ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಡಾ.ಅಂಬೇಡರ್
ಡಾ.ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾಸಾಹೇಬ್ ಅಂಬೇಡರ್ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಕುಮಾರ ಭಾಗಾಯಿ ಹೇಳಿದರು.
ಶೈಕ್ಷಣಿಕ ಅಭಿವೃದ್ಧಿಯಿಂದ ಸಾಮಾಜಿಕ ಬದಲಾವಣೆ: ಜಯಾನಂದ
ಅನಕ್ಷರಸ್ಥರು ಅನ್ನ ಮತ್ತು ಅಕ್ಷರ ಅಗತ್ಯತೆಯನ್ನು ಅರಿಯಬೇಕು. ದೇಶದ ಅಭಿವೃದ್ಧಿಗೆ ದುಡಿಮೆದಾರರ ಕೊಡುಗೆ ದೊಡ್ಡದು, ಡಾ.ಬಿ.ಆರ್ ಅಂಬೇಡ್ಕರ್ ಸರ್ವ ಜನಾಂಗದ ಸಾಮಾಜಿಕ ಸಮಾನತೆಗಾಗಿ ಹೋರಾಡಿದವರು ಎಂದು ಸಾಹಿತಿ ಜಯಾನಂದ ಮಾದರ ಹೇಳಿದರು.
ಜಾತಿಗಣತಿ ಕುರಿತು ಚರ್ಚೆಗೆ ಪ್ರತ್ಯೇಕ ಅಧಿವೇಶನ ಸೂಕ್ತ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015ರ ವರದಿ ಕುರಿತಂತೆ ಚರ್ಚಿಸಲು ಪ್ರತ್ಯೇಕ ವಿಧಾನಮಂಡಲ ಅಧಿವೇಶನ ಕರೆದು ಚರ್ಚಿಸುವುದು ಸೂಕ್ತ. ಈ ವರದಿ ಕುರಿತಂತೆ ಮುಕ್ತವಾಗಿ ಚರ್ಚಿಸಲು ಅವಕಾಶ ನೀಡಿದರೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಾವೆಲ್ಲ ಒಂದೇ ಸಿದ್ಧಾಂತ ನೀಡಿದ್ದ ಡಾ.ಅಂಬೇಡ್ಕರ್
ನಮ್ಮ ದೇಶದ ಮೂಲ ತತ್ವ, ನಮ್ಮ ಜೀವನದ ಮೂಲ ಮೌಲ್ಯ, ವಿಭಿನ್ನತೆಯಲ್ಲಿ ಏಕತೆ ಮೂಲಕ ನಾವೆಲ್ಲರೂ ಒಂದೇ ಎಂಬ ಮೂಲ ಸಿದ್ಧಾಂತವನ್ನು ನೀಡಿದ್ದು ಡಾ.ಬಿ.ಆರ್.ಅಂಬೇಡ್ಕರ ಅವರು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಅಂಬೇಡ್ಕರ್ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ
ಪಟ್ಟಣದಲ್ಲಿ ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಸಂಭ್ರಮದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಬದುಕನ್ನೇ ಹೋರಾಟಕ್ಕೆ ಮುಡಿಪಾಗಿಟ್ಟ ಡಾ.ಅಂಬೇಡ್ಕರ್
ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸಮಾನತೆಗಾಗಿ ಹಗಲಿರಳು ಶ್ರಮ ವಹಿಸಿದ ಡಾ.ಅಂಬೇಡ್ಕರ್
ಸಮಾನತೆಯ ಹರಿಕಾರ ದೇಶ ಕಂಡ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.
ಸರ್ವರಿಗೂ ಸಮಾನ ಹಕ್ಕು ನೀಡಿದ ಡಾ.ಅಂಬೇಡ್ಕರ್
ಡಾ.ಬಿ.ಆರ್.ಅಂಬೇಡ್ಕರ್ವರು ನಮ್ಮ ಭಾರತ ದೇಶಕ್ಕೆ ಅತ್ಯುನ್ನತವಾದಂತ ಸಂವಿಧಾನವನ್ನು ಸಮರ್ಪಿಸಿದ್ದು, ಇಂದು ನಮ್ಮ ಸಂವಿಧಾನವು ವಿಶ್ವದಲ್ಲಿಯೇ ಅತ್ಯಂತ ಮಹತ್ವದ ಹಾಗೂ ಶ್ರೇಷ್ಠವಾದಂತ ಸಂವಿಧಾನವಾಗಿರುವುದು ಹೆಮ್ಮೆಯ ವಿಷಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಡಾ.ಅಂಬೇಡ್ಕರ್ ಕೇವಲ ಪರಿಶಿಷ್ಟರಿಗೆ ನಾಯಕನೆಂದು ಬಿಂಬಿಸುವುದು ಸರಿಯಲ್ಲ
ಸಮಾಜದಲ್ಲಿ ಹಿಂದುಳಿದ ಸರ್ವರಿಗೂ ಸಮಾನತೆ ಕಲ್ಪಿಸಿರುವ ಡಾ.ಬಾಬಾಸಾಹೇಬರನ್ನು ಕೇವಲ ಪರಿಶಿಷ್ಟರಿಗೆ ನಾಯಕನೆಂದು ಬಿಂಬಿಸುವುದು ಸರಿಯಲ್ಲ. ರಾಷ್ಟ್ರದ ಮಹಾನ ನಾಯಕರನ್ನು ಅವರವರ ಜಾತಿಗಳಿಗೆ ಮಾತ್ರ ನಾಯಕರೆಂದು ಘೋಷಣೆ ಮಾಡುವ ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ನಿಪ್ಪಾಣಿಗೀಗ ಭೀಮ ಹೆಜ್ಜೆಯ 100ರ ಸಂಭ್ರಮ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್ 10, 11 ನಿಪ್ಪಾಣಿಗೆ ಭೇಟಿ ನೀಡಿದ್ದರು.
< previous
1
...
88
89
90
91
92
93
94
95
96
...
467
next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!