• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪ್ರತಿನಿಧಿಗಳ ಮಾತು ಕೇಳದ ಅಧಿಕಾರಿಗಳು ಬೇಡ
ಮೇಲ್ಮಟ್ಟದ ಜಲಸಂಗ್ರಾಲಯ ಪಾಚಿಗಟ್ಟಿದ್ದು ಜನ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ತ್ವರಿತವಾಗಿ ಟ್ಯಾಂಕ್ ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಸಬೇಕು.
ಬಡ ಹೆಣ್ಮಕ್ಕಳಿಗೆ ಶಕ್ತಿ, ಗೃಹಲಕ್ಷ್ಮೀ ಧೈರ್ಯ ತುಂಬಿವೆ
ಸರ್ಕಾರದ ಎಲ್ಲ ಗ್ಯಾರಂಟಿಗಳು ಯಶಸ್ಸು ಕಂಡಿವೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳು ಜನಮನ ಗೆದ್ದಿವೆ.
ಚಿಕನ್‌ ಪೀಸ್‌ಗಾಗಿ ಸ್ನೇಹಿತನನ್ನೇ ಹತ್ಯೆಗೈದ
ಅಡುಗೆ ಮಾಡಲು ತಂದಿದ್ದ ಚಾಕುವನ್ನು ವಿನೋದ್‌ನ ಎದೆಯ ಭಾಗಕ್ಕೆ ವಿಠ್ಠಲ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ವಿಠ್ಠಲ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಎಂಬಿಎ, ಎಂಸಿಎ ಕೋರ್ಸ್‌ಗಳಿಗೆ ಅನುಮೋದನೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಬರುವ ಈ ಎಂಬಿಎ ಮತ್ತು ಎಂಸಿಎ ಕೋರ್ಸ್‌ಗಳನ್ನು ಸುಸಜ್ಜಿತ ನೂತನ ಕಟ್ಟಡದಲ್ಲಿ ನಡೆಸಲಾಗುವುದು.
500 ಕೋಟಿ ಮಹಿಳೆಯರು ಸಂಚರಿಸಿದ್ದು ಸಾಧನೆ
ಬಡ ಜನರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಶಕ್ತಿ ಯೋಜನೆ ಉಪಯುಕ್ತವಾಗಿದೆ. ಇಲ್ಲಿಯವರೆಗೆ ಸುಮಾರು 500 ಕೋಟಿ ಮಹಿಳೆಯರು ಸಂಚಾರ ಮಾಡಿದ್ದು ಸಾಧನೆಯಾಗಿದೆ
ಕನ್ನಡಪ್ರಭ ಪತ್ರಕರ್ತ ಚನ್ನಯ್ಯ ಇಟ್ನಾಳಮಠ ಇನ್ನಿಲ್ಲ
ಅಥಣಿಯ ಕನ್ನಡಪ್ರಭದ ಹಿರಿಯ ಪತ್ರಕರ್ತ ಚನ್ನಯ್ಯ ಎ.ಇಟ್ನಾಳಮಠ (62) ಅವರು ಸೋಮವಾರ ಅನಾರೋಗ್ಯದಿಂದ ನಿಧನರಾದರು. ಕನ್ನಡಪ್ರಭ ಮತ್ತು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್‌ ಪತ್ರಿಕೆಗಳ ಅಥಣಿ ತಾಲೂಕು ವರದಿಗಾರರಾಗಿ ಸುಮಾರು ಮೂರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದಾರೆ.
ಇಂದು ಡಾ.ಸತೀಶ ಮುಗ್ಗನವರ ಕ್ಲಿನಿಕ್‌ನಲ್ಲಿ ನೇತ್ರ ಚಿಕಿತ್ಸಾ ಉಚಿತ ಶಿಬಿರ
ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಖ್ಯಾತ ವೈದ್ಯರಾದ ಡಾ.ಸತೀಶ ಮುಗ್ಗನವರ ಆನಂದ ಕ್ಲಿನಿಕ್‌ನಲ್ಲಿ ಜು.15 ರಂದು ಬೆಳಗ್ಗೆ 11 ರಿಂದ 2 ಗಂಟೆಯವರೆಗೆ ನೇತ್ರ ಉಚಿತ ಚಿಕಿತ್ಸಾ ಶಿಬಿರ ಜರುಗಲಿದೆ.
ಜಿಲ್ಲಾ ವಿಂಗಡನೆಗೆ ಎಲ್ಲ ಶಾಸಕರ ಸಭೆ ಕರೆಯಿರಿ
ಸಚಿವ ಸತೀಶ ಜಾರಕಿಹೊಳಿ ಮತ್ತು ಮಹಿಳಾ ಮಕ್ಕಳ ಸಚಿವರು ಕೂಡಿ ಜಿಲ್ಲೆಯ ಎಲ್ಲಾ ಶಾಸಕರ ಸಭೆ ಕರೆದು ಅವರ ಅಭಿಪ್ರಾಯ ಪಡೆದು ಜಿಲ್ಲಾ ವಿಂಗಡನೆ ಮಾಡಬೇಕು
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಮುಂದಾಗಲಿ
ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ಸರ್ಕಾರ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಎಲ್ಲ ಸೌಲಭ್ಯ ಒದಗಿಸುತ್ತಿದ್ದು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ಮಾಡುವಂತ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳ ಶಿಕ್ಷಕರು ಶ್ರಮಿಸಬೇಕು. ಈ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಕಷ್ಟದಲ್ಲಿದ್ದವರಿಗೆ ಕಾವಲಾಗಿ ನಿಂತಿದ್ದು ಮೆಟಗುಡ್ಡ ಕುಟುಂಬ
ಬಡವರ, ವಿದ್ಯಾವಂತರ ಬಾಳಿಗೆ ಬೆಳಕಾಗಿ ಕಷ್ಟದಲ್ಲಿದ್ದವರಿಗೆ ಕಾವಲಾಗಿ ನಿಂತಿದ್ದು ಮೆಟಗುಡ್ಡ ಕುಟುಂಬ ಎಂದು ಹೊಸೂರ ಗುರು ಮಡಿವಾಳೇಶ್ವಮಠದ ಗಂಗಾಧರ ಸ್ವಾಮೀಜಿ ನುಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 423
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved