• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಯಮಕನಮರಡಿಯಲ್ಲಿ ಅಕ್ಷರ ಹಬ್ಬ
ಗಡಿಗ್ರಾಮ ಯಮಕನಮರಡಿಯಲ್ಲಿ ಫೆ.23ರಂದು ಹುಕ್ಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದ್ದು, ಗ್ರಾಮವು ಅಕ್ಷರ ಜಾತ್ರೆಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಮತ್ತೆ ಶಿವಸೇನೆ ಪುಂಡರಿಂದ ಗೂಂಡಾಗಿರಿ
ನೆರೆಯ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾಷಾಂಧ ಶಿವಸೇನೆ (ಠಾಕರೆ ಬಣ) ಪುಂಡರು ಶನಿವಾರ ಪುಂಡಾಟಿಕೆ ನಡೆಸುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ.
11 ಕೆರೆ ನೀರು ತುಂಬಿಸಲು 176 ಕೋಟಿ ರು.: ಶಾಸಕ ರಾಜು ಕಾಗೆ
ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ವಂಚಿತಗೊಂಡ ಗ್ರಾಮಗಳ 11 ಕೆರೆಗಳನ್ನು ತುಂಬಿಸುವ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ.
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ವಿಶ್ವಾಸ ವೈದ್ಯ
ಅಂದಾಜು ₹55.00 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದು, ಹಂತ ಹಂತವಾಗಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಶಿವಾಜಿ ಪುತ್ಥಳಿಯ ಅಕ್ಕಪಕ್ಕದ ಅವ್ಯವಸ್ಥೆ ಸರಿಪಡಿಸಿ
ಸವದತ್ತಿ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಉದ್ದೇಶಪೂರ್ವಕವಾಗಿ ಪುತ್ಥಳಿಯ ಅಕ್ಕ-ಪಕ್ಕದಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳನ್ನು ಸರಿಪಡಿಸಿ ಅವುಗಳನ್ನು ತೆರವುಗೊಳಿಸುವ ಮೂಲಕ ವೃತ್ತದ ಸೌಂದರ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಗ್ರಹಿಸಿ ಛತ್ರಪತಿ ಶಿವಾಜಿ ಮಹಾರಾಜ ಅಭಿಮಾನಿ ಬಳಗ ಮತ್ತು ಸಾರ್ವಜನಿಕರು ಶಾಸಕ ವಿಶ್ವಾಸ ವೈದ್ಯರವರಿಗೆ ಮನವಿ ಸಲ್ಲಿಸಿದರು.
ಜಿ.ಬಿ ಸಿಂಡ್ರೋಮ್ ರೋಗದ ಬಗ್ಗೆ ಯಾರಿಗೂ ಭಯ ಬೇಡ - ಮುನ್ನೆಚ್ಚರಿಕೆ ವಹಿಸಬೇಕು : ರಾಹುಲ್ ಶಿಂಧೆ
ಜಿ.ಬಿ.ಸಿಂಡ್ರೋಮ್ (ಜಿಬಿಎಸ್‌) ರೋಗದ ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆ ವಹಿಸಬೇಕು. ಜತೆಗೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡು ಸಂಪೂರ್ಣವಾಗಿ ಗುಣಮುಖರಾಗಬಹುದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಬೆಳ್ಳುಳ್ಳಿ ಬೆಳೆದವರ ಬಾಳು ತಿರುಗಿ ನೋಡಿಕೊಳ್ಳುವಂಗ ಆಗೈತಿ ಹೊಳ್ಳಳ್ಳಿ
ಜನರ ದಿನನಿತ್ಯದ ಆಹಾರದಲ್ಲಿ ವಗ್ಗರಣೆಗೆ ಹೆಚ್ಚಾಗಿ ಬಳಸುವ ಬೆಳ್ಳುಳ್ಳಿ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಎರಡ್ಮೂರು ತಿಂಗಳ ಹಿಂದೆ ಗಗನಕ್ಕೇರಿದ್ದ ಸಾಂಬಾರ ಪದಾರ್ಥಗಳ ರಾಜ ಬೆಳ್ಳುಳ್ಳಿ ರೈತರ ಗದ್ದೆಯಲ್ಲಿ ಕಟಾವಿಗೆ ಬರುತ್ತಿದ್ದಂತೆಯೇ ದರ ಪಾತಾಳಕ್ಕೆ ಕುಸಿದು ರೈತರ ನೆಮ್ಮದಿಯನ್ನೇ ಕಸಿದಿದೆ.2024ರ ಸೆಪ್ಟೆಂಬರ್‌-ಅಕ್ಟೋಬರ್ ತಿಂಗಳಲ್ಲಿ ಕ್ವಿಂಟಲ್‌ ಗೆ ₹35 ಸಾವಿರ ಗಡಿ ದಾಟಿ ₹39 ಸಾವಿರ ತಲುಪಿ ದಾಖಲೆ ಬರೆದಿತ್ತು. ಮಳೆಗಾಲದಲ್ಲಿ ಬೆಳೆದ ರೈತರ ಪಾಲಿಕೆ ಬೆಳ್ಳುಳ್ಳಿ ಲಾಟರಿ ಹೊಡೆದಂತಾಗಿತ್ತು. ಕೇವಲ ಮೂರು ಕ್ವಿಂಟಲ್‌ ಮಾರುಕಟ್ಟೆಗೆ ತಂದರೆ ಲಕ್ಷ ಹಣ ಜೇಬಿಗಿಳಿಸಿಕೊಂಡು ಹೋಗುವಂತಾಗಿತ್ತು. ಈ ವೇಳೆ ರೈತರು ಎಕರೆಗೆ ₹4-5 ಲಕ್ಷಕ್ಕೂ ಅಧಿಕ ಲಾಭ ತೆಗೆದಿದ್ದರು. 5-6 ತಿಂಗಳು ಪ್ರತಿ ಕ್ವಿಂಟಲ್‌ಗೆ ₹35 ಸಾವಿರ ಆಸುಪಾಸಿನಲ್ಲಿಯೇ ಮಾರಾಟವಾಗಿ ಬೆಳೆಗಾರರಿಗೆ ಬಂಪರ್‌ ಹೊಡೆದಿತ್ತು.
ಬೆಳಗಾವಿ ನಗರದಲ್ಲಿ ಮತ್ತೆ ಮರಾಠಿಗರ ಪುಂಡಾಟಿಕೆ : ಹಿರಿಯ ಬಸ್‌ ನಿರ್ವಾಹಕರೊಬ್ಬರ ಮೇಲೆ ಹಲ್ಲೆ

‘ನನಗೆ ನಿಮ್ಮ ಭಾಷೆ ಬರೋದಿಲ್ಲ ಕನ್ನಡದಲ್ಲಿ ಮಾತನಾಡಿ’ ಎಂದಿದ್ದಕ್ಕೆ ಹಿರಿಯ ಬಸ್‌ ನಿರ್ವಾಹಕರೊಬ್ಬರ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದ್ದು, ಕನ್ನಡಿಗರನ್ನು ಕೆರಳಿಸಿದೆ.  

ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ
ಸರ್ಕಾರವು ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ನು 2007-08 ರಿಂದ ಜಾರಿಗೊಳಿಸಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ಈ ವರದಿಯ ಪುನರ್ ವಿಮರ್ಶೆ ಮಾಡುವುದರ ಜತೆಗೆ ಸದ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ಆಧರಿಸಿ ಹೊಸ ಮಾರ್ಗಸೂಚಿ ಅಥವಾ ಶಿಫಾರಸ್‌ಗಳ ಅಗತ್ಯವಿದೆ. ಆದ್ದರಿಂದ ಸಮಿತಿಯು 40-50 ಸೂಚ್ಯಂಕಗಳನ್ನು ಪಟ್ಟಿ‌ ಮಾಡಿಕೊಂಡಿದ್ದು, ಅವುಗಳ ಆಧಾರದ‌ ಮೇಲೆ ವಿಸ್ತೃತವಾಗಿ ಅಧ್ಯಯನ ಕೈಗೊಂಡು ಅಗತ್ಯ ಕ್ರಮಗಳನ್ನು ಸಮಿತಿಯು ಶಿಫಾರಸ್‌ ಮಾಡಲಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ಹೇಳಿದರು.
ಉದ್ಯಮಿ ಅಪಹರಣ: ನಾಲ್ವರು ಆರೋಪಿಗಳ ಸೆರೆ
ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್‌ ಬಳಿ ಮಂಗಳವಾರ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಕಾಕದ ಈಶ್ವರ ಪರಶುರಾಮ ರಾಮಗಾನಟ್ಟಿ, ಮೂಡಲಗಿಯ ರಾಘವೇಂದ್ರ ಯಮನಪ್ಪ ಬನಾಪ್ಪಗೋಳ, ಜಮಖಂಡಿಯ ರಮೇಶ ಮಾರುತಿ ಕಾಂಬಳೆ, ಸಚಿನ್‌ ರಾಮಪ್ಪ ಕಾಂಬಳೆ ಬಂಧಿತ ಆರೋಪಿಗಳು. ಇನ್ನೂಳಿದವರ ಬಂಧನಕ್ಕಾಗಿ ವಿಶೇಷ ತಂಡ ರಚಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved