• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ ಜಿಲ್ಲೆಯಲ್ಲಿ ಜಿಬಿಎಸ್‌ ವ್ಯಾಧಿಗೆ ಇನ್ನೊಬ್ಬ ವ್ಯಕ್ತಿ ಬಲಿ?
ದೇಶದ ಕೆಲವೆಡೆ ತೀವ್ರ ಆತಂಕ ಮೂಡಿಸಿರುವ ಗುಯಿಯನ್‌ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌) ನರರೋಗ ವ್ಯಾಧಿಯ ಪ್ರಕರಣಗಳು ಮಹಾರಾಷ್ಟ್ರದ ಜತೆ ಗಡಿಭಾಗವಾದ ಬೆಳಗಾವಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿವೆ.
ಪರೋಪಕಾರದಿಂದ ಮಾನವ ಜನ್ಮ ಸಾರ್ಥಕ: ವಿದ್ಯಾನಂದ ಶ್ರೀ
ಮಠಮಾನ್ಯ, ಧರ್ಮಕಾರ್ಯಗಳಿಗೆ ದಾನ, ಪರೋಪಕಾರ ಮಾಡುವುದರಿಂದ, ಸುಖ, ಶಾಂತಿ, ನೆಮ್ಮದಿ ಸಂತೃಪ್ತ
ಧಾರವಾಡಗೆ ಹಿಡಕಲ್ ಡ್ಯಾಂ ನೀರು ತೀವ್ರ ವಿರೋಧ
ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಯೋಜನೆಗೆ ನಮ್ಮ ನೀರು ನಮ್ಮ ಹಕ್ಕು ಹೊರಾಟ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ
ಜಾನಪದ ಕಲೆಗಳಲ್ಲಿ ಜನ-ಸಾಮಾನ್ಯರ ಬದುಕು ಚಿತ್ರಣ: ಡಾ.ಪಿ.ನಾಗರಾಜು
ಜಾನಪದ ಕಲೆಗಳು ಜನ-ಸಾಮಾನ್ಯರ ಬದುಕನ್ನು ಚಿತ್ರಿಸುತ್ತವೆ. ಜಾನಪದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ಇಂದಿನ ತುರ್ತು ಅಗತ್ಯವಾಗಿದೆ
ವಿಶೇಷಚೇತನ ಮಗು ದತ್ತು ಪಡೆದ ಇಟಲಿ ದಂಪತಿ
ಇಲ್ಲಿನ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ‌ ಬಾಲಕಲ್ಯಾಣ ಕೇಂದ್ರದಲ್ಲಿ ಆಸರೆ ಪಡೆದಿದ್ದ ಅನಾಥ ವಿಶೇಷಚೇತನ ಮಗುವನ್ನು ವಿದೇಶಿ ದಂಪತಿ ದತ್ತು ಪಡೆದಿದ್ದಾರೆ. ಈ ಮೂಲಕ ಬೆಳಗಾವಿಯ ಕನ್ನಡದ ಕಂದ ಇಟಲಿಗೆ ಪ್ರಯಾಣಿಸಲಿದೆ.
ಯರಗಟ್ಟಿ, ಕಟಕೋಳ ಮುಖ್ಯರಸ್ತೆ ದುರಸ್ತಿ ಯಾವಾಗ?
ಕಳೆದ ಹತ್ತು ವರ್ಷಗಳಿಂದ ಯರಗಟ್ಟಿ, ಕಟಕೋಳ ಮುಖ್ಯ ರಸ್ತೆ ಹದಗೆಟ್ಟಿದ್ದು, ಸವದತ್ತಿ ತಾಲೂಕು ಮುಕ್ತಾಯದ ವರಗೆ ಸುಮಾರು 13 ಕಿ.ಮೀ. ಸಂಪೂರ್ಣ ರಸ್ತೆ ಉದ್ದ ಅಗಲಕ್ಕೂ ಮಾರುದ್ದ ತೆಗ್ಗು-ಗುಂಡಿಗಳದ್ದೇ ಕಾರುಬಾರು.
ಜಿಬಿಎಸ್‌ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವು - ಕೊಲ್ಲಾಪುರ ಆಸ್ಪತ್ರೇಲಿ ಚಿಕಿತ್ಸೆ ವೇಳೆ ನಿಧನ

ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.

ಕರವಸೂಲಾತಿಯಲ್ಲಿ 11 ಗ್ರಾಪಂ ಪ್ರತಿಶತ ಸಾಧನೆ
ತಾಲೂಕಿನ 51 ಗ್ರಾಪಂಗಳ ಪೈಕಿ 11 ಗ್ರಾಪಂಗಳು ಕರವಸೂಲಾತಿಯಲ್ಲಿ ನೂರು ಪ್ರತಿಶತ ಗುರಿ ಸಾಧಿಸಿರುವುದು ಅಭಿನಂದನಾರ್ಹ.
ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಿ
ನ್ನಾದರೂ ದೇವರ ಕಡೆ ಸ್ವಲ್ಪ ಸಮಯ ಕೊಟ್ಟು ಜ್ಞಾನ, ಪೂಜೆ, ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಿ
ಆಟೋಗೆ ಮೀಟರ್‌ ಅಳವಡಿಕೆಗೇಕೆ ಮೀನಮೇಷ?
ನಗರದಲ್ಲಿ ಆಟೋಗಳಿಗೆ ಮೀಟರ್‌ ಕಡ್ಡಾಯ ಮಾಡಿದರೂ ಅನುಷ್ಠಾನ ಮಾತ್ರ ಕಾಗದದಲ್ಲಿಯೇ ಉಳಿದುಕೊಂಡಿದೆ. ಕ್ರಮ ಕೈಗೊಳ್ಳಬೇಕಾಗಿದ್ದ ಜಿಲ್ಲಾಡಳಿತ ಇನ್ನೂ ಕ್ಯಾರೆ ಎನ್ನುತ್ತಿಲ್ಲ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved