• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿ ಆಗಿರಲಿಲ್ಲ: ಸಂತೋಷ್‌ ಲಾಡ್
ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿ ಎಂದು ಬಿಂಬಿಸುವ ಕೆಲಸ ನಡೆಯುತ್ತಿದೆ. ಚುನಾವಣೆ ಬಂದಾಗ ಅವರ ಹೆಸರು ಹೇಳುತ್ತ ನಮ್ಮನ್ನು ವೋಟ್ ಬ್ಯಾಂಕ್‌ ಆಗಿ ಬಳಸಿಕೊಳ್ಳಲಾಗುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರು ಇಡೀ ದೇಶಕ್ಕೆ ಮಾದರಿ ಆಗಿರುವ ಲೀಡರ್‌ ಆಗಿದ್ದರೇ ಹೊರತು ಮುಸ್ಲಿಂ ವಿರೋಧಿ ಆಗಿರಲಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.
ಮುಂಜಾಗ್ರತಾ ಕ್ರಮದಿಂದ ಕ್ಯಾನ್ಸರ್ ತಡೆಯಲು ಸಾಧ್ಯ: ಡಾ. ಸುರೇಶ ಉಳ್ಳಾಗಡ್ಡಿ
ಆಹಾರ ಕ್ರಮ, ಅನುವಂಶೀಯತೆ, ಕೆಲಸದ ಒತ್ತಡ, ಜೀವನ ಶೈಲಿ ಹೀಗೆ ವಿವಿಧ ಸಾಧ್ಯತೆಯಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತೇವೆ. ಆದರೆ ಕೆಲವು ಮುಂಜಾಗ್ರತಾ ಕ್ರಮ ಕೈಗೊಂಡರೆ ಕ್ಯಾನ್ಸರ್ ಬಾರದಂತೆ ತಡೆಯಬಹುದಾಗಿದೆ ಎಂದು ಕೆರೂಡಿ ಕ್ಯಾನ್ಸರ್ ಆಸ್ಪತ್ರೆಯ ರೇಡೀಯೇಶನ್ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಸುರೇಶ ಉಳ್ಳಾಗಡ್ಡಿ ಹೇಳಿದರು.
ಸಮಾಜ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಗಾಧ: ಡಾ.ಪ್ರಿಯಾಂಕ ಚೌಗಲಾ
ನಾವೆಲ್ಲರೂ ವಿದ್ಯಾರ್ಥಿ ಜೀವನದಲ್ಲಿ ಸರಳವಾಗಿ ಬದುಕಿ ಉನ್ನತ ವಿಚಾರ ಅಳವಡಿಸಿಕೊಳ್ಳಬೇಕು. ಆರೋಗ್ಯ ಸಂಪತ್ತಿನ ಮುಂದೆ ಇನ್ಯಾವುದೇ ಸಂಪತ್ತು ಮುಖ್ಯವಾಗುವುದಿಲ್ಲ
ಮಾನವೀಯತೆ ಮೆರೆದ ಸಚಿವ ಸಂತೋಷ ಲಾಡ್
ಲೋಕಾಪುರ ಸಮೀಪದ ಕೇಶವ ಸಿಮೆಂಟ್ ಕಾರ್ಖಾನೆ ಬಳಿ ಬೈಕ್‌ ಅಪಘಾತವಾಗಿ ನೆಲಕ್ಕೆ ಬಿದ್ದು ನರಳಾಡುತ್ತಿದ್ದ ಸವಾರನನ್ನು ತಮ್ಮ ಕಾರಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಸೇರಿಸುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾನವೀಯತೆ ಮೆರೆದಿದ್ದಾರೆ. ಸಚಿವರ ಕಾರ್ಯಕ್ಕೆ ಲೋಕಾಪುರ ಪಟ್ಟಣದ ಜನತೆ ಶ್ಲಾಘಿಸಿದ್ದಾರೆ.
ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿ ನಾಲ್ವರು ಸಾವು
ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ನಾಲ್ವರು ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.
ಐಪಿಎಸ್‌ ಅಧಿಕಾರಿ ಗದ್ದೆಯಲ್ಲಿ ರಾಶಿ ರಾಶಿ ಮರಳು ಸಂಗ್ರಹ! ಗೃಹ ಸಚಿವರಿಗೆ ವಕೀಲರ ದೂರು

ಬೆಳಗಾವಿಯ ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ, ಐಪಿಎಸ್‌ ಅಧಿಕಾರಿ ರವೀಂದ್ರ ಗದಾಡಿ ಅವರ ತಂದೆ ಹೆಸರಿನಲ್ಲಿರುವ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಗ್ರಾಮದ ಬಳಿಯ ಗದ್ದೆಯಲ್ಲಿ ಅಪಾರ ಪ್ರಮಾಣದ ಮರಳು ಸಂಗ್ರಹ ಪತ್ತೆಯಾಗಿದೆ.

ಇತಿಹಾಸ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು - ಸಿಬ್ಬಂದಿ ನಡುವೆ ಶೀತಲ ಸಮರ !
ಗಡಿ, ಭಾಷೆ ವಿಷಯ ಸೇರಿದಂತೆ ಒಂದಿಲ್ಲೊಂದು ವಿವಾದದಿಂದ ಸದ್ದು ಮಾಡುತ್ತಲೇ ಬಂದಿರುವ ಇತಿಹಾಸ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಅಭಿವೃದ್ಧಿ ವಿಷಯಕ್ಕಿಂತ ವಿವಾದದಿಂದಲೇ ಚರ್ಚೆಗೆ ಒಳಗಾಗಿದೆ.
ಬಡವರ ಆರ್ಥಿಕ ಪ್ರಗತಿಗೆ ಸಂಘಗಳು ನೆರವಾಗಲಿ: ಎಸ್‌.ಆರ್. ಪಾಟೀಲ
ಶ್ರೀಶೈಲ ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘಕ್ಕೆ ನೂತನ ಕಟ್ಟಡ ಹೊಂದಿರುವುದು ಸಂತಸ ತಂದಿದೆ ಎಂದಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅಭಿಪ್ರಾಯಪಟ್ಟರು.
ನಾಳೆಯಿಂದ ಕುರಬಗಟ್ಟಿ ಮಾರುತೇಶ್ವರ ಮಂದಿರದ ಉದ್ಘಾಟನೆ
ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದ ಮಾರುತೇಶ್ವರ ಮಂದಿರದ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಫೆ.8 ರಿಂದ ಜರಗುವುದು.
ಸಮಾಜದ ದಿಕ್ಸೂಚಿಯಾಗಿ ಕಾರ್ಯಮಾಡುತ್ತಿರುವ ರಂಗಭೂಮಿ
ಎಳೆಯರಿಂದ ವೃದ್ಧರವರೆಗೂ ಅವರವರಲ್ಲಿ ಇರುವಂತ ವಿಭಿನ್ನ ಭಾವನೆಗಳನ್ನು ಬೆಳೆಸಿ ಉಳಿಸುತ್ತಿರುವ ರಂಗಭೂಮಿ ಕಲೆಯು ಸಹ ಒಂದು ಉತ್ತಮ ಮಾಧ್ಯಮವಾಗಿ ಪರಿಣಮಿಸುತ್ತಿದೆ ಎಂದು ರಂಗಭೂಮಿ ಕಲಾವಿದೆ ಸನ್ಮತಿ ಅಂಗಡಿ ಹೇಳಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved