಶ್ರಮದ ಮಹಾಸಂಸ್ಥಾನದ ಜಗದ್ಗುರು ಆಚಾರ್ಯ ಮಹಾಮಂಡಲೇಶ್ವರ ಜಯೇಂದ್ರಪುರಿ ಮಹಾರಾಜರು ಹಾಗೂ ವಿವಿಧ ಶ್ರೀಗಳ ಬೆಳ್ಳಿ ಕುದುರೆ ಸಾರೋಟ ಮೆರವಣಿಗೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಕಂದಾಯ ನೌಕರರ ಬ್ಯಾಂಕ್ ಅಧ್ಯಕ್ಷರಾಗಿ ರಾಯವ್ವಗೋಳ ಪುನರಾಯ್ಕೆ
ದಿ.ಬೆಳಗಾವಿ ಜಿಲ್ಲಾ ಕಂದಾಯ ನೌಕರರ ಸಹಕಾರಿ ಬ್ಯಾಂಕಿನ ಹಾಲಿ ಅಧ್ಯಕ್ಷ ಬಸವರಾಜ ರಾಯವ್ವಗೋಳ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ದೇವಾಲಯದಲ್ಲಿನ ಬೆಳ್ಳಿ ಆಭರಣ ದೋಚಿದ ಕಳ್ಳರು
ಬೈಲಹೊಂಗಲ ಸಮೀಪದ ತಿಗಡಿ ಗ್ರಾಮದ ಹಿರೇಮಠದ ಶಿವಬಸಪ್ಪ ಅಜ್ಜನವರ ಮಠ (ಗದ್ದಗಿ ಅಜ್ಜ ಮಠ)ದ ಬಾಗಿಲದ ಕೊಂಡಿ ಮುರಿದು ಅಂದಾಜು ₹16 ಲಕ್ಷ ಮೌಲ್ಯದ 30 ಕೆಜಿಯ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 390
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved