• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಸಾಲ ಮನ್ನಾ ಮಾಡಲು ರೈತರ ಆಗ್ರಹ
ರಾಜ್ಯದ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎನ್ನುವುದು ಸೇರಿದಂತೆ ಮತ್ತಿತರರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ನೇತೃತ್ವದಲ್ಲಿ ರೈತರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ಮಾಡಿದರು.
ರಾಷ್ಟ್ರದ ಅಭಿವೃದ್ಧಿಗೆ ಬಲಿಷ್ಠ ಯೋಜನೆ ಅಗತ್ಯ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಜಾಗತಿಕ ಮಟ್ಟದಲ್ಲಿ ಬೇಡಿಕೆಗೆ ತಕ್ಕಂತೆ ಸುಸ್ಥಿರ, ಬಾಳಿಕೆ ಬರುವ ಮತ್ತು ಪರಿಸರಕ್ಕೆ ಹೊಂದಿಕೊಳ್ಳುವ ವಸ್ತುಗಳನ್ನು ಉತ್ಪನ್ನ ಮಾಡುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆಗೆ ಶಾಲಿನಿ ರಜನೀಶ ಭೇಟಿ
ಬೆಳಗಾವಿಯಲ್ಲಿ ಕೆಎಲ್ ಇ ಸಂಸ್ಥೆ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಅವರು ಭೇಟಿ ನೀಡಿದರು. ಡಾ.ಶಾಲಿನಿ ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹಾಗೂ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ. ಜಾಲಿ ಅವರು ಸ್ವಾಗತಿಸಿದರು.
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೇ ತಮಗೆ ಬೇಕಾದಷ್ಟು ಭಾಗಶಃ ವಿಡಿಯೋ ತುಣುಕನ್ನು ಬಳಸಿ, ಬೇರೆ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಂಬೇಡ್ಕರ್‌ಗೆ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಹಿಳೆಯರ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿಗೆ ಆಕ್ರೋಶ : ದಿನೇಶ್‌ ಗುಂಡೂರಾವ್‌ ವಜಾಕ್ಕೆ ಬಿಜೆಪಿ ಒತ್ತಾಯ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ  ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ವಕ್ಫ್‌ ಗೊಂದಲ ನಿವಾರಣೆಗೆ ಸಮಿತಿ: ಸಿಎಂ ನಿವೃತ್ತ ಹೈಕೋರ್ಟ್‌ ಜಡ್ಜ್‌ ನೇತೃತ್ವದ ಸಮಿತಿ ರಚನೆ

ವಕ್ಫ್‌ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ವಕ್ಫ್‌: ಸರ್ಕಾರಕ್ಕೆ ಜಿಟಿಡಿ, ಎಸ್ಟಿಎಸ್‌ ಬಹು ಪರಾಕ್‌! ಬಿಜೆಪಿ, ಜೆಡಿಎಸ್‌ ಸದಸ್ಯರಿಂದ ಸಭಾತ್ಯಾಗ

ವಕ್ಫ್‌ ವಿವಾದಕ್ಕೆ ಸಂಬಂಧಿಸಿ ನಡೆದ ಚರ್ಚೆ ವೇಳೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತಮ್ಮದೇ ಶಾಸಕರಿಂದ ಮುಜುಗರ ಅನುಭವಿಸಿದ ಪ್ರಸಂಗ ಬುಧವಾರ ನಡೆಯಿತು.

ಊಟಕ್ಕೂ ಬಿಡದೇ ತಡರಾತ್ರಿವರೆಗೆ ಕಲಾಪ : ನಿನ್ನೆ ಸುದೀರ್ಘ 15 ಗಂಟೆ ಕಲಾಪ ನಡೆಸಿ ಸ್ಪೀಕರ್‌ ಖಾದರ್‌ ದಾಖಲೆ

ಕಲಾಪ ನಡೆಸುವ ವಿಚಾರದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಂದರೆ ಸೋಮವಾರ 14 ಗಂಟೆಗಳ ಕಾಲ ಕಲಾಪ ನಡೆಸಿದ್ದ ಖಾದರ್ ಅವರು ಬುಧವಾರ 15 ಗಂಟೆಗಳಷ್ಟು ಸುದೀರ್ಘ ಕಲಾಪ ನಡೆಸಿದರು.

ಅರವಿಂದ ಮೆಳ್ಳಿಗೇರಿಗೆ ಗೌರವ ಡಾಕ್ಟರೇಟ್‌ ಪದವಿ
ಏಕಸ್ ಚೇರಮನ್ ಅರವಿಂದ ಮೆಳ್ಳಿಗೇರಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಬುಧವಾರ ನಗರದ ಕೆಎಲ್ ಇ ತಾಂತ್ರಿಕ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಕುಲಾಧಿಪತಿ ಹಾಗೂ ಕೆಎಲ್‌ಇ ಸಂಸ್ಥೆ ಚೇರಮನ್ ಡಾ. ಪ್ರಭಾಕರ ಕೋರೆ ಪದವಿ ಪ್ರದಾನ ಮಾಡಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved