• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಗಿದೆ.....ಅರಿಶಿಣ, ಮೆಣಸಿನಕಾಯಿ ಬೆಳೆಗೆ ಜಿಲ್ಲೆಯಲ್ಲಿ ಪೂರಕ ವಾತಾವರಣ: ಡಾ.ವಿಷ್ಣುವರ್ಧನ್‌
ಜಿಲ್ಲೆಯಲ್ಲಿ ಅರಿಶಿಣ, ಮೆಣಸಿನಕಾಯಿ ಬೆಳೆಗೆ ಪೂರಕ ಮಣ್ಣು, ವಾತಾವರಣ ಇದ್ದು, ರೈತರು ಈ ಬೆಳೆ ಬೆಳೆಯಲು ಆಸಕ್ತಿ ವಹಿಸಬೇಕೆಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ್‌ ಹೇಳಿದರು.
ಸಾಧನೆಯ ಮೂಲಕ ಸಮಾಜಕ್ಕೆ ವಿಶೇಷ ಕೊಡುಗೆ ನೀಡಿ
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದಲ್ಲಿ ಶಿಸ್ತು, ಶ್ರಮ, ಸಾಧನೆಯ ಮೂಲಕ ಸಮಾಜಕ್ಕೆ ಒಂದು ವಿಶೇಷ ಕೊಡುಗೆ ನೀಡುವ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸಪೆಕ್ಟರ್ ನಿರಂಜನ ಪಾಟೀಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸೂರ್ಯದೇವರ 6ನೇ ವರ್ಷದ ಜಾತ್ರಾ ಮಹೋತ್ಸವ
ಇತಿಹಾಸದ ಪುಟಗಳಲ್ಲಿ ಚನ್ನಮ್ಮಾಜಿಯ ಕಿತ್ತೂರು ಇರುವವರೆಗೂ ಈ ಸೂರ್ಯ ದೇವಸ್ಥಾನದ ಹಾಗೂ ಇದರ ಧರ್ಮದರ್ಶಿಗಳಾದ ಸುರೇಶ ಕಲಾಲ ಹೆಸರು ಅಜರಾಮರವಾಗಿರುತ್ತದೆ ಎಂದು ನಿಚ್ಚಣಕಿಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ ನುಡಿದರು.
ಬಡತನ ದಾರಿದ್ರ್ಯವನ್ನು ಹಣೆಬರಹ ಸೃಷ್ಟಿ ಮಾಡುವುದಿಲ್ಲ
ಬಡತನ ದಾರಿದ್ರ್ಯವನ್ನು ಹಣೆಬರಹ ಸೃಷ್ಟಿ ಮಾಡುವುದಿಲ್ಲ, ನಾವೇ ಅದನ್ನು ಸೃಷ್ಟಿ ಮಾಡಿಕೊಳ್ಳುತ್ತೇವೆ. ನಾನು ಬದುಕುತ್ತಿರುವ ಬದುಕು ಸಾಮಾನ್ಯವಲ್ಲವೆಂದು ಮನಗಂಡು ಮುನ್ನಡೆದರೇ ಸಾಧಿಸಲು ಸಾಧ್ಯ ಎಂದು ಸಾಧನಾ ಅಕಾಡೆಮಿಯ ಸಂಸ್ಥಾಪಕ ಮಂಜುನಾಥ.ಬಿ ಹೇಳಿದರು.
ಹೋಗಿದೆ...ಸಮಸ್ಯೆಗೆ ಸ್ಪಂದಿಸದ ಜನಪ್ರತಿನಿಧಿಗಳು: ರೈತರ ಆಕ್ರೋಶ
ಜನಪ್ರತಿನಿಧಿಗಳು ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಹಸೀಲ್ದಾರ್‌ ಕಚೇರಿ ಎದುರು ರೈತರು ಗುರುವಾರ ಪ್ರತಿಭಟನೆ ನಡೆಸಿದರು.ಶಾಸಕ ಜಗದೀಶ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ತಾಲೂಕಿನ ಜನಪ್ರತಿನಿಧಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಹೋಗಿದೆ....ರಾಷ್ಟ್ರೀಯ ಏಕಾತ್ಮಕ ಯಾತ್ರೆ ಶ್ಲಾಘನೀಯ: ಮಹಾದೇವ ಪ್ರಸನ್ನ
ಒಂದು ರಾಷ್ಟ್ರ ಒಂದು ಸಂಸ್ಕೃತಿ, ಒಂದೇ ಜನ ಎಂಬ ಆಶಯದೊಂದಿಗೆ ವೈವಿದ್ಯತೆಯಲ್ಲಿ ಏಕತೆಯನ್ನು ಮೂಡಿಸುವ ಎಬಿವಿಪಿಯ ರಾಷ್ಟ್ರೀಯ ಏಕಾತ್ಮಕ ಯಾತ್ರೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಧಾರವಾಡ ಐಐಟಿಯ ನಿರ್ದೇಶಕ ಮಹಾದೇವ ಪ್ರಸನ್ನ ಹೇಳಿದರು.
ಜವಳಿ ಉದ್ಯಮಕ್ಕೆ ಗ್ರಹಣ ಮಹಿಳಾ ಉದ್ಯೋಗಿಗಳಲ್ಲಿ ತಲ್ಲಣ!
ನೇಕಾರಿಕೆ ಉದ್ಯಮದಲ್ಲಿ ಉಪ ಉದ್ಯೋಗಗಳಲ್ಲಿ ಸಕ್ರಿಯವಾಗಿದ್ದ ಮಹಿಳೆಯರು ಇದೀಗ ಜವಳಿ ಉದ್ಯಮ ಅವನತಿಯ ಹಾದಿ ಹಿಡಿದಿರುವುದರಿಂದ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಉಂಟಾಗಿದೆ. ಹೀಗಾಗಿ ಅನಿವಾರ್ಯವಾಗಿ ಕುಲಕಸುಬು ತೊರೆದು ಇತರೆ ಉದ್ಯೋಗಗಳತ್ತ ಮುಖ ಮಾಡಿದ್ದಾರೆ.
ನಾಡಿದ್ದು ವಿಟಿಯು ಘಟಿಕೋತ್ಸವ ಭಾಗ-2
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವದ ಭಾಗ-2 ಅನ್ನು ಫೆ.8 ರಂದು ಬೆಳಗ್ಗೆ 11 ಗಂಟೆಗೆ ವಿಟಿಯು ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಿದೆ ಎಂದು ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ್.ಎಸ್‌ ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಲಿ
ಬಡ ಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಬೇಕು ಎಂದು ಆಹಾರ‌ ಮತ್ತು ನಾಗರಿಕ‌ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರ ಮಾದರಿ ಶಾಲೆಯಿಂದ ಅಸಂಖ್ಯಾತ ಪ್ರತಿಭೆಗಳ ಅನಾವರಣ
ಗಡಿಭಾಗದ ಕನ್ನಡ ಭಾಷಿಕರ ಅಸಂಖ್ಯಾತ ಪ್ರತಿಭೆಗಳ ಅನಾವರಣ ಪಟ್ಟಣದ ಶಾಸಕರ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಿಂದ ಆಗಿದೆ ಎಂದು ಸಿಆರ್‌ಪಿ ಬಸವರಾಜ ಜನಕಟ್ಟಿ ಹೇಳಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved