• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಸಿಗುತ್ತಿಲ್ಲ ಕನ್ಯೆಯರು: ಮದುವೆಗೆ ವಂಚಿಸುತ್ತಿರುವ ಖದೀಮರು
ಹವಾಮಾನ ವೈಪರೀತ್ಯ, ಕೃಷಿ ಕೂಲಿಕಾರ್ಮಿಕರ ಕೊರತೆ, ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗದೇ ಸಮಸ್ಯೆಗಳಿಂದ ಬಳಲಿದ ಅನ್ನದಾತನಿಗೆ ಪುತ್ರರ ಮದುವೆ ಎಂಬ ಪೆಡಂಭೂತವಾಗಿ ಕಾಡತೊಡಗಿದೆ. ಕೃಷಿ ಕಾಯಕ ಮಾಡುವ ಯುವಕರನ್ನು ವರಿಸಲು ಯುವತಿಯರು ನಿರಾಕರಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ದೊಡ್ಡ ಸಾಮಾಜಿಕ ಸಮಸ್ಯೆ ಸೃಷ್ಟಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ವಂಚಕರ ಗ್ಯಾಂಗ್‌ ಹಣ ಪಡೆದು ನಕಲಿ ಮದುವೆ ಮಾಡಿಸಿ ರೈತರನ್ನು ವಂಚಿಸುತ್ತಿರುವ ವ್ಯವಸ್ಥಿತ ಜಾಲ ಕಾರ್ಯನಿರ್ವಹಿಸುತ್ತಿದೆ.
ವಿಚ್ಛೇದನ ಪ್ರಕರಣ: ಒಂದಾದ ದಂಪತಿಗಳು
ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿದ್ದು ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ ಮೂವರು ಜೋಡಿ ದಂಪತಿಗಳನ್ನು ಒಂದು ಗೂಡಿಸುವ ಮೂಲಕ ಬೈಲಹೊಂಗಲ ನ್ಯಾಯಾಲಯ ಗಮನ ಸೆಳೆದಿದೆ.
3 ತಿಂಗಳಲ್ಲಿ ಒಳಮೀಸಲಾತಿ ಜಾರಿ
ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳಮೀಸಲಾತಿ ಜಾರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಸಮಿತಿಯ ವರದಿ ಪಡೆದು 3 ತಿಂಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹಾದವಪ್ಪ ಭರವಸೆ ನೀಡಿದರು.
ಯಲ್ಲಮ್ಮಾ ದೇವಸ್ಥಾನಕ್ಕೆ ರೈಲು ಮಾರ್ಗಕ್ಕೆ ಆಗ್ರಹ
ಕಳೆದ 30 ವರ್ಷಗಳಿಂದ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ರೈಲು ಮಾರ್ಗವಾಗಬೇಕೆಂದು ಈ ಭಾಗದ ಜನರ ಆಸೆ ಇದ್ದು, ಇಂದು ನಡೆಯುತ್ತಿರುವ ಹೋರಾಟವು ರೈಲು ಮಾರ್ಗ ನಿರ್ಮಾಣಕ್ಕೆ ಭದ್ರಬುನಾದಿಯಾಗಲಿದೆ ಎಂದು ಮಾಜಿ ಶಾಸಕ ಸುಭಾಸ ಕೌಜಲಗಿ ಹೇಳಿದರು.
ಡಾ.ಸ್ವಾಮಿನಾಥನ್‌ ಆಯೋಗ ವರದಿ ಜಾರಿಗೆ ಆಗ್ರಹ
ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಾ.ಸ್ವಾಮಿನಾಥನ್‌ ಆಯೋಗದ ವರದಿ ಜಾರಿಗೊಳಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಂದ ತಿದ್ದುಪಡಿ ರದ್ದುಗೊಳಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ, ರೈತರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ನೇತೃತ್ವದಲ್ಲಿ ಸಹಸ್ರಾರು ರೈತರು ಸೋಮವಾರ ಸುವರ್ಣಸೌಧ ಗಾರ್ಡನ್‌ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.
ಕಾರ್ಖಾನೆಗೆ ಸಿಗದ ಅನುಮತಿ: ಆತ್ಮಹತ್ಯೆ ಹೈಡ್ರಾಮಾ
ಬೆಳಗಾವಿಯ ಆಟೋನಗರದ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಸೋಮವಾರ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದ ಬ್ರಹ್ಮಾನಂದ ಸಾಗರ ಜಾಗರಿ ಇಂಡಸ್ಟ್ರಿ ಮತ್ತು ಅಸ್ಕಿನ್ಸ್‌ ಬಯೋಪಿಲ್ಸ್‌ ಕಾರ್ಖಾನೆ ಸಿಬ್ಬಂದಿ ಮುತ್ತಿಗೆ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಕಾರ್ಖಾನೆಯ ಮಾಲೀಕ ಮತ್ತು ಕಾರ್ಮಿಕರ ಆತ್ಮಹತ್ಯೆಯ ಹೈಡ್ರಾಮಾವೇ ಜರುಗಿತು. ಮೂರು ವರ್ಷಗಳಿಂದ ಪರಿಸರ ಇಲಾಖೆಯಿಂದ ಅನುಮತಿ ಸಿಗದೇ ಇರುವುದೇ ಕಾರಣ ಎನ್ನುವುದೇ ಘಟನೆಗೆ ಕಾರಣವಾಗಿದೆ. ಅಲ್ಲದೆ, ಕೊನೆಗೆ ಅಧಿಕಾರಿಗಳೇ ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸಬೇಕಾಯಿತು.
ಕೆರೆ ಪುನಶ್ಚೇತನ ಕಾರ್ಯಕೈಗೊಂಡಿರುವ ಕಾರ್ಯ ಶ್ಲಾಘನೀಯ
ಅಂತರಜಲ ಹೆಚ್ಚಿಸಲು, ಗ್ರಾಮೀಣ ಪ್ರದೇಶದ ಜನಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗಲು ಕೆರೆ ಪುನಶ್ಚೇತನ ಕಾರ್ಯಕೈಗೊಂಡಿರುವ ಕಾರ್ಯ ಶ್ಲಾಘನೀಯ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ರೈತರ ಮಕ್ಕಳಿಗೆ ಸಿಗದ ಕನ್ಯೆ - ಇದೇ ವಂಚಕರಿಗೆ ಬಂಡವಾಳ : ನಕಲಿ ಮದುವೆ ಮಾಡಿ ಹಣ ಸುಲಿಗೆ !

ಕೃಷಿ ಕಾಯಕದಲ್ಲಿ ತೊಡಗಿರುವ ಯುವಕರನ್ನು ವರಿಸಲು ಯುವತಿಯರು ನಿರಾಕರಿಸುತ್ತಿದ್ದು, ಇದು ಗ್ರಾಮೀಣ ಭಾಗದಲ್ಲಿ ದೊಡ್ಡ ಸಾಮಾಜಿಕ ಸಮಸ್ಯೆಯನ್ನೇ ಸೃಷ್ಟಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಉತ್ತರ ಕರ್ನಾಟಕದಲ್ಲಿ ರೈತರಿಗೆ ಮದುವೆ ಹೆಸರಲ್ಲಿ ವಂಚಿಸುವ ಜಾಲ ಇದೀಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಸಹಾಯಕ ಜೈಲರ್‌ ಮೇಲೆ ಕೈದಿಯಿಂದ ಮಾರಣಾಂತಿಕ ಹಲ್ಲೆ
ಗಾಂಜಾಗಾಗಿ ಬೆಳಗಾವಿ ಕೇಂದ್ರ ಕಾರಾಗೃಹದ ಜೈಲಿನ ಕೈದಿಯೊಬ್ಬ ಸಹಾಯಕ ಜೈಲರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved