• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೆ ಹುಸಿಯಾದ ಬೆಳಗಾವಿ ಜಿಲ್ಲಾ ವಿಭಜನೆ ನಿರೀಕ್ಷೆ
ರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವಿಭಜನೆ ಮಾಡಬೇಕು. ಹೊಸದಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆ ಬೇಡಿಕೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ
ಖಾಸಗಿ ಶಾಲೆಯ ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ಈ ಸಂಬಂಧ ಶಾಲೆಯ ಅಧ್ಯಕ್ಷ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.
ಅಂಕಲಗಿ ಅಡವಿಸಿದ್ದೇಶ್ವರ ರಥೋತ್ಸವ ಅದ್ಧೂರಿ
ಗೋಕಾಕ ತಾಲೂಕಿನ ಸುಕ್ಷೇತ್ರ ಅಂಕಲಗಿ ಪಟ್ಟಣದ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರೆ ನಿಮಿತ್ತ ಶುಕ್ರವಾರ ಶ್ರೀ ಅಡವಿಸಿದ್ದೇಶ್ವರರ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
ಜೈನ ಸಮಾಜಕ್ಕೆ ನಿಗಮ ಮಂಡಳಿ ಸ್ಥಾನ ನೀಡದೇ ಅನ್ಯಾಯ
ದಿಗಂಬರ ಜೈನ ಸಮಾಜದಲ್ಲಿ ಈಗಲೂ ಕೂಡ ಶೇ.40 ರಷ್ಟು ಜನ ಅತ್ಯಂತ ಕಡು ಬಡವರಿದ್ದು ಕೃಷಿ, ಕೂಲಿ ಮಾಡುತ್ತಾರೆ. ಆದರೂ ಕೂಡ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಮಾಡದೇ ಅನ್ಯಾಯವೆಸಗಿದ್ದಾರೆ.
ಸಿದ್ಧಿ ಹುಮ್ಯಾನಿಟಿ ಫೌಂಡೇಶನ್‌ಗೆ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ
ಅನ್ನ, ಆರೋಗ್ಯ, ಶಿಕ್ಷಣವೆಂಬ ಘೋಷವಾಕ್ಯದೊಂದಿಗೆ ದೀನ ದಲಿತರ ಮತ್ತು ನೊಂದವರ ಸೇವೆಯಲ್ಲಿ ಕಳೆದ 1 ವರ್ಷದಿಂದ ತೊಡಗಿಸಿಕೊಂಡಿರುವ ತಾಲೂಕಿನ ಜುಗೂಳ ಗ್ರಾಮದ ಸಿದ್ಧಿ ಹುಮ್ಯಾನಿಟಿ ಫೌಂಡೇಶನ್‌ನ ಕಾರ್ಯಕ್ಕೆ ರಾಷ್ಟ್ರೀಯಮಟ್ಟದ ಜೀವನ ಜ್ಯೋತಿ ಪ್ರಶಸ್ತಿ ಲಭಿಸಿದ್ದು, ಫೌಂಡೇಶನ್‌ನ ಅಧ್ಯಕ್ಷ ಬಾಹುಬಲಿ ಉಪಾಧ್ಯೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಿಪ್ಪಾಣಿಯಲ್ಲಿ 100 ಬೆಡ್‌ಗಳ ತಾಲೂಕು ಆಸ್ಪತ್ರೆ ನಿರ್ಮಿಸಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಉತ್ತರಿಸಿದ್ದಾರೆ.
ಅಪಘಾತಗಳ ತಡೆಗೆ ಸುರಕ್ಷತಾ ಕ್ರಮಕೈಗೊಳ್ಳಿ
ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಸಂಚರಿಸುವ ಆಟೋರಿಕ್ಷಾ-ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ನಿಗದಿಪಡಿಸಬೇಕು. ಜಿಲ್ಲಾ ಮುಖ್ಯರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ವೀರಭದ್ರೇಶ್ವರ ಏತ ನೀರಾವರಿಗೆ ಮಂದಗತಿ
ರಾಮದುರ್ಗ ತಾಲೂಕಿನ ಉತ್ತರ ಭಾಗದ ರೈತರ ನೀರಾವರಿ ಕನಸಿನ ಕೂಸಾದ ₹544 ಕೋಟಿ ವೆಚ್ಚದ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆಯಾಗಿ ದಶಕಗಳು ಕಳೆದರೂ ಅಧಿಕಾರಗಳು ಮತ್ತು ರಾಜಕಾರಣಗಳ ನಿರ್ಲಕ್ಷದಿಂದ ಭೂಸ್ವಾಧೀನ ಪ್ರಕ್ರಿಯೆ ಮಂದಗತಿಯಲ್ಲಿ ನಡೆದಿದೆ. ಇದರಿಂದಾಗಿ ನೀರಾವರಿ ಯೋಜನೆ ಕನಸು ಕನಸಾಗಿಯೇ ಉಳಿದಿದೆ.
ಬಜೆಟ್‌ ಮೇಲೆ ಬೆಳಗಾವಿಗರ ಬೆಟ್ಟದಷ್ಟು ನಿರೀಕ್ಷೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ ಮೇಲೆ ಇದೀಗ ಎಲ್ಲರ ಚಿತ್ತ ನೆಟ್ಟಿದ್ದು, ಗಡಿ ಜಿಲ್ಲೆ ಬೆಳಗಾವಿ ಜನರಲ್ಲಿ ಹಲವು ನಿರೀಕ್ಷೆಗಳನ್ನು ಮೂಡಿಸಿದೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿ ಜಿಲ್ಲೆ ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರಾಶಸ್ತ್ಯ ಸ್ಥಳವಾಗಿದೆ. ಆದರೆ, ಈವರೆಗೂ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿಲ್ಲ.
ಭತ್ಯೆಗಳ ಹೆಸರಿನಲ್ಲಿ ₹3.50 ಕೋಟಿ ಅವ್ಯವಹಾರ: ಗಡಾದ ಆರೋಪ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಲ್ಲಿ ಅಂಕಿತಾಧಿಕಾರಿ ಮತ್ತು ಆಹಾರ ಸುರಕ್ಷಾಧಿಕಾರಿಯಾಗಿ ಕಾರ್ಯಕಾರಿ ಹುದ್ದೆಗಳಿಗೆ ನಿಯೋಜನೆಗೊಂಡು ಸೇವೆ ಸಲ್ಲಿಸುತ್ತಿದ್ದ 36 ಜನ ವೈದ್ಯರು ನಿಯಮ ಬಾಹೀರವಾಗಿ ₹3.50 ಕೋಟಿ ವಿವಿಧ ಭತ್ಯೆಗಳ ರೂಪದಲ್ಲಿ ಸರ್ಕಾರದ ಖಜಾನೆಯಿಂದ ಪಾವತಿಸಿಕೊಂಡಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 429
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved