• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ
ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿಯೊಬ್ಬಳು ಮೃತಪಟ್ಟ ‌ಘಟನೆ ನಗರದ ವಂಟಮೂರಿ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಹಣಕಾಸು ವ್ಯವಸ್ಥೆಯಲ್ಲಿ ಬದ್ಧತೆ ರೂಢಿಸಿಕೊಳ್ಳಿ
ಹಣಕಾಸು ವ್ಯವಸ್ಥೆ ಬದ್ಧತೆ ಇಟ್ಟುಕೊಂಡು ಯಾವ ಉದ್ದೇಶಕ್ಕೆ ಸಾಲ ಪಡೆದಿದ್ದೇವು ಅದೇ ಉದ್ದೇಶಕ್ಕಾಗಿ ಸಾಲ ಬಳಸಿಕೊಂಡು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು
ಬದುಕಿನಲ್ಲಿ ಶರಣರ ವಚನ ರೂಢಿಸಿಕೊಳ್ಳಿ
ಬಸವಾದಿ ಶರಣರು ನೀಡಿದ ವಚನ ಬದುಕಿನಲ್ಲಿ ರೂಢಿಸಿಕೊಳ್ಳುವ ಮೂಲಕ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು
ಶಾಶ್ವತ ನೆಲೆಗಾಗಿ ದಶಕಗಳಿಂದ ಪರದಾಟ
ಕೃಷ್ಣಾತೀರದ ಕುಸನಾಳ, ಮೊಳವಾಡ ಗ್ರಾಮಸ್ಥರು ದಶಕಗಳಿಂದ ಶಾಶ್ವತ ನೆಲೆಗಾಗಿ ಪರದಾಡುತ್ತಿದ್ದಾರೆ. ಆದರೆ, ಈ ಎರಡೂ ಗ್ರಾಮಗಳ ಜನರಿಗೆ ಇಂದಿಗೂ ನೆಲೆ ಸಿಗುತ್ತಿಲ್ಲ.
ಜೈ ಕಿಸಾನ್ ಮಾರುಕಟ್ಟೆ ಬಂದ್ ಮಾಡಬೇಡಿ
ಸರ್ಕಾರಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಜೈ ಕಿಸಾನ್ ಮಾರುಕಟ್ಟೆ ಬಂದ್ ಮಾಡಲು ಹುನ್ನಾರ ನಡೆಸಿದ್ದಾರೆ.
ಪ್ರಭುದೇವ ಕ್ರೆಡಿಟ್ ಸಂಸ್ಥೆಗೆ 21 ಲಕ್ಷ ಲಾಭ
ಪ್ರಭುದೇವರ ಹೆಸರಿನಲ್ಲಿ ಸ್ಥಾಪನೆಯಾದ ಸಹಕಾರಿ ಸಂಸ್ಥೆಯು ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಇಂದು ಹೆಮ್ಮರವಾಗಿ ಬೆಳೆದು 21 ಲಕ್ಷ ಲಾಭಗಳಿಸಿರುವುದು ಶ್ಲಾಘನೀಯ
ಹುಕ್ಕೇರಿ ಅರ್ಬನ್ ಬ್ಯಾಂಕ್‌ಗೆ 87 ಲಕ್ಷ ಲಾಭ
ಬ್ಯಾಂಕ್‌ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಸತತ ಪ್ರಯತ್ನದಿಂದ ಬ್ಯಾಂಕ್‌ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬ್ಯಾಂಕ್ 87 ಲಕ್ಷಕ್ಕಿಂತ ಹೆಚ್ಚು ಲಾಭ ಗಳಿಸಿದೆ
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಮುಂದುವರೆದಿದ್ದು, ಸಿಎಂ ಸಿದ್ದರಾಮಯ್ಯನವರನ್ನು ಕೆಳಗಿಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಸಿಎಂ, ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ದೂರಿದರು.
ಬಿಡಿಸಿಸಿ ಬ್ಯಾಂಕ್‌ ಸ್ಪರ್ಧೆಯಿಂದ ಚನ್ನರಾಜ ಹಿಂದಕ್ಕೆ
ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್‌ನಲ್ಲಿ ನಡೆಯಲಿದ್ದು, ಖಾನಾಪುರ ಸಹಕಾರ ಕ್ಷೇತ್ರದಿಂದ‌ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕಾರ್ಖಾನೆಗಳಿಗೆ ಸರ್ಕಾರದ ನೆರವು ಇಲ್ಲದಿದ್ದರೇ ರೈತರಿಗೆ ಸಂಕಟ
ಸಹಕಾರತತ್ವದ ಅಡಿಯಲ್ಲಿ ನಡೆಯುತ್ತಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರವು ಆರ್ಥಿಕ ನೆರವು ನೀಡಿ ಶಕ್ತಿ ತುಂಬದಿದ್ದರೇ ಮುಂಬರುವ ದಿನಗಳಲ್ಲಿ ರೈತರಿಗೆ ಸಂಕಟ ಎದುರಾಗಬಹುದು ಎಂದು ಹಿಡಕಲ್‌ ಡ್ಯಾಮ್‌ನ ಸಂಗವ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved