• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದಿದ್ರೆ ಸೂಕ್ತ ಕ್ರಮ: ಶಾಸಕ ವಿಶ್ವಾಸ ವೈದ್ಯ
ಅಭಿವೃದ್ಧಿ ಕೆಲಸಗಳಿಗೆ ನಿರ್ಲಕ್ಷ್ಯವಹಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ
ಕೈಗೆಟಕುವ ದರದಲ್ಲಿ ಮಹಾವೀರ ಆರೋಗ್ಯ ಕೇಂದ್ರ ಚಿಕಿತ್ಸೆ
ಸಾರ್ವಜನಿಕರ ಜೊತೆಗೆ ತಮ್ಮ ಸಂಸ್ಥೆಯ ಮಕ್ಕಳ ಆರೋಗ್ಯದ ಕುರಿತು ಇಷ್ಟೊಂದು ಕಾಳಜಿ ವಹಿಸುತ್ತಿರುವ ವಿಎಸ್‌ಎಂ ಸಂಸ್ಥೆ ಕಾರ್ಯ ಶ್ಲಾಘನೀಯ
ನಾನು ಆಕಾಂಕ್ಷಿಯಲ್ಲ, ಅವಕಾಶ ನೀಡಿದ್ರೆ ನಿಭಾಯಿಸುವೆ: ಮುರುಗೇಶ ನಿರಾಣಿ
ನಾನು ಯಾರ ವಿರೋಧಿಯೂ ಅಲ್ಲ. ದ್ವೇಷವೂ ಇಲ್ಲ. ರಾಜಕಾರಣದಲ್ಲಿ ಯಾರೂ ಶಾಶ್ವತ ಮಿತ್ರರು, ಶತ್ರುಗಳಿಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ. ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ನಿಭಾಯಿಸುವ ಶಕ್ತಿ ಇದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.
ಹಿಡಕಲ್‌-ಧಾರವಾಡ ನೀರು ಪೂರೈಕೆ ಯೋಜನೆ ವಿರುದ್ಧ ಗೊತ್ತುವಳಿಗೆ ಒತ್ತಾಯ
ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡುತ್ತಿರುವುದು ಹಿಡಕಲ್ ಜಲಾಶಯದ ಉಳಿವಿಗಾಗಿ ಮಾತ್ರ ಅಲ್ಲ ಜೊತೆಗೆ ಬೆಳಗಾವಿ ಜಿಲ್ಲೆಗೆ ನಿರಂತರವಾಗಿ ಹುಬ್ಬಳ್ಳಿ- ಧಾರವಾಡದಿಂದ ಮಲತಾಯಿ‌ ಧೋರಣೆ ಅನುಸರಿಸುತ್ತಿದ್ದಾರೆ.
ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ:ಸಚಿವ ಸಂತೋಸ ಲಾಡ್
ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರೂಪಾಯಿ ಮೌಲ್ಯ ಡಾಲರ್‌ಗೆ ₹90ಕ್ಕೆ ಬಂದು ನಿಂತಿದೆ. ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ರೂಪಾಯಿ ಮೌಲ್ಯ ಹೆಚ್ಚಿಸಲು 600 ಬಿಲಿಯನ್‌ ಡಾಲರ್‌ ಖರ್ಚು ಮಾಡಿದೆ. ಇಲ್ಲದಿದ್ದರೆ ಡಾಲರ್‌ ಬೆಲೆ ₹90ರ ಗಡಿ ದಾಟುತ್ತಿತ್ತು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್‌ ಕೇಂದ್ರ ಸರ್ಕಾರವನ್ನು ದೂರಿದರು.
ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿ ಆಗಿರಲಿಲ್ಲ: ಸಂತೋಷ್‌ ಲಾಡ್
ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿ ಎಂದು ಬಿಂಬಿಸುವ ಕೆಲಸ ನಡೆಯುತ್ತಿದೆ. ಚುನಾವಣೆ ಬಂದಾಗ ಅವರ ಹೆಸರು ಹೇಳುತ್ತ ನಮ್ಮನ್ನು ವೋಟ್ ಬ್ಯಾಂಕ್‌ ಆಗಿ ಬಳಸಿಕೊಳ್ಳಲಾಗುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರು ಇಡೀ ದೇಶಕ್ಕೆ ಮಾದರಿ ಆಗಿರುವ ಲೀಡರ್‌ ಆಗಿದ್ದರೇ ಹೊರತು ಮುಸ್ಲಿಂ ವಿರೋಧಿ ಆಗಿರಲಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.
ಮುಂಜಾಗ್ರತಾ ಕ್ರಮದಿಂದ ಕ್ಯಾನ್ಸರ್ ತಡೆಯಲು ಸಾಧ್ಯ: ಡಾ. ಸುರೇಶ ಉಳ್ಳಾಗಡ್ಡಿ
ಆಹಾರ ಕ್ರಮ, ಅನುವಂಶೀಯತೆ, ಕೆಲಸದ ಒತ್ತಡ, ಜೀವನ ಶೈಲಿ ಹೀಗೆ ವಿವಿಧ ಸಾಧ್ಯತೆಯಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತೇವೆ. ಆದರೆ ಕೆಲವು ಮುಂಜಾಗ್ರತಾ ಕ್ರಮ ಕೈಗೊಂಡರೆ ಕ್ಯಾನ್ಸರ್ ಬಾರದಂತೆ ತಡೆಯಬಹುದಾಗಿದೆ ಎಂದು ಕೆರೂಡಿ ಕ್ಯಾನ್ಸರ್ ಆಸ್ಪತ್ರೆಯ ರೇಡೀಯೇಶನ್ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಸುರೇಶ ಉಳ್ಳಾಗಡ್ಡಿ ಹೇಳಿದರು.
ಸಮಾಜ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಗಾಧ: ಡಾ.ಪ್ರಿಯಾಂಕ ಚೌಗಲಾ
ನಾವೆಲ್ಲರೂ ವಿದ್ಯಾರ್ಥಿ ಜೀವನದಲ್ಲಿ ಸರಳವಾಗಿ ಬದುಕಿ ಉನ್ನತ ವಿಚಾರ ಅಳವಡಿಸಿಕೊಳ್ಳಬೇಕು. ಆರೋಗ್ಯ ಸಂಪತ್ತಿನ ಮುಂದೆ ಇನ್ಯಾವುದೇ ಸಂಪತ್ತು ಮುಖ್ಯವಾಗುವುದಿಲ್ಲ
ಮಾನವೀಯತೆ ಮೆರೆದ ಸಚಿವ ಸಂತೋಷ ಲಾಡ್
ಲೋಕಾಪುರ ಸಮೀಪದ ಕೇಶವ ಸಿಮೆಂಟ್ ಕಾರ್ಖಾನೆ ಬಳಿ ಬೈಕ್‌ ಅಪಘಾತವಾಗಿ ನೆಲಕ್ಕೆ ಬಿದ್ದು ನರಳಾಡುತ್ತಿದ್ದ ಸವಾರನನ್ನು ತಮ್ಮ ಕಾರಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಸೇರಿಸುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾನವೀಯತೆ ಮೆರೆದಿದ್ದಾರೆ. ಸಚಿವರ ಕಾರ್ಯಕ್ಕೆ ಲೋಕಾಪುರ ಪಟ್ಟಣದ ಜನತೆ ಶ್ಲಾಘಿಸಿದ್ದಾರೆ.
ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿ ನಾಲ್ವರು ಸಾವು
ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ನಾಲ್ವರು ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved