ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ರೈಲ್ವೆ ಮಾರ್ಗ ಸಮೀಕ್ಷೆ ತ್ವರಿತವಾಗಲಿ:ಸಂಸದ ಜಗದೀಶ್ ಶೆಟ್ಟರ್
ಮಾರ್ಚ್ ಅಂತ್ಯದೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಬೇಕು ಎಂದು ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ವಿಶೇಷಚೇತನರ ಗಾಲಿ ಕುರ್ಚಿ ಪಂದ್ಯಾವಳಿಗೆ ಚಾಲನೆ
ಜಿಲ್ಲಾ ವಿಶೇಷಚೇತನರ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಶಾಸಕ ಆಸೀಫ್ ಸೇಠ್ ಹೇಳಿದರು.
ಮಕ್ಕಳಿಗೆ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿ ಮಾಡಿ
ಪಾಲಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡಬೇಕು. ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು.
ಹಿರಣ್ಯಕೇಶಿ ಕಾರ್ಖಾನೆ ಸದಸ್ಯರಿಗೆ ಸಕ್ಕರೆ ರಿಯಾಯತಿ
ಪ್ರಸಕ್ತ ಹಂಗಾಮಿನ ಕಾರ್ಖಾನೆ ಅ ವರ್ಗದ ಸದಸ್ಯರಿಗೆ ರಿಯಾಯತಿ ದರದಲ್ಲಿ ಮಾ.5ರಿಂದ ಡಿಸೆಂಬರ್ ಕೊನೆಯವರೆಗೆ ಪ್ರತಿ ಕೆ.ಜಿ. ಸಕ್ಕರೆಗೆ ₹17 ದರದಂತೆ ವಿತರಿಸಲು ಆಡಳಿತ ಮಂಡಳಿ ನಿರ್ಧರಿಸಲಾಗಿದೆ
ಉದ್ಯಮಿ ಕಿಡ್ನಾಪ್; ಕಿಂಗ್ಪಿನ್ ಮಹಿಳೆ ಬಂಧನ
ಮೂಡಲಗಿ ತಾಲೂಕಿನ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಅರ್ಹರಿಗೆ ಯೋಜನೆ ತಲುಪಿಸಲು ಅಧಿಕಾರಿಗಳು ಶ್ರಮಿಸಿ: ಶಾಸಕ ಅಶೋಕ ಪಟ್ಟಣ
ಕೇವಲ ಕಚೇರಿಯಲ್ಲಿ ಕುಳಿತು ಕಾರ್ಯನಿರ್ವಹಿಸಿದರೆ ಜನರಿಗೆ ತಲುಪಲು ಸಾಧ್ಯವಿಲ್ಲ ಮತ್ತು ನಿಜವಾಗಿ ಪ್ರಯೋಜನ ಪಡೆಯಬೇಕಾದವರು ಯೋಜನೆಯಿಂದ ಹೊರಗುಳಿಯುತ್ತಾರೆ
ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣೆ ಗಳಿಸಿ: ರೇವಣಸಿದ್ದೇಶ್ವರ ಶ್ರೀ
ಒಂದೂರಿನ ಜನರು ಮತ್ತೂಂದೂರಿಗೆ ಮಾದರಿಯಾಗುವಂತೆ ಬದುಕಬೇಕು. ಸಾಮಾಜಿಕ ಕಾರ್ಯಗಳಿಂದ ಜನ ಮನ್ನಣೆ ಗಳಿಸಬೇಕು.
ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಸಂಪೂರ್ಣ ಸಹಕಾರ: ಶಾಸಕ ವಿಶ್ವಾಸ ವೈದ್ಯ
ಸವದತ್ತಿ ತಾಪಂ ಸಭಾಭವನದಲ್ಲಿ ನಡೆದ ತಾಲೂಕುಮಟ್ಟದ ಪ.ಜಾತಿ ಮತ್ತು ಪ.ವರ್ಗಗಳ ಜನರ ಹಿತರಕ್ಷಣಾ ಹಾಗೂ ಯೋಗಕ್ಷೇಮ ಸಮಿತಿ ಸಭೆಯಲ್ಲಿ ಶಾಸಕ ವಿಶ್ವಾಸ ವೈದ್ಯ ಮಾತನಾಡಿದರು.
ಕಳೆದು ಹೋದ ನಮ್ಮ ನೆಲ ಮತ್ತೆ ಸೇರುವಂತಾಗಲಿ: ಅಪ್ಪಾಸಾಹೇಬ ಅಲಿಬಾದಿ
ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ವರದಿ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು. ರಾಜ್ಯಗಳ ಗಡಿ, ಜಲ ತಂಟೆ ಪರಿಹಾರಕ್ಕಾಗಿ ಶಾಶ್ವತ ಆಯೋಗ ಒಂದನ್ನು ಕೇಂದ್ರ ಸರ್ಕಾರ ರಚಿಸಬೇಕು.
ಹಳ್ಳಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಒದಗಿಸಿ: ಶಾಸಕ ಲಕ್ಷ್ಮಣ ಸವದಿ
ಅಥಣಿ ತಾಪಂ ಸಭಾಂಗಣದಲ್ಲಿ ಶಾಸಕ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಯಿತು.
< previous
1
...
74
75
76
77
78
79
80
81
82
...
429
next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್ ನಿಷೇಧಿಸಿದ ಸರ್ಕಾರ