• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ವ್ಯವಸ್ಥಿತ ಲೂಟಿ
ರಾಜ್ಯ ಇಂದು ಆರ್ಥಿಕ ದಿವಾಳಿಯಾಗಿದೆ. ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೊಲೆಯಾಗುತ್ತಿದ್ದು, ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಎಂದು ಮಾಜಿ ಶಾಸಕ ಸಂಜಯ್‌ ಪಾಟೀಲ ದೂರಿದರು.
ನಮ್ಮ ಸೈನಿಕರಿಗೊಂದು ಸಲಾಂ
ಆಪರೇಷನ್ ಸಿಂದೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬಲು ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಮಂಗಳವಾರ ತಿರಂಗಾ ಯಾತ್ರೆಯು ಯಶಸ್ವಿಯಾಗಿ ನಡೆಯಿತು.
ರಾಜ್ಯದಲ್ಲಿ ಹಿಂದೆಂದೂ ಕಾಣದ ದುಸ್ಥಿತಿ ನಿರ್ಮಾಣ
ಕಾಂಗ್ರೆಸ್ ಆಡಳಿತ ಕನ್ನಡಿಗರ ಬದುಕಿಗೆ ಶಾಪವಾಗಿದೆ. ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೂ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.
ಯಲ್ಲಮ್ಮನ ಗುಡ್ಡದಲ್ಲಿ ಮೂಲಸೌಕರ್ಯ ಸಮಗ್ರ ಯೋಜನೆ ಸಿದ್ಧ
ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾ-ಭಕ್ತಿ ಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದೆ.
ಸಂಪತ್ತನ್ನು ಗಳಿಸುವುದೇ ಬದುಕಾಗಬಾರದು
ನಾನು ಎಂಬ ಅಹಂಕಾರ ಬಿಟ್ಟು, ನಾವು ಎಂಬ ಸಹಕಾರ ಮನೋಭಾವ ಬೆಳೆಸಿಕೊಂಡಾಗ ಮಾನವೀಯತೆಗೆ ಒಂದು ಸಾರ್ಥಕತೆ ಲಭಿಸುತ್ತದೆ
ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯವಿಲ್ಲ
ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು.
ವಸ್ತು ಸಂಗ್ರಹಾಲಯ ನವೀಕರಿಸಿ ಮೇಲ್ದರ್ಜೆಗೆ
ಪ್ರಾಚ್ಯವಸ್ತು ಇಲಾಖೆಯ ಸಲಹೆ ಪಡೆದು ಇತಿಹಾಸ ಪ್ರಸಿದ್ಧ ಕಿತ್ತೂರು ಸಂಸ್ಥಾನದ ಕೋಟೆಯೊಳಗೆ ನಡೆಸುತ್ತಿರುವ ಕಾಮಗಾರಿ ಎರಡೂವರೆ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕೊಂದು ಹೊಸ ರೂಪ ಸಿಗಲಿದೆ
ಡಾ.ಕೋರೆ ಸಾಧನೆ ಎಲ್ಲರಿಗೂ ಪ್ರೇರಣಾದಾಯಿ
ತಂದೆ ಸಮಾನರಾದ ಡಾ.ಕೋರೆ ಅವರ ಪ್ರೀತಿ, ವಾತ್ಸಲ್ಯ ಹಾಗೂ ಅವರ ಸಾಧನೆ ಇಂದಿನ ಜನರಿಗೆ ಪ್ರೇರಣಾದಾಯಿ
ಶಿವಾಜಿ ಮಹಾರಾಜರು ದೂರದೃಷ್ಟಿ ನಾಯಕ
ಶಿವಾಜಿಯನ್ನು ಕೇವಲ ಮರಾಠಾ ಎಂದು ನೋಡದೆ ನಮ್ಮ ರಕ್ಷಕರು ಎಂದು ನೋಡಬೇಕು. ಅವರು ಇಡೀ ದೇಶದ ಆಸ್ತಿ.
ಅಭಿವೃದ್ಧಿ ವಿಚಾರದಲ್ಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 401
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved