• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡು-ನುಡಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಮಂಗಲಾ ಮೆಟಗುಡ್ಡ
ಕನ್ನಡ ಪುಸ್ತಕ ಲೋಕಕ್ಕೆ ಸಾಹಿತಿಗಳು ತಮ್ಮ ಕೃತಿಗಳ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಹೊಸ ಕೃತಿಕಾರರಿಗೆ ಪ್ರೋತ್ಸಾಹ ನೀಡಬೇಕಾಗಿದೆ
ಭರತ ಭೂಮಿ ಸರ್ವ ಧರ್ಮಗಳ ಸಂಗಮ: ಶಾಸಕ ಯತ್ನಾಳ
ಲಿಂ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಲಿಂ.ಸಿದ್ದೇಶ್ವರ ಶ್ರೀಗಳು ಲೋಕಕಲ್ಯಾಣಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು.
ಬಂಡಿಗಣಿ ದಾನೇಶ್ವರ ಶ್ರೀ ಕಾರ್ಯ ಶ್ಲಾಘನೀಯ: ಶಾಸಕ ಬಾಲಚಂದ್ರ ಜಾರಕಿಹೊಳಿ
ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯ
ಬಜೆಟ್‌ನಲ್ಲಿ ಸೌಂದರ್ಯೀಕರಣ, ಮೂಲಸೌಲಭ್ಯ, ಸ್ವಚ್ಛತೆಗೆ ಒತ್ತು
ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾರೂಢ ಬಿಜೆಪಿ 2025-26ನೇ ಸಾಲಿನ ಆರ್ಥಿಕ ವರ್ಷಕ್ಕೆ ₹441.99 ಕೋಟಿ ಗಾತ್ರದ ಬಜೆಟ್‌ ಅನ್ನು ಶನಿವಾರ ಪಾಲಿಕೆ ಸಭಾಭವನದಲ್ಲಿ ಮಂಡಿಸಿತು.
ಬೋರವೆಲ್‌ ಕೊರೆಸಿ ಉತ್ತಮ ಪಾಟೀಲ ಜನ್ಮ ದಿನಾಚರಣೆ
ಸಹಕಾರ ರತ್ನ ಉತ್ತಮ ರಾವಸಾಹೇಬ ಪಾಟೀಲ ಜನ್ಮದಿನದ ಪ್ರಯುಕ್ತ ನಗರದ ವಾರ್ಡ್ ನಂ.14 ಜತ್ರಾಟ ವೆಸನಲ್ಲಿ ಬೋರವೆಲ್‌ ಕೊರೆಸುವ ಕಾರ್ಯಕ್ರಮ ನಡೆಯಿತು.
ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಸೇವೆ ಮಾದರಿ
ಸಹಕಾರಿ ತತ್ವದಡಿ ಸೇವೆ ಸಲ್ಲಿಸುತ್ತಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಸಿ ಸರ್ಕಾರಿ ಸ್ವಾಮ್ಯದ ವಿದ್ಯುತ್ ಕಂಪನಿಗಳಿಗೆ ಮಾದರಿಯಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ.ರವಿಕುಮಾರ ಬಣ್ಣಿಸಿದರು.
ನೊಂದ ಮನಸಿಗೆ ಸಾಂತ್ವನ ನೀಡೋದೆ ಚುಟುಕು
ದಿನ ನಿತ್ಯದ ಹತ್ತು ಹಲವು ಸಮಸ್ಯೆಗಳಿಂದ ನೊಂದ ಮನಸುಗಳಿಗೆ ಸಾಂತ್ವನ ನೀಡುವ ಸಾಹಿತ್ಯವೇ ಅದು ಚುಟುಕು ಸಾಹಿತ್ಯ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕ ಡಾ.ಎಂ.ಜಿ.ಆರ್.ಅರಸ್ ಹೇಳಿದರು.
ನೋಡುಗರ ಮೈನವಿರೇಳಿಸಿದ ಕುಸ್ತಿ ಪಂದ್ಯಾವಳಿ
ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಬೆಳವಡಿ ಮಲ್ಲಮ್ಮ ಉತ್ಸವ-2025ರ ಅಂಗವಾಗಿ ನಡೆದ ರಾಷ್ಟಮಟ್ಟದ ಪುರುಷ ಹಾಗೂ ಮಹಿಳೆಯರ ಕುಸ್ತಿ ಪಂದ್ಯಾವಳಿ ನೋಡುಗರ ಮೈ ನವಿರೇಳಿಸುವಂತೆ ಮಾಡಿತು.
ಶಿವಯೋಗ, ಶಿವರಾತ್ರಿ, ಶಿವಯೋಗಿಯ ಸಂಗಮವೇ ಅಥಣಿಯ ಗಚ್ಚಿನ ಮಠ
ಶಿವಯೋಗ ಸಾಧನೆಯ ಜಂಗಮ ಜ್ಯೋತಿ ಎನಿಸಿಕೊಂಡಿರುವ ಅಥಣಿಯ ಮುರುಘೇಂದ್ರ ಶಿವಯೋಗಿಗಳು ಮಠ ಬಿಡಲಿಲ್ಲ, ಪೀಠ ಏರಲಿಲ್ಲ, ದಾಸೋಹ ಬಿಡಲಿಲ್ಲ, ಕಾಸು ಮುಟ್ಟಲಿಲ್ಲ, ಸದಾ ಭಕ್ತರೊಂದಿಗೆ ಇದ್ದು ಬಸವ ತತ್ವ ಪ್ರಸಾರ ಮಾಡಿ ನಾಡಿಗೆ ಬೆಳಕಾದವರು. ಶಿವಯೋಗ, ಶಿವರಾತ್ರಿ, ಶಿವಯೋಗಿಯ ಸಂಗಮವೇ ಅಥಣಿಯ ಗಚ್ಚಿನ ಮಠವಾಗಿದೆ ಎಂದು ಸಾಹಿತಿ ಡಾ.ವಿ.ಎಸ್.ಮಾಳಿ ಹೇಳಿದರು.
ನಿಲ್ಲದ ಮರಾಠಿಗರ ಪುಂಡಾಟಿಕೆ : ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ತಡೆದು, ಚಾಲಕನ ಮುಖಕ್ಕೆ ಮಸಿ

ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್‌ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.

  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved