• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋವಿವಿಯಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ಕೋಶ ಸ್ಥಾಪನೆ: ಡಾ.ವಿಷ್ಣುವರ್ಧನ್
ಶೈಕ್ಷಣಿಕ ಸಂಶೋಧನೆ ಮತ್ತು ಅಧ್ಯಯನಗಳಿಗೆ ಉತ್ತೇಜನ ನೀಡುವ ಜತೆಗೆ, ಅವುಗಳನ್ನು ಸಂರಕ್ಷಿಸುವುದು ಕೂಡ ಈ ಬೌದ್ಧಿಕ ಆಸ್ತಿ ಹಕ್ಕುಗಳ ಕೋಶ ಸ್ಥಾಪನೆಯ ಉದ್ದೇಶವಾಗಿದೆ ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ್‌ ತಿಳಿಸಿದರು.
ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯ ಶ್ಲಾಘನೀಯ: ಶ್ಯಾಮ ಪೂಜಾರಿ
ಕೃಪಾ ಆರೋಗ್ಯ ಮತ್ತು ಸಮಾಜ ಸೇವಾ ಸಂಸ್ಥೆಯ ಮೂಲಕ ನಿಜಪ್ಪ ಹಿರೇಮನಿ ದಂಪತಿ ನಿರ್ಗತಿಕ ಮಕ್ಕಳ ಸಂರಕ್ಷಣೆ ಜೊತೆಗೆ ಅನೇಕ ಸಮಾಜಮುಖಿ ಕಾರ್ಯ ಶ್ಲಾಘನೀಯ
ಯುಕ್ತಿ, ಭಕ್ತಿ, ಶಕ್ತಿ ಇದ್ದರೆ ಮುಕ್ತಿ ನಿಶ್ಚಿತ
ಉಳ್ಳಾಗಡ್ಡಿ-ಖಾನಾಪೂರ ಗ್ರಾಮದಲ್ಲಿ ನಡೆದ ಪಂಚಕಲ್ಯಾಣ ಮಹಾ ಮಹೋತ್ಸವದಲ್ಲಿ ಆಚಾರ್ಯ ಶ್ರೀ 108 ಜಿನಸೇನ ಮುನಿ ಮಹಾರಾಜರು ಆಶಿರ್ವಚನ ನೀಡಿದರು.
ಇಂದಿನ ಮಕ್ಕಳಿಗೆ ಗುರುಕುಲ ಮಾದರಿ ನೈತಿಕ ಶಿಕ್ಷಣ ಅವಶ್ಯ: ಎ.ಸಿ.ಗಂಗಾಧರ
ಮಕ್ಕಳು ಏಕಾಗ್ರತೆ, ಶಿಸ್ತುಬದ್ಧತೆಯಿಂದ ವಿದ್ಯಾರ್ಜನೆ ಮಾಡಿದ್ದಾದರೆ ಸಾಧಕರಾಗಿ ಸಮಾಜ ಸೇವೆ ಮಾಡಲು ಸಾಧ್ಯ ಎಂದು ನಿವೃತ್ತ ಡಿಡಿಪಿಐ ಎ.ಸಿ.ಗಂಗಾಧರ ನುಡಿದರು.
ತಂದೆಯ ಒಳನೋವು ಮಕ್ಕಳು ಅರ್ಥೈಸಿಕೊಳ್ಳಿ: ಡಾ. ವಸಂತ ಹಂಕಾರೆ
ತಂದೆ-ತಾಯಿ, ಸಹೋದರ-ಸಹೋದರಿಗಳಿಗೆ ಪ್ರೀತಿಸಿ, ಅದು ನಿಜವಾದ ಪ್ರೀತಿ. ಮಕ್ಕಳು ಹೆತ್ತವರ ಪ್ರೀತಿ ಮತ್ತು ತ್ಯಾಗ ತಿಳಿದುಕೊಂಡು ಅವರ ಗೌರವವ ಹೆಚ್ಚಿಸಬೇಕು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಿಕೋತ್ಸವ : ನಾಲ್ಕು ಚಿನ್ನದ ಪದಕ ಮುಡಿಗೇರಿಸಿಕೊಂಡ ರೈತನ ಮಗಳು

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ರೈತನ ಮಗಳು ನಾಲ್ಕು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಮಕ್ಕಳನ್ನು ಸಂಸ್ಕಾರಯುತ ನಾಗರಿಕರನ್ನಾಗಿಸಿ: ಚಂದ್ರಶೇಖರ ಶ್ರೀ
ಮಕ್ಕಳ ಮನಸ್ಸಿನಲ್ಲಿ ಒಳ್ಳೆಯ ಆಚಾರ-ವಿಚಾರ ತುಂಬಿ, ಅವರನ್ನು ಒಳ್ಳೆಯ ಸಂಸ್ಕಾರಯುತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಹೇಳಿದರು.
ಜೀವನ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿ: ಡಾ.ಟೆಸ್ಸಿ ಥಾಮಸ್‌
ಪ್ರತಿಯೊಬ್ಬರ ಜೀವನ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಮಾದರಿ ಸಮಾಜ ರೂಪಿಸುವುದು ಇವತ್ತಿನ ಎಂಜಿನಿಯರ್ ಪದವೀಧರರ ಜವಾಬ್ದಾರಿಯಾಗಿದೆ
ಯಶಸ್ಸಿಗೆ ಸಮಯ ಪ್ರಜ್ಞೆ, ಶಿಸ್ತು ಗುಣಗಳು ಅವಶ್ಯ: ಶಾಸಕ ವಿಶ್ವಾಸ ವೈದ್ಯ
ಸವದತ್ತಿ ಶ್ರೀ ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಸಕ ವಿಶ್ವಾಸ ವೈದ್ಯ ಮತ್ತು ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚನ್ನವರನ್ನು ಸನ್ಮಾನಿಸಲಾಯಿತು.
ಒಳ್ಳೆಯದನ್ನು ನೋವಿಸುವ ಯಾರೂ ಉದ್ಧಾರವಾಗಿಲ್ಲ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ಶ್ರೀರಾಮ ಎಂದರೆ ಧರ್ಮ. ಅಂತಹ ಧರ್ಮ ಪ್ರತಿಷ್ಠಾಪನೆ. ಇದು ಎಲ್ಲ ಕಡೆಯೂ ಆಗಬೇಕು. ಬೀಳಗಿಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವುದು ಒಳ್ಳೆಯ ಕಾರ್ಯ. ಎಲ್ಲ ಸಮಾಜಗಳ ಉದ್ಧಾರವಾಗಲಿ, ಎಲ್ಲರ ಜೀವನ ಸುಖಕರವಾಗಲಿ ಎಂಬುದೇ ಧರ್ಮ ಪ್ರತಿಷ್ಠಾಪನೆ ಉದ್ದೇಶ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved