• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಯಾನ್ಸರ್‌ ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಆದಿವಾಸಿ ಜನರ ಆರೋಗ್ಯ ಕಾಪಾಡುವಲ್ಲಿ ಸದಾ ಕಾರ್ಯಮಗ್ನರಾಗಬೇಕಾಗಿದೆ. ಮುಖ್ಯವಾಗಿ ಕ್ಯಾನ್ಸರ್‌ ಪೀಡಿತ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ತಪಾಸಣೆ ತೀವ್ರಗೊಳಿಸಬೇಕು. ಅದಕ್ಕಾಗಿಯೇ ಕರ್ನಾಟಕದಲ್ಲಿ ಕೆಎಲ್‌ಇ ಸಂಸ್ಥೆ ಅತ್ಯಾಧುನಿಕವಾದ ಕ್ಯಾನ್ಸರ್‌ ಆಸ್ಪತ್ರೆ ಜನಸೇವೆಗೆ ಅರ್ಪಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಕೆಲಸದಲ್ಲಿ ಶ್ರದ್ಧೆಯಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಡಾ.ನಿರ್ಮಲಾನಂದ ಸ್ವಾಮೀಜಿ
ಮನುಷ್ಯನ ಜೀವನ ಅಜ್ಞಾನದಿಂದ ಕಲುಷಿತವಾಗಿ ಕತ್ತಲೆಯಿಂದ ಕೂಡಿದೆ. ಜ್ಞಾನದತ್ತ ಹೊರ ಬರಬೇಕಾದರೆ ಶ್ರದ್ದೆಯಿಂದ ಮನಸ್ಸು ನಿಗ್ರಹ ಮಾಡಿ ಸತ್ಸಂಗದ ಮೂಲಕ ಸಂಸ್ಕಾರ ನೀಡಿದರೆ ಸುಜ್ಞಾನಿಯಾಗಿ ಬದುಕಲು ಸತ್ಸಂಗ ಅಗತ್ಯವಿದೆ ಎಂದು ಆದಿಚುಂಚನಗಿರಿಯ ಡಾ.ನಿರ್ಮಲಾನಂದ ಸ್ವಾಮಿಗಳು ಹೇಳಿದರು.
ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಕಮೀಟಿ, ಚಿಕ್ಕೋಡಿ ಜಿಲ್ಲಾ ಕೈ ಸಾರಥ್ಯ ಯಾರ ಪಾಲಿಗೆ?
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಕಮೀಟಿ ಹಾಗೂ ಚಿಕ್ಕೋಡಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಕಮೀಟಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಕೈ ಸಾರಥಿ ಯಾರಾಗುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
ಸಂಭಾಜಿ ಪ್ರತಿಮೆ ಅನಾವರಣ ವಿವಾದ
ನಗರದ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣದ ವಿಷಯ ತೀವ್ರ ಸ್ವರೂಪ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಮಾತ್ರವಲ್ಲ, ಪ್ರತಿಮೆ ವಿಚಾರದಲ್ಲಿ ಬೆಳಗಾವಿ ದಕ್ಷಿಣದಲ್ಲಿ ರಾಜಕೀಯ ಮೇಲಾಟಕ್ಕೂ ಕಾರಣವಾಗುವ ಸಾಧ್ಯತೆ ಇದೆ.
ಲೋಕ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಕಾರ್ಯ ಅಮೋಘ
ಸಿದ್ದಾರೂಢರ ಗುರು ಪರಂಪರೆಯ ದಾರಿಯಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಅವರು ಎನನ್ನೂ ಬಯಸದೆ 85ನೇ ವಯಸ್ಸಿನಲ್ಲೂ ಸಹ ಕ್ರೀಯಾಶೀಲರಾಗಿ ಲೋಕ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಕಾರ್ಯ ಅಮೋಘವಾಗಿದೆ ಎಂದು ಬೆಂಗಳೂರಿನ ಕೈಲಾಸ ಅಶ್ರಮದ ಮಹಾಸಂಸ್ಥಾನದ ಜಗದ್ಗುರು ಆಚಾರ್ಯ ಮಹಾಮಂಡಲೇಶ್ವರ ಜಯೇಂದ್ರಪುರಿ ಮಹಾರಾಜರು ಹೇಳಿದರು.
ಕಲಿಕೆಗಾಗಿ ಪೂರಕ ವಾತಾವರಣ ನಿರ್ಮಿಸಿ
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸೂಪ್ತ ಪ್ರತಿಭೆ ಅಡಿಗಿರುತ್ತದೆ. ಅದರಲ್ಲೂ ವಿಶೇಷವಾಗಿ ಪಾಲಕರಿಲ್ಲದ, ಪಾಲಕರಿಂದ ದೂರ ಉಳಿದು ಮಠ, ಮಂದಿರದ ವಸತಿಗೃಹದಲ್ಲಿ ತಂಗಿ ತಮ್ಮ ವಿದ್ಯಾರ್ಥಿ ಜೀವನ ಸಾಗಿಸುತ್ತಿರುವ ಮಕ್ಕಳಿಗೆ ಕಲಿಕೆಗಾಗಿ ಪೂರಕ ವಾತಾವರಣ ನಿರ್ಮಿಸಿದಲ್ಲಿ ಅವರು ನಾಳೆ ಸಮಾಜೋದ್ಧಾರದ ಕಾರ್ಯ ಮಾಡುವಷ್ಟು ಬೆಳೆಯಬಲ್ಲರು ಎಂದು ಸ್ಥಳೀಯ ಶ್ರದ್ಧಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ ಅಭಿಪ್ರಾಯಪಟ್ಟರು.
ಕುಡಿಯಲು ನಿತ್ಯ ಹಣಕ್ಕಾಗಿ ಪೀಡಿಸುತ್ತಿದ್ದ ಗಂಡನ ಕೊಂದು 2 ತುಂಡು ಮಾಡಿ ಗದ್ದೆಗೆಸೆದ ಪತ್ನಿ!

ಕುಡಿಯಲು ನಿತ್ಯ ಹಣಕ್ಕಾಗಿ ಪೀಡಿಸುತ್ತಿದ್ದ ಪತಿಯನ್ನೇ ಪತ್ನಿಯೇ ಉಸಿರುಗಟ್ಟಿ ಹತ್ಯೆ ಮಾಡಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹಲ್ಲೆ ನಡೆಸಿ, ಶವವನ್ನು ಎರಡು ತುಂಡು ಮಾಡಿದ ಘಟನೆ ನಡೆದಿದೆ.  

ನುಡಿದಂತೆ ನಡೆಯುವ ಡಾ.ಶಿವಾನಂದ ಭಾರತಿ ಶ್ರೀಗಳು
12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ವಚನಗಳಲ್ಲಿ ನುಡಿದಂತೆ ಇಂದು ಡಾ.ಶಿವಾನಂದ ಭಾರತಿ ಶ್ರೀಗಳು ನಡೆದು ನಾಡನ್ನು ಉದ್ದರಿಸುತ್ತಿದ್ದಾರೆ ಎಂದು ಕೋಲ್ಹಾಪೂರ ಕನ್ಹೇರಿ ಸಿದ್ದನಗಿರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನುಡಿದರು.
ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೋಮಲ, ಉಪಾಧ್ಯಕ್ಷರಾಗಿ ರಮೇಶ ಆಯ್ಕೆ
ಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಜರುಗಿದ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಚುನಾವಣೆಯಲ್ಲಿ ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೋಮಲ ಜಿನಗೊಂಡ, ಉಪಾಧ್ಯಕ್ಷರಾಗಿ ರಮೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಹೊಸೂರ, ಖಜಾಂಚಿಯಾಗಿ ಈರಣ್ಣ ಹಟ್ಟಿಹೊಳಿ, ಜಿಲ್ಲಾ ಪ್ರತಿನಿಧಿಯಾಗಿ ಕೃಷ್ಣಾಜಿ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಈ ಕುರಿತು ಪಕ್ಷ ಹಾಗೂ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 390
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved