• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯರು ಪ್ರಾಮಾಣಿಕತೆ, ನಿಷ್ಠೆ ಮೈಗೂಡಿಸಿಕೊಳ್ಳಬೇಕು: ಡಾ.ಪ್ರಭಾಕರ ಕೋರೆ
ಜೆ.ಎನ್. ವೈದ್ಯಕೀಯ ಮಹಾವಿದ್ಯಾಲಯದ 1971ರಿಂದ 1990ರವರೆಗಿನ ಹಳೆಯ ವಿದ್ಯಾರ್ಥಿಗಳು ಗುರುಸ್ಮರಣೆಗಾಗಿ ಕಾಲೇಜಿನ ಗ್ರಂಥಾಲಯದ ಮುಂದೆ ಪ್ರತಿಷ್ಠಾಪಿಸಿದ ಕಾಲೇಜಿನ ಮಾಜಿ ಪ್ರಾಚಾರ್ಯ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಜಿ. ದೇಸಾಯಿ ಅವರ ಪ್ರತಿಮೆಯನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಉದ್ಘಾಟಿಸಿದರು.
ರೋಟರಿ ಕ್ಲಬ್‌ ಆಫ್‌ ಬೆಳಗಾವಿ ಅನ್ನೋತ್ಸವ ಆರಂಭ
ಬೆಳಗಾವಿ ತಾಲೂಕಿನ ನಾನಾವಾಡಿಯ ಅಂಗಡಿ ತಾಂತ್ರಿಕ ಕಾಲೇಜು ಮೈದಾನದಲ್ಲಿ ರೋಟರಿ ಕ್ಲಬ್‌ ಆಫ್ ಬೆಳಗಾವಿ ಆಯೋಜಿಸಿದ ಅನ್ನೋತ್ಸವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಗಿದ್ದು, ಜ.14ರವರೆಗೆ ನಡೆಯಲಿದೆ.
ಕ್ಯಾನ್ಸರ್‌ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಿ - ರಾಷ್ಟ್ರಪತಿ ಮುರ್ಮು ಸಲಹೆ

ಐಸಿಎಂಆರ್ ಸಮೀಕ್ಷೆಯಂತೆ ದೇಶದಲ್ಲಿ ಸುಮಾರು 20 ಮಿಲಿಯನ್‌ಗೂ ಅಧಿಕ ಜನ ಪ್ರತಿವರ್ಷ ಕ್ಯಾನ್ಸರ್ ಪೀಡಿತರಾಗುತ್ತಿದ್ದು, ಸುಮಾರು 7 ಮಿಲಿಯನ್‌ಗೂ ಅಧಿಕ ಜನರು ಪ್ರತಿವರ್ಷ ಸಾವಿಗೀಡಾಗುತ್ತಿದ್ದಾರೆ.

ಅನಾದಿಕಾಲದಿಂದಲೂ ಭಾರತ ವೈಜ್ಞಾನಿಕ ಚಿಂತನೆ ಹೊಂದಿದೆ: ಡಾ.ಎಸ್. ಸೋಮನಾಥ
ಗಣಿತಶಾಸ್ತ್ರಕ್ಕೆ ಭಾರತದ ಕೊಡುಗೆ ಅಪಾರವಾಗಿದೆ. ಭಾರತೀಯ ಸಂಖ್ಯಾ ಪದ್ಧತಿ ಮತ್ತು ಶೂನ್ಯ ಕೊಡುಗೆ ಪರಿಣಾಮ, ಗಣಿತ ಶಾಸ್ತ್ರ ಇಷ್ಟೆಲ್ಲಾ ಬೆಳವಣಿಗೆ ಹೊಂದಿದೆ. ರೋಮನ್ ಸಂಖ್ಯಾ ಪದ್ಧತಿ ಅನೇಕ ನೂನ್ಯತೆಯಿಂದ ಕೂಡಿದೆ. ಆದರೆ ಭಾರತೀಯ ಗಣಿತಶಾಸ್ತ್ರ ಅನಂತದವರೆಗೆ (ಇನ್ಫಿನಿಟಿ) ಎಣಿಕೆ ಹೊಂದಿದೆ. ಭಾರತದ ಆರ್ಯುವೇದ, ಯೋಗ, ವಾಸ್ತುಶಿಲ್ಪದ ಜ್ಞಾನ ಪರಂಪರೆಯು ವಿಶ್ವದ ಪ್ರಗತಿಯಲ್ಲಿ ಅನನ್ಯ ಕೊಡುಗೆ ನೀಡಿದೆ ಎಂದು ಇಸ್ರೋ ಅಧ್ಯಕ್ಷ ಡಾ.ಎಸ್. ಸೋಮನಾಥ ಹೇಳಿದರು.
ದೇವಸ್ಥಾನಕ್ಕಿಂತ ಗ್ರಂಥಾಲಯ ನಿರ್ಮಾಣ ಕಾರ್ಯ ದೊಡ್ಡದು: ಚಂದ್ರಶೇಖರ ಅರಭಾಂವಿ
ಕಣ್ಣಿಗೆ ಕಾಣದ ದೇವರ ಗುಡಿಗಳಿಗೆ ದಾನ ಮಾಡುವುದಕ್ಕಿಂತ ಕಣ್ಣಿಗೆ ಕಾಣುವ ಮಕ್ಕಳ ಕಲಿಕೆಗೆ ಉಪಯೋಗವಾಗುವ ಗ್ರಂಥಾಲಯ ಮಾಡಿಕೊಟ್ಟಿರುವ ರಾಮಗೌಡ ಪಾಟೀಲ ದಂಪತಿ ಕಾರ್ಯ ಶ್ಲಾಘನೀಯವಾದುದು ಎಂದು ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಕರ ಸಂಘದ ರಾಜ್ಯ ಸಂಚಾಲಕ ಚಂದ್ರಶೇಖರ ಅರಭಾಂವಿ ಹೇಳಿದರು.
ಸಿಎಂ ಸಿದ್ದರಾಮಯ್ಯ , ಸಚಿವರು ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ: ಸಚಿವ ಸತೀಶ ಜಾರಕಿಹೊಳಿ

 ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ಸೇರಿದ್ದೇವೆ. ಇದಕ್ಕೆ ಮಹತ್ವ ನೀಡುವ ಅಗತ್ಯಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಉಮೇಶ ಪಾಟೀಲ ಆಯ್ಕೆ
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕಿನ (ಪಿಎಲ್ಡಿ) ಅಧ್ಯಕ್ಷರಾಗಿ ನಾಗನೂರ ಭಾಗದ ನಾಗನೂರ ಗ್ರಾಮದ ಉಮೇಶ ಪಾಟೀಲ ಅವಿರೋಧ ಆಯ್ಕೆಯಾದರು.
ಸಿದ್ದಲಿಂಗ ಕೈವಲ್ಯಾಶ್ರಮದ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣದೇವ ಶ್ರೀಗಳು ಸಿದ್ದಲಿಂಗ ಕೈವಲ್ಯಾಶ್ರಮ ಸ್ತಾಪಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕಂತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ವಿಶಿಷ್ಠ ಸೇವೆ ಸಲ್ಲಿಸುವ ಮೂಲಕ ಈ ಭಾಗದಲ್ಲಿ ಆಧ್ಯಾತ್ಮಿಕ ಸಂಘಟನೆ ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ (ಬೆಮುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಿಜಗುಣ ದೇವರ ಸೇವಾಕಾರ್ಯ ಮುಕ್ತಕಂಠದಿಂದ ಶ್ಲಾಘಿಸಿದರು.
ಆಂತರಿಕ ತಿಕ್ಕಾಟದಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಸಂಸದ ಜಗದೀಶ ಶೆಟ್ಟರ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಡುವೆ ಆಂತರಿಕ ತಿಕ್ಕಾಟ ನಡೆಯುತ್ತಿದೆ. ಯಾವುದೇ ಹಂತದಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಭ‍ವಿಷ್ಯ ನುಡಿದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ನೇಮಕಾತಿಯಲ್ಲಿ ಲಾಬಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಯಾವುದೇ ಲಾಬಿ ಇಲ್ಲ. ಎಲ್ಲರ ಸಹಮತದಿಂದ ಒಂದೇ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 390
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved