• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಿರಲಿ : ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಿವುಡ ಮಾಡಿದ ಕಿತಾಪತಿ ನಾಟಕ ಪ್ರದರ್ಶನ ನಾಳೆ: ಡಾ.ಕುಲಕರ್ಣಿ
ಬಾಗಲಕೋಟೆಯ ಶ್ರೀ ವೀರೇಶ್ವರ ನಾಟ್ಯಸಂಘದಿಂದ ಮಾ.2ರಂದು ಮಧ್ಯಾಹ್ನ 3 ಮತ್ತು ಸಂಜೆ 6ಕ್ಕೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಕಿವುಡ ಮಾಡಿದ ಕಿತಾಪತಿ ನಾಟಕ ಪ್ರದರ್ಶನವಾಗಲಿದೆ
ಕಣ್ಮನ ಸೆಳೆದ ಜಾನಪದ ಕಲಾತಂಡಗಳ ಮೆರವಣಿಗೆ
ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆವಳಡಿ ಗ್ರಾಮದ ಮಲ್ಲಮ್ಮ ಉತ್ಸವದ ಜಾನಪದ ಕಲಾ ವಾಹಿನಿ ಮೆರವಣಿಗೆಯನ್ನು ಕೂಡಲ ಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಡೋಲು ಬಾರಿಸುವ ಮೂಲಕ ಉದ್ಘಾಟಿಸಿದರು.
ಮಲ್ಲಮ್ಮಳ ಶೂರತ್ವ ಚರಿತ್ರೆಯಲ್ಲಿ ಅಜರಾಮರ: ಡಿಸಿ ಮೊಹಮ್ಮದ ರೋಷನ್
ಬೆಳವಡಿ ಮಲ್ಲಮ್ಮ ಉತ್ಸವ 2025ರ ಕಾರ್ಯಕ್ರಮವನ್ನು ಶಿವಮಹಾಂತ ಶ್ರೀಗಳು ಶಾಸಕ ಮಹಾಂತೇಶ ಕೌಜಲಗಿ ಡಿಸಿ ಮೊಹಮ್ಮದ ರೋಷನ್ ಹಾಗೂ ಗಣ್ಯರು ಉದ್ಘಾಟಿಸಿದರು.
ಕನ್ನಡಪರ ಕಾರ್ಯಕ್ರಮಗಳು ಗಡಿ ಭಾಗದಲ್ಲಿ ಹೆಚ್ಚಾಗಲಿ
ಲೆ, ಕಲಾವಿದರನ್ನು ಬೆಳೆಸಿ ಅವರಿಗೆ ಸ್ಫೂರ್ತಿ ನೀಡಿ ಕನ್ನಡ ನಾಡಿನ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿ ಸರ್ಕಾರ ಹೆಚ್ಚು ಕನ್ನಡಪರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು.
ಐನಾಪೂರ ಅಭಿವೃದ್ಧಿಗೆ 3.84 ಕೋಟಿ ಬಜೆಟ್
ಒಟ್ಟು 3.84 ಕೋಟಿ ಕಲ್ಪಿಸಿದ್ದು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಬಜೆಟ್ ತಯಾರಿ
ಅವ್ಯವಸ್ಥೆ ಆಗರ ಆಜೂರ ಸರ್ಕಾರಿ ಶಾಲೆ
ಕನ್ನಡಪ್ರಭ ವಾರ್ತೆ ಕಾಗವಾಡಕರ್ನಾಟಕ ಹಾಗೂ ಮಹಾರಾಷ್ಟ್ರದ ಅಥಣಿ ತಾಲೂಕಿನ ಗಡಿ ಭಾಗದ ಅಭಿವೃದ್ಧಿ ಅಂದ್ರೆ ಈ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ ಅಂತಾ ಗೊತ್ತಾಗೊತ್ತಿಲ್ಲ. ಬಡಜನರ ಕೈಗೆ ಕೆಲಸವಿಲ್ಲದೆ ಗುಳೆ ಹೊರಟಿರುವ ಜನ ಒಂದೆಡೆಯಾದರೆ, ಸರಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದೆ ಮಕ್ಕಳು ಶಾಲೆಗೆ ಹೋಗದ ಪರಿಸ್ಥಿತಿ ಮತ್ತೊಂದೆಡೆ. ಈ ಎಲ್ಲವೂಗಳ ಮಧ್ಯ ಕನ್ನಡ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊಠಡಿಗಳ ಸಮಸ್ಯೆ ಎದುರಾಗಿದ್ದು ಅರಳಿ ಮರದ ಕೆಳಗೆ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುವ ಅನಿವಾರ್ಯತೆ ಅಥಣಿ ತಾಲೂಕಿನ ಆಜೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾಗಿದೆ. ಗಡಿನಾಡಿನಲ್ಲಿ ಕನ್ನಡ ಶಾಲೆಗಳಿಗೆ ಬಂದೊದಗಿರುವ ದುಸ್ಥಿತಿ ಇದು ಸಾರಿ ಹೇಳುವಂತಿದೆ.
ಇ-ಸ್ವತ್ತು ಉತಾರನಿಂದ ಸುಲಭ ಸಾಲ ಸೌಲಭ್ಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಇ-ಸ್ವತ್ತು ಉತಾರ ಮಾಡಿಸುವುದರಿಂದ ಮೈಕ್ರೋ ಪೈನಾನ್ಸ್‌ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ-ಸ್ವತ್ತು ಉತಾರೆ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಮಂತ್ರ ಜಪದಿಂದ ಆರೋಗ್ಯ, ಆತ್ಮಬಲ ವೃದ್ಧಿ: ಮುರುಘರಾಜೇಂದ್ರ ಶ್ರೀ
ಭಗವಂತನ ಸಾನ್ನಿಧ್ಯದಲ್ಲಿ ಇರುವುದೆ ಉಪವಾಸ. ಭಕ್ತಿಗೆ ಭಗವಂತನ ಅನುಗ್ರಹವಾಗುತ್ತದೆ ಎಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು.
ವೀರಯೋಧ ರುದ್ರಪ್ಪಾ ಗೋಕಾಕ ಅಂತ್ಯಕ್ರಿಯೆ
ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದ ವೀರಯೋಧ ರುದ್ರಪ್ಪಾ ಗೋಕಾಕ ಅವರು ಪುಣೆ ಸಮೀಪ ರೈಲಿನಲ್ಲಿ ಪ್ರಯಾಣಿಸುವಾಗ ಹೃದಯಾಘಾತವಾಗಿತ್ತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved