• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗಭ್ಯಾಸದಿಂದ ದೇಹ, ಮನಸ್ಸು ನಿಯಂತ್ರಣ
ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು, ನಿತ್ಯ ಆಚರಣೆ ಮಾಡುವುದರಿಂದ ಲಾಭ ಹೊಂದಲು ಸಾಧ್ಯ.
ಮುಂದಿನ ದಿನಗಳಲ್ಲಿ ಹಲವಾರು ಯೋಜನೆಗಳು ಕಾರ್ಯಗತ
ಇಡೀ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಾನು ಹೆಜ್ಜೆ ಇಟ್ಟಿದ್ದೇನೆ. ಒಂದೊಂದಾಗಿ ಎಲ್ಲವೂ ಈಡೇರಲಿವೆ. ಇದಕ್ಕೆ ಜನರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ಹಲವಾರು ಪ್ರಮುಖ ಯೋಜನೆಗಳು ಕಾರ್ಯಗತವಾಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇಂದು ಮಯೂರ ಚಿತ್ರಮಂದಿರದ ಸುವರ್ಣ ಸಂಭ್ರಮಾಚರಣೆ
50 ವರ್ಷಗಳ ಹಿಂದೆ ಗಡಿ ಭಾಗದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಮಯೂರ ಚಿತ್ರ ಮಂದಿರ ಪ್ರಾರಂಭಿಸಿದ್ದರಿಂದ ಇಂದು ಅಂಕಲಿ ಸೇರಿದಂತೆ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಕನ್ನಡಮಯ ವಾತಾವರಣ ಬೆಳೆಯಲು ಸಾಧ್ಯವಾಗಿದೆ ಎಂದು ಮಯೂರ ಚಿತ್ರಮಂದಿರದ ಮಾಲೀಕ, ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಗಡಿ ಭಾಗದ ಕನ್ನಡ ಸಾಕ್ಷಿಪ್ರಜ್ಞೆ ಕೆಎಲ್‌ಇ ಸಂಸ್ಥೆ
ಏಳು ಜನ ಶಿಕ್ಷಕ ಸಪ್ತರ್ಷಿಗಳ ತ್ಯಾಗದ ಫಲವಾಗಿ 1916ರಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯು 109 ವರ್ಷಗಳ ಸಮಾಜಮುಖಿ ಪಯಣದಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ನೀಡುತ್ತಾ ಜಾಗತಿಕ ಮನ್ನಣೆಗೆ ಪಾತ್ರವಾಗಿರುವುದು ಜನಜನಿತ.
ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ಎಂದಿಗೂ ಮಾಡುವುದಿಲ್ಲ
ಅನಾದಿಕಾಲದಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡ ಜನರನ್ನು ಸರ್ಕಾರ ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ಎಂದಿಗೂ ಮಾಡುವುದಿಲ್ಲ. ಅರಣ್ಯವಾಸಿಗಳು ಸ್ವಯಂಪ್ರೇರಣೆಯಿಂದ ಬಯಸಿದರೇ ಮಾತ್ರ ಸ್ಥಳಾಂತರಕ್ಕೆ ಅನುಕೂಲ ಕಲ್ಪಿಸಲಾಗುತ್ತದೆ. ಈ ವಿಷಯವನ್ನು ಎಲ್ಲರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಅಂಕಲಿಯಲ್ಲಿ ಮೊಳಗಿದ ಮಯೂರ ಚಿತ್ರಮಂದಿರ ಘಾಟು!
ಗಡಿ ಜಿಲ್ಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ವ್ಯಾಪ್ತಿ ಬಳಿಯ ಅಂಕಲಿ ಈಗ ಗ್ರಾಮವಾಗಿ ಉಳಿದಿಲ್ಲ. ನಗರ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ವಾಣಿಜ್ಯ, ಉದ್ದಿಮೆ, ಶಿಕ್ಷಣ ಸಂಸ್ಥೆಗಳು, ಬ್ಯಾಂಕುಗಳು, ಸಿನೆಮಾ ಥಿಯೇಟರು, ಸಕ್ಕರೆ ಕಾರ್ಖಾನೆಗಳ ಜೊತೆಗೆ ಮೈದುಂಬಿ ಬೆಳೆದಿರುವ ಪ್ರಗತಿಶೀಲ ಗ್ರಾಮ. ಸ್ವಾತಂತ್ರ್ಯ ಪೂರ್ವದಲ್ಲಿಯೇ ಅಂಕಲಿ ಗ್ರಾಮದ ಪ್ರಗತಿಗೆ ಕನಸು ಕಂಡವರು ಕೋರೆ ಮನೆತನದವರು.
ಭೀಮಗಡ ವನ್ಯಧಾಮ ಸ್ವಾಗತ ಕಮಾನು ಲೋಕಾರ್ಪಣೆ
ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಭೀಮಗಡ ವನ್ಯಧಾಮಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕ ವಿಠ್ಠಲ ಹಲಗೇಕರ ಅವರು ತಾಲೂಕಿನ ಶಿರೋಲಿ ಗ್ರಾಮದ ಬಳಿ ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಾಣಗೊಂಡ ಭೀಮಗಡ ವನ್ಯಧಾಮದ ಸ್ವಾಗತ ಕಮಾನನ್ನು ಲೋಕಾರ್ಪಣೆಗೊಳಿಸಿದರು.
ತುರ್ತು ಪರಿಸ್ಥಿತಿ ಪರಿಚಯಿಸಿದ ಅಣಕು ಪ್ರದರ್ಶನ
ತುರ್ತು ಹಾಗೂ ಆಪತ್ಕಾಲದಲ್ಲಿ ಜನರು ಹೇಗೆ ನಡೆದುಕೊಳ್ಳಬೇಕು ಎನ್ನುವ ಕುರಿತು ಅರಿವು ಮೂಡಿಸಲು ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕೆ ಪ್ರದೇಶದಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು. ಇಲ್ಲಿನ ಗೋಲ್ಡ್ ಪ್ಲಸ್ ಗ್ಲಾಸ್ ಕಾರ್ಖಾನೆ ಆವರಣದಲ್ಲಿ ಭೌತಿಕ ಪ್ರಾತ್ಯಕ್ಷಿಕೆಯ ಮೂಲಕ ನಡೆದ ಈ ಪ್ರದರ್ಶನ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಮಳೆಗಾಲಕ್ಕೂ ಮುನ್ನ ಜಲ‌ ಸಂಗ್ರಹಗಾರ ಸ್ವಚ್ಛಗೊಳಿಸಿ
ಮಳೆಗಾಲ ಪ್ರಾರಂಭಕ್ಕೂ ಮುನ್ನ ಎಲ್ಲ‌ ಜಲ‌ ಸಂಗ್ರಹಗಾರಗಳನ್ನು ಸ್ವಚ್ಛಗೊಳಿಸಬೇಕು. ಅದೇ ರೀತಿ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆ, ಗ್ರಾಮ‌ ಪಂಚಾಯತಿಗಳ‌ ವ್ಯಾಪ್ತಿಯಲ್ಲಿ ಜಲ ಸಂಗ್ರಹಗಾರಗಳ ಸ್ವಚ್ಛಗೊಳಿಸಿ ಶುದ್ಧ ನೀರು ಸರಬರಾಜುವಿಗೆ ಕ್ರಮ‌ವಹಿಸಬೇಕು ಎಂದು ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚಿಸಿದರು.
ಅಥಣಿ ಘಟಕಕ್ಕೆ ಹೆಚ್ಚುವರಿ ಬಸ್ ನೀಡಲು ಬದ್ಧ
ರಾಜ್ಯ ಸರ್ಕಾರ 2 ಸಾವಿರ ಹೊಸ ಬಸ್‌ಗಳನ್ನು ಖರೀದಿ ಮಾಡಲು ಮುಂದಾಗಿದೆ. ಅಥಣಿ ಸಾರಿಗೆ ಘಟಕಕ್ಕೆ ಹೆಚ್ಚುವರಿ ಹೊಸ ಬಸ್‌ಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಭರವಸೆ ನೀಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 401
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved