• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ದೌರ್ಜನ್ಯ ಖಂಡಿಸಿ ಇಂದಿನಿಂದ ಹೋರಾಟ
2ಎ ಮೀಸಲಾತಿಗೆ ಆಗ್ರಹಿಸಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟರಾರರ ಮೇಲಿನ ಪೊಲೀಸ್‌ ದೌರ್ಜನ್ಯ ಖಂಡಿಸಿ ಡಿ.12 ರಿಂದ ಹಳ್ಳಿ ಹಳ್ಳಿಯಲ್ಲಿ ಹೋರಾಟ ಮಾಡುತ್ತೇವೆ. ಹತ್ತರಗಿ ಮತ್ತು ಹಿರೇಬಾಗೇವಾಡಿ ಟೋಲ್‌ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಗುವುದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಲಾಠಿಚಾರ್ಜ್‌ ಖಂಡಿಸಿ ಇಂದು ಹೆದ್ದಾರಿ ತಡೆ
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ಡಿ.10 ರಂದು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿರುವುದನ್ನು ಖಂಡಿಸಿ ಡಿ.12 ರಂದು ತಾಲೂಕಿನ ಕೆ.ಚಂದರಗಿಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಮಾರುತಿ ಕೊಪ್ಪದ ಹೇಳಿದರು.
ಇಂದು ಅಥಣಿಯಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮಂಗಳವಾರ ನಡೆದ ಪಂಚಮಸಾಲಿ ಸಮಾಜದ ಹಾಕ್ಕೋತಾಯ ಪ್ರತಿಭಟನೆಯಲ್ಲಿ ಪೊಲೀಸರು ಲಾಟಿ ಪ್ರಹಾರ ಮಾಡಿದ್ದು, ಅನೇಕ ಸಮಾಜ ಬಂಧುಗಳ ಮೇಲೆ ಹಲ್ಲೆ ಮಾಡಿ, ಸಮಾಜದ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಡಿ.12ರಂದು ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮಾಜ ಬಂಧುಗಳಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ ವೀರಶೈವ ಪಂಚಮಶಾಲಿ ಸಮಾಜದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಧರೆಪ್ಪ ಟಕ್ಕಣ್ಣವರ ಹೇಳಿದರು.
ಮೂಲೆಗುಂಪಾಗಿದ್ದ ಹಿಪ್ಪರಗಿ ಪೂರ್ಣಗೊಳಿಸಿದ್ದ ಮುತ್ಸದ್ಧಿ
ಕರ್ನಾಟಕದಲ್ಲಿ ಅಥಣಿ ತಾಲೂಕು ಭೀಕರ ಬರ ಪ್ರದೇಶ. ಜನವೇರಿ ತಿಂಗಳಿಂದ ಜೂನ್‌ದವರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಪ್ರಸಂಗ ಪ್ರತಿ ವರ್ಷ ಎದುರಾಗುತಿತ್ತು. ಶಾಶ್ವತ ಬರಗಾಲ ಪ್ರದೇಶ ದಿಂದ ಮುಕ್ತ ಮಾಡಲು ಹಿಪ್ಪರಗಿ ಅಣೆಕಟ್ಟಿನ ಕಲ್ಪನೆ ಮತ್ತು ನೀಲಿ ನಕ್ಷೆಯನ್ನು ಮತ್ತು ಯೋಜನೆ ರೂಪಿಸಿದ ದಿ.ಮಾಜಿ ಸಿಎಂ ಡಿ.ದೇವರಾಜ ಮುಂದೆ ರಾಜಕೀಯ ಒತ್ತಡ, ಜನ ಪ್ರತಿನಿಧಿಗಳ ಒತ್ತಡ, ಗುತ್ತಿಗೆದಾರರ ನಿರ್ಲಕ್ಷ್ಯ ಹೀಗೆ ಹಲವು ಅನೇಕ ಸಮಸ್ಯೆಗಳಿಗೆ ಸಿಲುಕಿ ಮೂಲೆಗುಂಪಾಗಿತ್ತು.
ಹಿಂಸಾರೂಪ ಪಡೆದುಕೊಂಡ ಪಂಚಮಸಾಲಿ ಹೋರಾಟ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ನಡೆಯುತ್ತಿದ್ದ ಹೋರಾಟ ತೀವ್ರ ಹಿಂಸಾಚಾರ ಸ್ವರೂಪ ಪಡೆದುಕೊಂಡಿತು. ಹೋರಾಟದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನರು ಕೂಡಲ ಶ್ರೀಗಳ ಘೋಷಣೆಯಂತೆ ಏಕಾಏಕಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಯತ್ನ ತಪ್ಪಿಸಲು ಭದ್ರತೆಗೆ ನಿಯೋಜನೆಗೊಂಡಿದ್ದ ಸಾವಿರಾರು ಪೊಲೀಸರು ಕೂಡ ಹೋರಾಟಗಾರರ ಮೇಲೆ ಲಾಠಿ ಜಾರ್ಜ್‌ ಮಾಡಿದರು.
ಹೈಕೋರ್ಟ್‌ ಆದೇಶ ಉಲ್ಲಂಘಿಸಿದ್ದರಿಂದ ಬಲ ಪ್ರಯೋಗ
ಪಂಚಮಸಾಲಿ ‌ಮೀಸಲಾತಿ ಹೋರಾಟಗಾರರು ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಬಲ ಪ್ರಯೋಗ ಮಾಡಬೇಕಾದ ಅನಿವಾರ್ಯತೆ ಬಂತು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ದುನಿಯಾ ಜುಗತಿ ಹೈ ಜುಕಾನೆ ವಾಲಾ ಚಾಹಿಯೇ
ನಮ್ಮನ್ನು‌ ಪರೀಕ್ಷೆ ಮಾಡಬೇಡಿ, ೧೦ ಲಕ್ಷ ಜನರನ್ನು ಸೇರಿಸಬಲ್ಲೆವು. ೬೦೦೦ ಮಂದಿ ಪೊಲೀಸರನ್ನು ತಂದು ನಮ್ಮನ್ನು ಹೆದರಸ್ತೀರಾ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ ಗುಡುಗಿದರು.
ಎಸ್.ಎಂ.ಕೃಷ್ಣ ನಿಧನಕ್ಕೆ ಡಾ.ಪ್ರಭಾಕರ ಕೋರೆ ಸಂತಾಪ
ದೇಶಕಂಡ ಒಬ್ಬ ಶ್ರೇಷ್ಠ ದಾರ್ಶನಿಕ ಮುತ್ಸದ್ದಿ ರಾಜಕಾರಣಿ. ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಅವರ ನಿಧನ ನಾಡಿಗೆ ಹಾಗೂ ದೇಶಕ್ಕೆ ತುಂಬಲಾರದ ದುಃಖವನ್ನುಂಟು ಮಾಡಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
26, 27ಕ್ಕೆ ಬೃಹತ್‌ ಗಾಂಧಿ ಭಾರತ ಕಾರ್ಯಕ್ರಮ
ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಡಿ.26 ಹಾಗೂ 27ರಂದು ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ಬೃಹತ್ ಸಾರ್ವಜನಿಕ ಸಭೆ ಮಾಡಲಾಗುವುದು. ಇಡೀ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಹೂಗಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ
ಹೂಗಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಇರುವ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved