ಒಳ್ಳೆಯದನ್ನು ನೋವಿಸುವ ಯಾರೂ ಉದ್ಧಾರವಾಗಿಲ್ಲ: ವಿಶ್ವಪ್ರಸನ್ನತೀರ್ಥ ಸ್ವಾಮೀಜಿಶ್ರೀರಾಮ ಎಂದರೆ ಧರ್ಮ. ಅಂತಹ ಧರ್ಮ ಪ್ರತಿಷ್ಠಾಪನೆ. ಇದು ಎಲ್ಲ ಕಡೆಯೂ ಆಗಬೇಕು. ಬೀಳಗಿಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವುದು ಒಳ್ಳೆಯ ಕಾರ್ಯ. ಎಲ್ಲ ಸಮಾಜಗಳ ಉದ್ಧಾರವಾಗಲಿ, ಎಲ್ಲರ ಜೀವನ ಸುಖಕರವಾಗಲಿ ಎಂಬುದೇ ಧರ್ಮ ಪ್ರತಿಷ್ಠಾಪನೆ ಉದ್ದೇಶ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು.