• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊದಲು ಪ್ರಜಾಸತ್ತಾತ್ಮಕ ಮೌಲ್ಯ ಬೋಧಿಸಿದವರು ಬಸವಣ್ಣನವರು
ಇಂದಿನ ಆಧುನಿಕ ವೈಜ್ಞಾನಿಕ ಯುಗದಲ್ಲೂ ಅನೇಕ ರಾಷ್ಟ್ರಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವಾತಂತ್ರ್ಯ ಇಲ್ಲ. ಬಾಲ್ಯದಲ್ಲಿ ತಂದೆ, ತಾಯಿ, ಯೌವ್ವನದಲ್ಲಿ ಗಂಡನ ಹಾಗೂ ಮುಪ್ಪಾವಸ್ಥೆಯಲ್ಲಿ ಮಕ್ಕಳ ಆಶ್ರಯದಲ್ಲಿ ಹೆಣ್ಣು ಇರುವುದರಿಂದ ಅವಳು ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂಬ ಭಾವ ಸಮಾಜದಲ್ಲಿತ್ತು. ಆದರೆ, ಇವೆಲ್ಲವನ್ನೂ ತಿರಸ್ಕರಿಸಿ ಹೆಣ್ಣುಮಕ್ಕಳಿಗೆ ಮೊಟ್ಟಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಹಾಗೂ ಜಗತ್ತಿಗೆ ಪ್ರಜಾಸತ್ತಾತ್ಮಕ ಮೌಲ್ಯವನ್ನು ಬೋಧಿಸಿದವರು ಬಸವಣ್ಣ ಎಂದು ಎಡೆಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ನುಡಿದರು.
ಪಹಲ್ಗಾಂ ದಾಳಿ, ಜನಿವಾರ ಕತ್ತರಿಸಿರುವುದು ಖಂಡಿಸಿ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗ ಹಿಂದೂಗಳ ಮೇಲೆ ನಡೆದ ಉಗ್ರರ ದಾಳಿ ಹಾಗೂ ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿರುವುದನ್ನು ಖಂಡಿಸಿ ಸೋಮವಾರ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಪಟ್ಟಣದ ಹನುಮಾನ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಮೂಲಕ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟಿಸಿ, ರಸ್ತೆ ತಡೆದು ಪಾಕಿಸ್ತಾನ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಈ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರ್ ಕಚೇರಿಯ ಸಿರಸ್ತದಾರ ಪರಶುರಾಮ್ ನಾಯಕ ಮೂಲಕ ರಾಷ್ಟ್ರಪತಿಗಳಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಸಿಎಂಗೆ ಕಪ್ಪು ಬಟ್ಟೆ ಪ್ರದರ್ಶನ, ಸಮಾವೇಶದಲ್ಲಿ ಹೈಡ್ರಾಮಾ
ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಸಂವಿಧಾನ ರಕ್ಷಿಸಿ, ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶನ ಮಾಡಿ, ಸಿಎಂ ವಿರುದ್ಧ ಘೋಷಣೆ ಕೂಗಿದ ಘಟನೆ ನಡೆಯಿತು. ಈ ವೇಳೆ ಗೊಂದಲ ಸೃಷ್ಟಿಯಾಗಿ, ಹೈಡ್ರಾಮಾ ಕೂಡ ಜರುಗಿತು.
ಯಾರೂ ಯೋಚಿಸದ ರೀತಿಯಲ್ಲಿ ಉತ್ತರ ನೀಡಲಿರುವ ನಮ್ಮ ಸೈನಿಕರು
ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ‌ ಪ್ರವಾಸಿಗರನ್ನು ಕಗ್ಗೊಲೆ ಮಾಡಿರುವ ಪಾಕಿಸ್ತಾನ ಪ್ರೇರಿತ ಉಗ್ರಗಾಮಿಗಳನ್ನು ಮಟ್ಟಾಶ ಮಾಡಿ ಪಾಕಿಸ್ತಾನದ ನಿರ್ಣಾಮಕ್ಕೆ ಯುದ್ಧ ಸಾರಿದರೇ ಮಾಜಿ ಸೈನಿಕರು ಮತ್ತೆ ಸೈನ್ಯಕ್ಕೆ ಸೆರಲು ಸನ್ನದ್ಧರಾಗಿದ್ದಾರೆ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.
ಗುರುಗಳನ್ನು ನೆನೆದು ವಂದನೆ ಅರ್ಪಿಸುವುದು ಮಹಾ ಕಾರ್ಯ
ಗುರು ಬ್ರಹ್ಮ, ಗುರು ವಿಷ್ಣು, ಗುರು ಸಾಕ್ಷಾತ ಪರಬ್ರಹ್ಮ ಎನ್ನುವ ಮಾತಿನಂತೆ ನೀವೆಲ್ಲ 1989-90ರಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎಲ್ಲ ವಿಭಾಗಳಲ್ಲಿ ಕೆಲಸ ಮಾಡಿ ಉನ್ನತ ಮಟ್ಟಕ್ಕೆ ಬೆಳೆದು ಇಂದು ಕಲಿತ ಶಾಲೆ ಮತ್ತು ಕಳಿಸಿದ ಶಿಕ್ಷಕರಿಗೆ ಸನ್ಮಾನ ಮಾಡಿದ ನೀವುಗಳು ಪುಣ್ಯವಂತರು ಎಂದು ನೇಸರಗಿ ಮಲ್ಲಾಪುರ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು ನುಡಿದರು.
ಅಕ್ರಮದ ಮದ್ಯ ಮಾರಾಟದ ವಾಸನೆ ಜೋರು!
ಮದ್ಯ ಮಾರಾಟಕ್ಕೆ ಈಗ ಪರವಾನಗಿ ಬೇಕಿಲ್ಲವೇ ಎಂಬ ಪ್ರಶ್ನೆ ಮೂಡುತ್ತಿದೆ. ಕಾರಣವಿಷ್ಟೇ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿನ ಕಿರಾಣಿ ಅಂಗಡಿ, ಚಹಾ ಅಂಗಡಿ ಮತ್ತು ಪಾನ್‌ ಬೀಡಾ ಅಂಗಡಿಗಳಲ್ಲಿ ಮರೆಯಲ್ಲಿ ಮದ್ಯ ಮಾರಾಟ ಅವ್ಯಾಹತವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಇಂತಹ ಅಕ್ರಮ ಮಾರಾಟದಿಂದಾಗಿ ಸರ್ಕಾರಕ್ಕೂ ಬರುತ್ತಿರುವ ಆದಾಯಕ್ಕೂ ''''ಅಮಲು'''' ಹಿಡಿದು ಮಲಗುವಂತಾಗಿದೆ.
ಬಸವೇಶ್ವರ ಜಯಂತಿ ಉತ್ಸವಕ್ಕೆ ಅದ್ಧೂರಿ ಚಾಲನೆ
ವಿಶ್ವಕ್ಕೆ ಸಮಾನತೆಯ ದಿವ್ಯ ಸಂದೇಶ ನೀಡಿರುವ ಜಗಜ್ಯೋತಿ ಬಸವಣ್ಣನವರ ಜಯಂತಿ ಉತ್ಸವದ ನಿಮಿತ್ತ ಬೆಳಗಾವಿಯ ಗೋವಾವೇಸ್‌ದ ಬಸವೇಶ್ವರ ವೃತ್ತದಲ್ಲಿ ಬೈಕ್ ರ‍್ಯಾಲಿಗೆ ಭವ್ಯವಾದ ಚಾಲನೆ ನೀಡಲಾಯಿತು.
ನಾಯಕ ಮುರಳಿ ಭರ್ಜರಿ ಬ್ಯಾಟಿಂಗ್‌: ಕ್ವಾಟರ್‌ ಫೈನಲ್‌ಗೆ ಕರ್ನಾಟಕ ತಂಡ
ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಟೆನ್ನಿಸ್‌ಬಾಲ್‌ ಪುರುಷರ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಚಾಂಪಿಯನ್‌ಶಿಪ್‌ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ತಂಡವು ಲೀಗ ಹಂತದಲ್ಲಿ ಆಡಿದ ಎಲ್ಲ 4 ಪಂದ್ಯಗಳನ್ನು ಏಕಪಕ್ಷೀಯವಾಗಿ ಜಯಿಸಿ ಕ್ವಾಟರ್‌ ಫೈನಲ್‌ಗೆ ಪ್ರವೇಶ ಪಡೆದಿದೆ.
ಸಂಸ್ಕೃತಿ, ಧರ್ಮವನ್ನು ಇಟ್ಟುಕೊಂಡು ಮುನ್ನಡೆಯಬೇಕು
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಜಾತಿ, ಊರು, ಭಾಷೆ ಕೇಳಲಿಲ್ಲ. ಹಿಂದು ಎಂದು ಹೇಳಿದಾಗ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ನಾವು ನಮ್ಮ ಸಂಸ್ಕೃತಿ ಧರ್ಮವನ್ನು ಇಟ್ಟುಕೊಂಡು ಮುನ್ನಡೆಯಬೇಕಿದೆ ಎಂದು ಅಯೋಧ್ಯೆ ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ ಮಹಾರಾಜರು ನುಡಿದರು.
ನಾಳೆಯಿಂದ ಪಂಚಕಲ್ಯಾಣ ಮಹೋತ್ಸವ
ಕೃಷ್ಣಾ ನದಿ ತೀರದಲ್ಲಿರುವ ಮಹಿಷವಾಡಗಿ ಗ್ರಾಮದಲ್ಲಿ ಏ.28 ರಿಂದ ಮೇ.4ರವರೆಗೆ ಪಂಚ ಕಲ್ಯಾಣ ಮಹಾಮಹೋತ್ಸವ ಕಾರ್ಯಕ್ರಮ ವಿಶೇಷ, ವಿನೂತನ ಕಾರ್ಯಕ್ರಮಗಳ ಮೂಲಕ ಜರಗುವುದು ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ ಆಚಾರ್ಯರತ್ನ 108 ಕುಲರತ್ನ ಭೂಷಣ ಮುನಿ ಮಹಾರಾಜರು ನುಡಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 466
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved