• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನಮಂಡಲದ ಚಳಿಗಾಲದ 11ನೇ ಅಧಿವೇಶನ : ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ
ವಿಧಾನಮಂಡಲದ ಚಳಿಗಾಲದ 11ನೇ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11ಕ್ಕೆ ಅಧಿವೇಶನ ವಿದ್ಯುಕ್ತವಾಗಿ ಆರಂಭವಾಗಲಿದೆ.
ಮಕ್ಕಳನ್ನು ಕನ್ನಡ ಮಾಧ್ಯಮದಲ್ಲೇ ಓದಿಸಿ
ಅನ್ಯಭಾಷೆ ಕಲಿಯುವುದು ತಪ್ಪಲ್ಲ, ಆದರೆ, ವಿಶ್ವದಲ್ಲಿಯೇ ಶ್ರೀಮಂತ ಸಂಸ್ಕೃತಿ ಹೊಂದಿರುವ ಕನ್ನಡ ಭಾಷೆಯ ಬಳಕೆ ಕಡಿಮೆ ಆಗಬಾರದು. ಕನ್ನಡ ಉಳಿಸಿ ಬೆಳೆಸಿ ಎಂದು ಹೇಳುವ ಬದಲು ಪ್ರತಿನಿತ್ಯ ವ್ಯವಹಾರದಲ್ಲಿ ಬಳಸಿದಾಗ ಮಾತ್ರ ಕನ್ನಡ ಉಳಿಸಲು ಸಾಧ್ಯ. ಮಾತೃಭಾಷೆ ಉಸಿರಾಗಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ ಹೇಳಿದರು.
ಚಳಿಗಾಲದ ಉತ್ತರಾಧಿವೇಶನಕ್ಕೆ ಕುಂದಾನಗರಿ ಸಜ್ಜು
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.9ರಿಂದ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಕಲ ರೀತಿಯಲ್ಲಿಯೂ ಸಿದ್ಧಗೊಂಡಿದೆ. ಸುವರ್ಣ ವಿಧಾನ ಸೌಧದಲ್ಲಿ ಉಭಯ ಕಲಾಪಗಳನ್ನು ನಡೆಸಲು ಸರ್ವರೀತಿಯಲ್ಲಿಯೂ ತಯಾರಿ ಪೂರ್ಣಗೊಂಡಿದೆ.
ನೀರು ಸರಬರಾಜು ಯೋಜನೆಗೆ ಸಿಎಂ, ತಂದೆಯವರ ಪ್ರಯತ್ನದಿಂದ ಅನುದಾನ ಮಂಜೂರು : ಸಂಸದೆ ಪ್ರಿಯಾಂಕಾ ಜಾರಕಿಹೊಳಿ

 ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಅಮೃತ್-2 ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಮೊದಲ ಹಂತದಲ್ಲಿ ₹18.98 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಮೀಸಲಾತಿ ನೀಡಿ ಸಮಾಜದ ಋಣ ತೀರಿಸಿ: ಬಸವಜಯಮೃತ್ಯುಂಜಯ ಸ್ವಾಮೀಜಿ
2ಎ ಮೀಸಲಾತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಂಚಮಸಾಲಿ ಸಮಾಜದ ಋಣತೀರಿಸಬೇಕು. ಅದನ್ನು ಬಿಟ್ಟು ಹೋರಾಟ ಹತ್ತಿಕಲು ಮುಂದಾದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಿರಿಧಾನ್ಯ, ಸಾವಯವ ಉತ್ಪನ್ನ ಬಳಸಿ ಆರೋಗ್ಯವಂತರಾಗಿ: ಶಿವನಗೌಡ
ಆಧುನಿಕ ಜೀವನ ಶೈಲಿಯಿಂದಾಗಿ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಬೊಜ್ಜು ಇತ್ತಾದಿ ರೋಗಗಳು ಮನುಷ್ಯರನ್ನು ಹೆಚ್ಚು ಬಾಧಿಸುತ್ತಿವೆ. ಇವುಗಳಿಂದ ಹೊರಬಂದು ಸಿರಿಧಾನ್ಯ ಮತ್ತು ಸಾವಯುವ ಉತ್ಪನ್ನ ಬಳಸುವುದು ಅತಿಮುಖ್ಯವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಎಸ್. ಪಾಟೀಲ ಹೇಳಿದರು.
ನಗರಕ್ಕೆ ಟ್ರ್ಯಾಕ್ಟರ್‌ ನಿಷೇಧ: ಪಂಚಮಸಾಲಿ ಹೋರಾಟಕ್ಕೆ ಬ್ರೇಕ್‌?
ಬೆಳಗಾವಿ ವಿಧಾನಮಂಡಲ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಡಿ.10ರಂದು ಸುವರ್ಣ ವಿಧಾನಸೌಧಕ್ಕೆ ಟ್ರ್ಯಾಕ್ಟರ್‌ ಮೂಲಕ ಮುತ್ತಿಗೆ ಹಾಕಲು ಕರೆ ನೀಡಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಜಿಲ್ಲಾಡಳಿತ ಶಾಕ್‌ ನೀಡಿದೆ. ಪ್ರತಿಭಟನೆಗೆ ಆಗಮಿಸುವ ವಾಹನಗಳನ್ನು ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಆದೇಶ ಹೊರಡಿಸಿದ್ದಾರೆ.
ಯತ್ನಾಳ ವಿರುದ್ಧ ಲಿಂಗಾಯತ ಸಂಘಟನೆಗಳ ಪ್ರತಿಭಟನೆ
ವಿಶ್ವಗುರು ಬಸವಣ್ಣನವರ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಿವಿಧ ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಉ.ಕ.ಸಮಗ್ರ ಅಭಿವೃದ್ಧಿಗೆ ₹30 ಸಾವಿರ ಕೋಟಿ ಮೀಸಲಿಡಿ: ಶಿವಾನಂದ ಸ್ವಾಮೀಜಿ
ಸಮಗ್ರ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹30 ಸಾವಿರ ಕೋಟಿ ಅನುದಾನ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಆಡಿ ಹಂದಿಗುಂದ ಶಿವಾನಂದ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಯುವಕರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮ ಸ್ಥಾಪಿಸಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved