ಸವದತ್ತಿ ತಾಲೂಕಿನಲ್ಲಿ ₹೨ ಕೋಟಿ ಅನುದಾನರಾಜ್ಯಸಭಾ ಸದಸ್ಯರ ಅನುದಾನದಲ್ಲಿ ರಾಜ್ಯಾದ್ಯಂತ ಶಾಲೆಗಳಿಗೆ ಸ್ಮಾರ್ಟ್ಕ್ಲಾಸ್, ರಂಗ ಮಂದಿರ, ಬಸ್ ನಿಲ್ದಾಣ, ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ನೀಡಲಾಗಿದ್ದು, ಸವದತ್ತಿ ತಾಲೂಕಿನಲ್ಲಿ ₹೨ ಕೋಟಿಗಳಿಗೂ ಅಧಿಕ ಅನುದಾನ ನೀಡಿ ಅಭಿವೃದ್ಧಿಗೆ ಪ್ರೇರಣೆ ನೀಡಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.