• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ನೌಕರರ ಬ್ಯಾಂಕ್ ಅಧ್ಯಕ್ಷರಾಗಿ ರಾಯವ್ವಗೋಳ ಪುನರಾಯ್ಕೆ
ದಿ.ಬೆಳಗಾವಿ ಜಿಲ್ಲಾ ಕಂದಾಯ ನೌಕರರ ಸಹಕಾರಿ ಬ್ಯಾಂಕಿನ ಹಾಲಿ ಅಧ್ಯಕ್ಷ ಬಸವರಾಜ ರಾಯವ್ವಗೋಳ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
ದೇವಾಲಯದಲ್ಲಿನ ಬೆಳ್ಳಿ ಆಭರಣ ದೋಚಿದ ಕಳ್ಳರು
ಬೈಲಹೊಂಗಲ ಸಮೀಪದ ತಿಗಡಿ ಗ್ರಾಮದ ಹಿರೇಮಠದ ಶಿವಬಸಪ್ಪ ಅಜ್ಜನವರ ಮಠ (ಗದ್ದಗಿ ಅಜ್ಜ ಮಠ)ದ ಬಾಗಿಲದ ಕೊಂಡಿ ಮುರಿದು ಅಂದಾಜು ₹16 ಲಕ್ಷ ಮೌಲ್ಯದ 30 ಕೆಜಿಯ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ವಿರೋಧದ ಮಧ್ಯೆ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ
ತೀವ್ರ ವಿವಾದ, ಗೊಂದಲ, ಆತಂಕಗಳ ನಡುವೆಯೇ ಅನಗೋಳದಲ್ಲಿ ಭಾನುವಾರ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಭಾನುವಾರ ಅನಾವರಣಗೊಂಡಿದೆ.
2 ಗಂಟೆಗೂ ಹೆಚ್ಚು ಕಾಲ ತಡವಾದ ಬಸ್‌ಗಳು; ಪ್ರಯಾಣಿಕರ ಪರದಾಟ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಭಾನುವಾರ ಗ್ರಾಮೀಣ ಪ್ರದೇಶಕ್ಕೆ ತೆರಳುವ ಬಸ್‌ಗಳು ಎರಡು ಗಂಟೆಗೂ ಅಧಿಕ ಸಮಯ ವಿಳಂಬವಾಗಿದ್ದರಿಂದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡಿದರು.
ವಿದೇಶದಲ್ಲಿ ಭಾರತದ ಕುರಿತಾದ ದೃಷ್ಟಿಕೋನ ಬದಲು: ರಾಮ ಮಾಧವ
ಎರಡು ದಶಕಗಳಲ್ಲಿ ವಿದೇಶದಲ್ಲಿ ಭಾರತದ ಕುರಿತಾದ ದೃಷ್ಟಿಕೋನ ಬದಲಾಗಿದೆ. ಭಾರತ ಮತ್ತು ಭಾರತೀಯರ ಬಗ್ಗೆ ವಿದೇಶಿಗರು ವಿಶ್ವಾಸ ಮತ್ತು ಹೆಮ್ಮೆ ಪಡುತ್ತಿದ್ದಾರೆ ಎಂದು ಇಂಡಿಯನ್ ಫೌಂಡೇಶನ್‌ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ರಾಮ ಮಾಧವ ಹೇಳಿದರು.
ಸಂಭಾಜಿರಾಜೇ ಪ್ರತಿಮೆಯಲ್ಲಿ ರಾಜಕೀಯ ''''''''ಅನಾವರಣ''''''''?
ಕೆಲವರ ವಿರೋಧದ ನಡುವೆಯೇ ಅನಗೋಳದ ವೃತ್ತದಲ್ಲಿ ಛತ್ರಪತಿ ಸಂಭಾಜಿರಾಜೇ ಮಹಾರಾಜರ ಪ್ರತಿಮೆ ಅನಾವರಣ ಭಾನುವಾರ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಆದರೆ, ಪ್ರತಿಮೆ ಅನಾವರಣಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಹೀಗಾಗಿ ಪ್ರತಿಮೆ ಅನಾವರಣ ಆಗುತ್ತದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ.
ರೈಲು ಮಾರ್ಗ ಪರಿಶೀಲನೆ ಶೀಘ್ರ ಪೂರ್ಣಗೊಳಿಸಿ: ಶೆಟ್ಟರ್‌
ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ, ಜಾಢಶಹಾಪುರ-ಹೊನಗಾ ಮತ್ತು ಹಲಗಾ-ಮಚ್ಛೆ ನಡುವೆ ರಿಂಗ್ (ಬಾಯ್ ಪಾಸ್) ರಸ್ತೆ ನಿರ್ಮಾಣ ಹಾಗೂ ಬೆಳಗಾವಿ (ಶಗಣಮಟ್ಟಿ)-ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಅವರು ಆಯಾ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದರು.
ಸಂಜು ವೆಡ್ಸ್‌ ಗೀತಾ-2 ಚಲನಚಿತ್ರ 10ರಂದು ಬಿಡುಗಡೆ
ಸಿನಿ ರಸಿಕರ ಮನ ಗೆದ್ದಿದ್ದ ಸಂಜು ವೆಡ್ಸ್‌ ಗೀತಾ ಚಲನಚಿತ್ರದ ಎರಡನೇ ಭಾಗ ಸೆಟ್ಟೇರಿದ್ದು, ಜ.೧೦ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ಮಾಪಕ ಚಲವಾದಿ ಕುಮಾರ ಹೇಳಿದರು.
ಹೆಬ್ಬಾಳಕರ, ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು, ಬೆಳಗಾವಿ ತಹಸೀಲ್ದಾರ ಬಸವರಾಜ ನಾಗರಾಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಕ್ಕಳಿಗೆ ಸಂಸ್ಕಾರ ನೀಡುವುದು ಪಾಲಕರ ಜವಾಬ್ದಾರಿ: ಪ್ರೊ.ತ್ಯಾಗರಾಜ
ವಿದ್ಯಾರ್ಥಿಗಳ ಪಾಲನ ಪೋಷಣೆ ಮತ್ತು ಬೆಳವಣಿಗೆಯಲ್ಲಿ ಪಾಲಕರ ಜವಾಬ್ದಾರಿ ಹೆಚ್ಚಾಗಿದೆ. ಹಾಗಾಗಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ನಡುವಳಿಕೆ ನೀಡುವುದು ಆದ್ಯ ಕರ್ತವ್ಯವಾಗಿದೆ ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 390
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved