• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿವೇಶನ ಹೊರಗೆ ರೈತ ಹೋರಾಟದ ಕಿಚ್ಚು
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ್‌ ಪಡೆಯಬೇಕು, ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿಪಡಿಸಬೇಕು ಎಂಬುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ನಡೆಸಿದವು.
ಪಂಚಮಸಾಲಿ 2ಎ ಮೀಸಲಾತಿಗೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ : ಬಿ. ವೈ. ವಿಜಯೇಂದ್ರ
2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲಚಿತ್ರ
ಸುವರ್ಣ ವಿಧಾನಸೌಧದ ಪಶ್ಚಿಮ ಭಾಗದ ಮೊದಲ ಮಹಡಿಯಲ್ಲಿ ಅಳವಡಿಸಲಾಗಿರುವ ಜಗತ್ತಿನ ಮೊದಲ ಸಂಸತ್ತಾದ, ಬಸವಣ್ಣ ಅವರು ಸ್ಥಾಪಿಸಿದ ಅನುಭವ ಮಂಟಪದ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಉದ್ಘಾಟಿಸಿದರು.
ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್‍ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಸದಿದ್ದರೆ 31ರಿಂದ ಕೆಲಸ ಸ್ಥಗಿತ
ಸರ್ಕಾರ ಭರವಸೆ ನೀಡಿದಂತೆ 1.1.2024ಕ್ಕೆ ಅನ್ವಯವಾಗುವಂತೆ ಕೆಎಸ್‌ಆರ್‌ಟಿಸಿ ನೌಕರರ ವೇತನ ಹೆಚ್ಚಳ ಮಾಡಬೇಕು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಕೈಬಿಡಬೇಕು, ಚಾಲಕರು, ನಿರ್ವಾಹಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಲು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೋಮವಾರ ನಗರದ ಸುವರ್ಣಸೌಧ ಗಾರ್ಡನ್‌ ಬಳಿಯ ಟೆಂಟ್‌ನಲ್ಲಿ ಪ್ರತಿಭಟನೆ ನಡೆಸಿದರು.
ಟ್ರ್ಯಾಕ್ಟರ್‌ ರ್‍ಯಾಲಿ ಇಲ್ಲ, ಬರೀ ಪಂಚಮಸಾಲಿ ಹೋರಾಟ
2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟಕ್ಕೆ ಟ್ರ್ಯಾಕ್ಟರ್‌, ಕ್ರ್ಯೂಸರ್‌ ನಗರಕ್ಕೆ ಬರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನಿರಾಸೆ ಉಂಟು ಮಾಡಿತ್ತು. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ. ನಮ್ಮ ಹೋರಾಟಕ್ಕೆ ಮಣಿದು ಜಿಲ್ಲಾಧಿಕಾರಿ, ಪೊಲೀಸ್‌ ಕಮೀಷನರ್‌, ಎಸ್ಪಿ ಮೂವರು ಬಂದು ನಮ್ಮ ಜೊತೆ ಚರ್ಚೆ ಮಾಡಿ, ನಮ್ಮ ಹೋರಾಟಕ್ಕೆ ಅನುಮತಿ ನೀಡಿದ್ದಾರೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಕಳಸಾ-ಬಂಡೂರಿ ನಾಲಾ ಯೋಜನೆ ಪೂರ್ಣಗೊಳಿಸಲು ಅಖಿಲ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

ಕಳಸಾ-ಬಂಡೂರಿ ನಾಲಾ ಯೋಜನೆ ಆರಂಭಿಸಬೇಕು. ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ಸೋಮವಾರ ವಿಧಾನ ಸೌಧ ಎದುರಿನ ಲ್ಲಿ ಪ್ರತಿಭಟನೆ .

ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸಿ
ಗ್ರಂಥಾಲಯ ಮೇಲ್ವಿಚಾರಕರಿಗೆ ಸದ್ಯ ನೀಡುತ್ತಿರುವ ವೇತನವನ್ನು ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವೆಯಲ್ಲಿ ಮರಣ ಹೊಂಡುವ ಮೇಲ್ವಿಚಾರಕರ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.
ವಿಟಿಯು ದಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್‌ಐಎಚ್) ೨೦೨೪ ಫೈನಲ್
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ಹಮ್ಮಿಕೊಂಡ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್‌ಐಎಚ್)-2024ರ 7ನೇ ಆವೃತ್ತಿಯ ನೋಡಲ್ ಕೇಂದ್ರವಾಗಿ ಆಯ್ಕೆಯಾಗಿದ್ದು, ಇದರ ಫೈನಲ್ ಹಂತದ 36 ತಾಸುಗಳ ಹ್ಯಾಕಥಾನ್ ಸ್ಪರ್ಧೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ ಡಿ.11 ಮತ್ತು ಡಿ.12 ರಂದು ನಡೆಯಲಿದೆ. ರಾಷ್ಟ್ರದ ಬೇರೆ ಭಾಗಗಳಿಂದ ಅಂತಿಮ ಸುತ್ತಿಗಾಗಿ ಆಯ್ಕೆಯಾದ ಒಟ್ಟು 25 ತಂಡಗಳು ಫೈನಲ್ ಹ್ಯಾಕಥಾನ್ ಸ್ಪರ್ಧೆಯಲ್ಲಿ ಕೇಂದ್ರ್ರ ಸರ್ಕಾರದ ಕಾನೂನು ಸಚಿವಾಲಯದ ಪ್ರಶ್ನೆ/ಸವಾಲುಗಳಿಗೆ ಹ್ಯಾಕಥಾನ್ ಮೂಲಕ ಪರಿಹಾರ ಕಂಡುಕೊಳ್ಳಲಿದ್ದಾರೆ.
ಏ.14ರಂದು ಪೌರಕಾರ್ಮಿಕರ ಗೃಹಪ್ರವೇಶಕ್ಕೆ ಅನುವು: ಶಾಸಕಿ ಶಶಿಕಲಾ ಜೊಲ್ಲೆ
ಡಾ.ಬಾಬಾಸಾಹೇಬ ಅಂಬೇಡ್ಕರ್‌ ಜನ್ಮದಿನ ಏ.14ರಂದು ಉದ್ಘಾಟಿಸಿ ಪೌರಕಾರ್ಮಿಕರ ಗೃಹಪ್ರವೇಶಕ್ಕೆ ಅನುವು ಮಾಡಿಕೊಳ್ಳಲಾಗುವುದು ಎಂದು ಶಾಸಕಿ ಶಶಿಕಲಾ ಜೊಲ್ಲೆ ಭರವಸೆ
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved