• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿ.ಮೂಡಲಗಿ ಸಹಕಾರ ಬ್ಯಾಂಕಿನ ನಿರ್ದೇಶಕರ ಆಯ್ಕೆ
ಮೂಡಲಗಿ ಪಟ್ಟಣದ ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಶನಿವಾರ ಜರುಗಿದ ಚುನಾವಣೆಯಲ್ಲಿ ಆಢಳಿತಾರೂಢ ಸುಭಾಸ ಢವಳೇಶ್ವರ ಗುಂಪಿನ ಎಲ್ಲ ಅಭ್ಯರ್ಥಿಗಳು ಚುನಾಯಿತರಾದರು.
ಅಥಣಿಯಲ್ಲಿ ಗಾಂಧಿ ಗ್ರಾಮೀಣ ಗುರುಕುಲ ಶೀಘ್ರ ಆರಂಭ: ಸುಧೀಂದ್ರ ಕುಲಕರ್ಣಿ
ಪಕ್ಷ, ಜಾತಿ ಭೇದವಿಲ್ಲದೆ ಸಾರ್ವಜನಿಕರು ಮತ್ತು ಶಾಲಾ ಕಾಲೇಜಿನ ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಮತ್ತು ಸುಧಾರಿತ ಕೃಷಿ ಪದ್ಧತಿ, ಸಂಸ್ಕಾರ ಶಿಬಿರಗಳು ಸೇರಿದಂತೆ ಪ್ರತಿಯೊಬ್ಬರ ಬದುಕಿಗೆ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಿಂತನ-ಮಂಥನ ಕಾರ್ಯಕ್ರಮ ನಡೆಸುವ ಸದುದ್ದೇಶದಿಂದ ಮಹಾತ್ಮ ಗಾಂಧೀಜಿ ಗ್ರಾಮೀಣ ಗುರುಕುಲವನ್ನು ಅಥಣಿ ಪಟ್ಟಣದ ಹೊರವಲಯದಲ್ಲಿ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಪ್ರಸಿದ್ಧ ಅಂಕಣಕಾರ, ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಹೇಳಿದರು.
ಕಾಂಗ್ರೆಸ್‌ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ?: ಕೂಡಲ ಸ್ವಾಮೀಜಿ
2ಎ ಮೀಸಲಾತಿ ನೀಡಬೇಕೆಂದು ಪಂಚಮಸಾಲಿ ಸಮಾಜದ ಹೋರಾಟ ಸಂವಿಧಾನ ವಿರೋಧಿ, ಕಾನೂನು ಬಾಹಿರವಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹೋರಾಟ ಸಂವಿಧಾನ ವಿರೋಧಿ, ಕಾನೂನು ವಿರೋಧಿಯಾಗಿದ್ದರೆ ಹೋರಾಟದಲ್ಲಿ ಭಾಗಿಯಾದ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದರು.
ಲಾಠಿ ಚಾರ್ಜ್‌ ಘಟನೆ : ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಸಮಾಜದ ಹೋರಾಟ ವಿಕೋಪಕ್ಕೆ ತಿರುಗಿದಾಗ ನಡೆದ ಲಾಠಿ ಚಾರ್ಜ್‌ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ದಿ ಆಗುತ್ತಾ? । ಸಮಗ್ರ ಅಭಿವೃದ್ಧಿಗೆ ಮೇಲ್ಮನೆಯಲ್ಲಿ ಪಕ್ಷಾತೀತ ಆಗ್ರಹ

‘ಉತ್ತರ ಕರ್ನಾಟಕದ  ಭಾಗದ ಅಭಿವೃದ್ಧಿಗೆ ಎಷ್ಟು ಕೋಟಿ ರು. ಅನುದಾನ ನೀಡುತ್ತೇವೆ ಎಂಬ ಬಗ್ಗೆ ಸದನದಲ್ಲೇ ಉತ್ತರ ಕೊಡಬೇಕು ಎಂದು ಸದಸ್ಯರು ಪಕ್ಷಾತೀತವಾಗಿ ಆಗ್ರಹಿಸಿದರು.

1 ದೇಶ ಒಂದು ಚುನಾವಣೆಗೆ ಕಾಂಗ್ರೆಸ್‌ ಸಚಿವರ ಆಕ್ರೋಶ - ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ತಂತ್ರ

ಕೇಂದ್ರ ಸರ್ಕಾರದ ಉದ್ದೇಶಿತ ‘ಒಂದು ದೇಶ, ಒಂದು ಚುನಾವಣೆ’ ಜನರ ಗಮನ ಬೇರೆಡೆ ಸೆಳೆಯುವ ತಂತ್ರ.   ಯಾವುದೇ ಚರ್ಚೆ ಇಲ್ಲದೆ ಏಕಾಏಕಿ ಈ ವ್ಯವಸ್ಥೆ ಜಾರಿ ಸರಿಯಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.

ಬಿಡಿಎ ರೀತಿ ಮುಡಾಗೆ ಪ್ರತ್ಯೇಕ ಕಾಯ್ದೆ- ಮುಂದಿನ ವಾರ ಅಧಿವೇಶನದಲ್ಲಿ ಮಂಡನೆ : ಸಂಪುಟ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಕಾರ್ಯನಿರ್ವಹಣೆ ಮಾಡಲು ‘ಮೈಸೂರು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024’ನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ನಿರ್ಧರಿಸಲಾಯಿತು.

ದಸರಾಕ್ಕಿಂತ ಅದ್ಧೂರಿ ಕಾಂಗ್ರೆಸ್‌ ಶತಮಾನೋತ್ಸವ ಆಚರಣೆ : ಡಿಸಿಎಂ ಡಿ.ಕೆ‌.ಶಿವಕುಮಾರ್
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಮೈಸೂರು ದಸರಾಕ್ಕಿಂತ ಅತೀ ವಿಜೃಂಭಣೆಯಿಂದ ಬೆಳಗಾವಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಹೇಳಿದರು.
ಪುನರ್ವಸತಿ ಕಾರ್ಯಕರ್ತರ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಸುವರ್ಣ ಸೌಧ ಮತ್ತಿಗೆಗೆ ಯತ್ನ ; ಮೂವರು ಅಸ್ವಸ್ಥ
ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್ವಸತಿ ಕಾರ್ಯಕರ್ತರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ ರಾಜ್ಯ ಘಟಕದಿಂದ ಸಾವಿರಕ್ಕೂ ಅಧಿಕ ಅಂಗವಿಕಲರು ಸುವರ್ಣ ಗಾರ್ಡನ್‌ ಬಳಿ ಪ್ರತಿಭಟನೆ ನಡೆಸಿದರು.
ವಕ್ಫ್‌ ಅನ್ಯಾಯ ತಡೆಯದಿದ್ರೆ ಸರ್ಕಾರ ಕಿತ್ತೊಗಿತೀವಿ : ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

ರೈತರು ತೀವ್ರ ಹೋರಾಟ ಮಾಡಿದ ಜಿಲ್ಲೆಗಳಲ್ಲಿ ಮಾತ್ರ ಕೆಲವು ರೈತರ ವಕ್ಫ್ ಆಸ್ತಿ ನೋಟಿಸ್ ಹಿಂಪಡೆಯಲಾಗಿದೆ.  ಅನೇಕ ಜಿಲ್ಲೆಗಳಲ್ಲಿ ನೋಟಿಸ್‌ ವಾಪಸ್‌ ಪಡೆದಿಲ್ಲ. ಸರ್ಕಾರ  ಎಲ್ಲ ಜಮೀನುಗಳ ಪಹಣಿಯಲ್ಲಿನ ವಕ್ಫ್‌ ಆಸ್ತಿ ರದ್ದುಗೊಳಿಸಬೇಕು ಎಂದು  ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved