• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
16ಕ್ಕೆ ಗವಿಮಠ ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭ
ಪ್ರಾ.ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಹಾಗೂ ಸಮಾಜಭೂಷಣ ಡಾ.ಪ್ರಭಾಕರ ಕೋರೆ ಅಭಿನಂದನ ಗ್ರಂಥದ ದ್ವಿತೀಯ ಮುದ್ರಣ ಲೋಕಾರ್ಪಣೆ ಸಮಾರಂಭ ಫೆ.16 ರಂದು ಬೆಳಗ್ಗೆ 10.30ಕ್ಕೆ ಬೆಳಗಾವಿಯ ನೆಹರೂ ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಎಲ್‌.ವಿ.ಪಾಟೀಲ ಹೇಳಿದರು.
ರಾಜ್ಯಾದ್ಯಂತ ಸಮಾವೇಶ ಆಯೋಜಿಸಲು ಚರ್ಚೆ
ಮುಂದಿನ ದಿನಗಳ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಸಮ್ಮತಿಯೊಂದಿಗೆ ಪ್ರಮುಖ ಕ್ಷೇತ್ರ ಸೇರಿದಂತೆ ಯುವಕರ ಸಂಘಟನೆಯೊಂದಿಗೆ ಸಮಾವೇಶ ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹೇಳಿದರು.
ಸೇವೆ ಮತ್ತು ತ್ಯಾಗ ನಮ್ಮ ರಾಷ್ಟ್ರದ ಆದರ್ಶಗಳು
ಸೇವೆ ಮತ್ತು ತ್ಯಾಗ ನಮ್ಮ ರಾಷ್ಟ್ರದ ಆದರ್ಶಗಳು ಎಂದು ಮೈಸೂರಿನ ಹಾಸ್ಯ ಕಲಾವಿದ ಪ್ರೊ.ಕೃಷ್ಣೇಗೌಡ ಹೇಳಿದರು.
ಫಲಾಪೇಕ್ಷೆ ಇಲ್ಲದೆ ಕನ್ನಡ ಕಾರ್ಯದಲ್ಲಿ ಪಾಲ್ಗೊಳ್ಳಿ: ಕೊಟ್ರೇಶ ಉಪ್ಪಾರ
ವೇದಿಕೆ ಪದಾಧಿಕಾರಿಗಳು ಒಳ್ಳೆಯ ಬರಹಗಾರರು, ಅಧ್ಯಯನಶೀಲರು, ಸಂಘಟನಾ ಚತುರರು, ವಾಕ್‌ ಚಾತುರ್ಯವುಳ್ಳವ ರಾಗಬೇಕು. ಫಲಾಪೇಕ್ಷೆ ಇಲ್ಲದೆ ಕನ್ನಡ ಕಾರ್ಯದಲ್ಲಿ ಪಾಲ್ಗೊಳ್ಳುವಂತವರಾಗಿರಬೇಕು
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ: ಬಿಜೆಪಿ ಮುಖಂಡ ಸಿ.ಟಿ. ರವಿ
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ. ಅಸಂಖ್ಯಾತ ನಾಯಕರು, ಕಾರ್ಯಕರ್ತರು ಕಾರಣರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.
ಭ್ರಷ್ಟಾಚಾರ,ಸುಳ್ಳು ಭರವಸೆಗೆ ತಕ್ಕ ಪಾಠ ಕಲಿಸಿದ ದೆಹಲಿ ಜನತೆ: ಸಂಸದ ಗೋವಿಂದ ಕಾರಜೋಳ

 ಕೇಜ್ರಿವಾಲ್   ಸುಳ್ಳು ಭರವಸೆಗೆ ಬೇಸತ್ತು ಮತದಾರರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ 27 ವರ್ಷದ ನಂತರ ಬಿಜೆಪಿ ಪಕ್ಷಕ್ಕೆ ಆಡಳಿತದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಿದ್ದಾರೆ. 

ಮಠ-ಮಂದಿರಗಳಿಂದ ಮನಸ್ಸಿಗೆ ನೆಮ್ಮದಿ: ಮರುಳಸಿದ್ದ ಶ್ರೀ
ದೇವಾಲಯಕ್ಕೆ ಕಳಸ ಚಂದ, ಗ್ರಾಮಕ್ಕೆ ದೇವಾಲಯ ಇದ್ದರೆ ಚೆಂದ. ಮಠ-ಮಂದಿರಗಳಿಂದ ಮನಸ್ಸಿಗೆ ನೆಮ್ಮದಿ ಲಭಿಸುವುದು. ಶುದ್ಧ ಭಕ್ತಿ ಇದ್ದರೆ ಮನೆಯ ಮಂತ್ರಾಯಲವಾಗಲಿದೆ ಎಂದು ಅಥಣಿ ಶೆಟ್ಟರ ಮಠದ ಮರುಳಸಿದ್ದ ಮಹಾಸ್ವಾಮೀಜಿ ನುಡಿದರು.
ಬಡವರಿಗೆ ಸ್ವಂತ ಸೂರಿನ ಕನಸು ಗಗನಕುಸುಮ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುದಾರಿಕೆಯ ಈ ಪಿಎಂಎವೈ ವಸತಿ ಯೋಜನೆಯ ಪ್ರತಿ ಮನೆ ನಿರ್ಮಾಣದ ಘಟಕ ವೆಚ್ಚವನ್ನು ಎಲ್ಲ ವರ್ಗದವರಿಗೆ 7,38,736 ರು. ನಿಗದಿಪಡಿಸಲಾಗಿದೆ.
ರಬಕವಿ ಚಾವಡಿಗೆ ಬಂದೀತೆ ಹಳೆಯ ವೈಭವ?
ರಬಕವಿ-ಬನಹಟ್ಟಿ ತಾಲೂಕು ಘೋಷಣೆಯಾಗಿ ಎರಡು ದಶಕ ಕಳೆದರೂ ಇಲ್ಲಿನ ಸರ್ಕಾರಿ ಕಟ್ಟಡಗಳು ಮಾತ್ರ ಅನಾಥವಾಗಿವೆ. ನೂತನ ತಾಲೂಕಿಗೆ ಬೇಕಾದ ಕಚೇರಿಗಳು ಆರಂಭವಾಗುತ್ತಿಲ್ಲ ಎಂದು ನಾಗರಿಕರು ಒಂದೆಡೆ ದೂರುತ್ತಿದ್ದರೆ, ಒಂದು ಕಾಲದಲ್ಲಿ ವೈಭವದಿಂದ ಮೆರೆದ ಸರ್ಕಾರಿ ಕಟ್ಟಡಗಳು ಇಂದು ಬಳಕೆಯಾಗದೇ ಪಾಳು ಬಿದ್ದಿವೆ.
ನಾನೆಂಬ ಅಹಂಕಾರ ಬಂದ್ರೆ ವಿನಾಶ ಆರಂಭ: ಸಿ.ಟಿ. ರವಿ
ಜಗತ್ತಿನಲ್ಲಿ ನಾನು ಎಂದು ಬದುಕಿದವರು ನಾಲ್ಕೇ ದಿನಕ್ಕೆ ಅಂತ್ಯ ಕಾಣುತ್ತಾರೆ. ಎಲ್ಲಿ ನಾನೇ ಎಂಬ ಅಹಂ ಬಂದರೆ ಅಲ್ಲಿಂದಲೇ ವಿನಾಶ ಶುರು ಆಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ಮುಖಂಡರ ಸಿ.ಟಿ. ರವಿ ಹೇಳಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved