• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾರಾಮತಿ ಕ್ಷೇತ್ರದ ಮಾದರಿಯಲ್ಲೇ ಗ್ರಾಮೀಣ ಕ್ಷೇತ್ರ ಅಭಿವೃದ್ಧಿ
ರಾಷ್ಟ್ರೀಯ ನಾಯಕ ಶರದ್ ಪವಾರ್ ಅಭಿವೃದ್ಧಿಪಡಿಸಿರುವ ಬಾರಾಮತಿ ಕ್ಷೇತ್ರದ ಮಾದರಿಯಲ್ಲೇ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕೆನ್ನುವ ಸಂಕಲ್ಪದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸ್ವಾರ್ಥಕ್ಕಾಗಿ ಕಾರ್ಯಕ್ರಮ ಬಳಸಿಕೊಂಡ ಡಿ.ಟಿ. ಶ್ರೀನಿವಾಸ
ಚಿಕ್ಕೋಡಿಯಲ್ಲಿ ಇತ್ತೀಚೆಗೆ ವಿಧಾನ ಪರಿಷತ್‌ ಸದಸ್ಯ ಡಿ.ಟಿ.ಶ್ರೀನಿವಾಸ ಮತ್ತು ಮಾಜಿ ಶಾಸಕಿ ಪೂರ್ಣಿಮಾ ನೇತೃತ್ವದಲ್ಲಿ ನಡೆದಿದ್ದ ಹಣಬರ ಸಂಘದ ಶತಮಾನೋತ್ಸವ ಸಮಾವೇಶ ಕುರಿತಾಗಿ ಅದೇ ಸಮುದಾಯದ ಸ್ಥಳೀಯ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಸಮಾಜದ ಹೆಸರು ಹೇಳಿಕೊಂಡು ಬಂದು ಕಾರ್ಯಕ್ರಮ ನಡೆಸಿ ನಮ್ಮನ್ನೇ ತುಳಿದು ಹಾಕಿದ್ದಿರಿ. ಮತ್ತೆ ಬೆಳಗಾವಿ ಜಿಲ್ಲೆಗೆ ಬರಬೇಡಿ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.
ಜೈನ ಸಮುದಾಯದ ಮರು ಗಣತಿಯಾಗಲಿ
ರಾಜ್ಯಾದ್ಯಂತ ಜೈನ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಾಸ್ತವಿಕ ಅಂಕಿ ಅಂಶವನ್ನು ದಾಖಲಿಸಬೇಕು
ಭೂ ಸಂರಕ್ಷಣೆಗೆ ಪ್ರತಿಯೊಬ್ಬರು ಸಸಿಗಳ ನೆಟ್ಟು ಪೋಷಿಸಿ
ಸರ್ಕಾರದ ನಿರಾಸಕ್ತಿಯಿಂದ ಪರಿಸರ ಬೆಳವಣಿಗೆ ಕುಂಠಿತವಾಗಿ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ.
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಗೋಕಾಕ ಯುವಕನ ಸಾಧನೆ
ಕರದಂಟು ನಗರಿ ಗೋಕಾಕದ ಯುವಕ ಸಂಜಯ ಶಶಿಕಾಂತ ಕೌಜಲಗಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 690ನೇ ರ್‍ಯಾಂಕ್‌ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ದೇಶದ ಅಖಂಡತೆ, ಏಕತೆ ಬಂದಾಗ ಎಲ್ಲರೂ ಒಂದೇ
ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರ ಕುಂಟುಂಬಗಳ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ.
ಕನ್ನಡದ ಗಡಿಯಾಚೆಯೂ ಭಾಷೆ ಉಳಿವು ಅಗತ್ಯ
ಕನ್ನಡಭಾಷೆ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಕನ್ನಡದ ಗಡಿ ದಾಟಿಯೂ ಉಳಿಸಬೇಕಾಗಿದೆ
ಸಮಾಜದ ಸಮಸ್ಯೆಗಳಿಗೆ ಕವಿಗಳು ಕಿವಿಯಾಗಲಿ
ಕವಿಯಾದವರು ತಾವು ಕವಿತೆ ಬರೆಯುವ ಮೊದಲು ಅನುಭವಿ ಕವಿಗಳ ಕವಿತೆಗಳನ್ನು ಓದುವ ರೂಢಿ ಬೆಳೆಸಿಕೊಳ್ಳಬೇಕು.
ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ
ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಒಗ್ಗಟ್ಟಿನಿಂದ ಗ್ರಾಮದ ಅಭಿವದ್ಧಿಗೆ ಆದ್ಯತೆ ನೀಡುವುದು ಅಗತ್ಯ
ಡಾ.ರಾಜ್‌ ಕನ್ನಡ ಅಭಿಮಾನ ನಮಗೆ ಆದರ್ಶವಾಗಲಿ
ರಾಜಕುಮಾರ್ 77 ವರ್ಷಗಳ‌ ಜೀವನ ಅದ್ಬುತ‌ ಪ್ರಯಾಣವಾಗಿತ್ತು. 1954ರಲ್ಲಿ ಬೇಡರ ಕಣ್ಣಪ್ಪ ಚಿತ್ರದ ಮೂಲಕ‌ ಕನ್ನಡ‌ ಚಿತ್ರರಂಗಕ್ಕೆ‌ ಪದಾರ್ಪಣೆ ಮಾಡಿದ ಅವರು 200‌ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕ‌ ನಟರಾಗಿ ನಟಿಸಿದ್ದಾರೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 466
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved