• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಗಮ‌ ಅಧಿವೇಶನಕ್ಕಾಗಿ ಸಕಲ‌ ಸಿದ್ಧತೆ
ಪ್ರಸಕ್ತ ಸಾಲಿನ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ‌ ಸಂಬಂಧಿಸಿದಂತೆ ವಸತಿ, ಸಾರಿಗೆ, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ವೇದಾಂತ ದೆಹಲಿ ಹಾಪ್ ಮ್ಯಾರಾಥಾನ್‌ದಲ್ಲಿ ಐಗಳಿ ಗ್ರಾಮದ ಯುವಕರು ಭಾಗಿ
ದಿಲ್ಲಿಯಲ್ಲಿ ನಡೆದ ದೇಶದ ಪ್ರತಿಷ್ಠಿತ ಮ್ಯಾರಾಥಾನ್‌ಗಳಲ್ಲಿ ಒಂದಾದ ವೇದಾಂತ ದೆಹಲಿ ಹಾಪ್ ಮ್ಯಾರಾಥಾನ್‌ದಲ್ಲಿ ಐಗಳಿ ಗ್ರಾಮದ ನಿರಂಜನ ಪಾಟೀಲ, ರುದ್ರಗೌಡ ಪಾಟೀಲ ಹಾಗೂ ರಾಜಶೇಖರ ಔರಸಂಗ ಕಾರ್ಯಕ್ರಮದಲ್ಲಿ ಓಟದ ಸ್ಪರ್ಧೆ ಭಾಗವಹಿಸಿ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ.
ಚಿಕ್ಕವಯಸ್ಸಿನ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ : ರಮೇಶ ಪುನರುಚ್ಚಾರ
ಬಿ.ಎಸ್‌. ಯಡಿಯೂರಪ್ಪ ಹೋರಾಟದ ಮೂಲಕ ರಾಜಕೀಯದಲ್ಲಿ ದೊಡ್ಡ ಸ್ಥಾನಕ್ಕೇರಿದ್ದಾರೆ. ಆದರೆ, ಚಿಕ್ಕವಯಸ್ಸಿನ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ. ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.
ಸಭೆಯಲ್ಲಿ ಪ್ರತಿಧ್ವನಿಸಿದ ಶಾಹು ಮಹಾರಾಜರ ಪ್ರತಿಮೆ
ಶಾಹು ನಗರದಲ್ಲಿ ಸ್ವಾಗತ ಕಮಾನು ನಿರ್ಮಾಣ, ಛತ್ರಪತಿ ಶಾಹು ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿತು.
ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು
ರಾಯಬಾಗ ತಾಲೂಕಿನ ಹಿಡಕಲ್ಲ ಗ್ರಾಮದ ಮನ್ನಿಕೇರಿ ತೋಟದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕಿರಣ ಸಿದ್ದಪ್ಪ ಕುರ್ಲಚ್ಚಿ(16) ಬುಧವಾರ ಹೃದಯಾಘಾತದಿಂದ ಮೃತಪದ್ದಾನೆ.
ಹಿರಿಯ ವಕೀಲ ನಾಪತ್ತೆ: ವಕೀಲರ ಪ್ರತಿಭಟನೆ
ಅಥಣಿ ವಕೀಲರ ಸಂಘದ ಹಿರಿಯ ಸದಸ್ಯ, ಮುಖಂಡ ಸುಭಾಷ ಪಾಟಣಕರ ಎರಡು ದಿನಗಳಿಂದ ಕಾಣೆಯಾಗಿದ್ದು, ದೂರು ನೀಡಿದರೂ ಪತ್ತೆಗೆ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಅಥಣಿ ವಕೀಲರ ಸಂಘದ ಸದಸ್ಯರು ಗುರುವಾರ ಕೋರ್ಟ್‌ ಕಲಾಪದಿಂದ ದೂರ ಉಳಿದು ಪಾದಯಾತ್ರೆ ಮೂಲಕ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಹುಕ್ಕೇರಿ ಕಂದಾಯ ಇಲಾಖೆ ಈಗ ಇ-ಆಫೀಸ್
ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ತ್ವರಿತಗತಿಯಲ್ಲಿ ತಲುಪಿಸುವುದು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದೊಂದಿಗೆ ಹುಕ್ಕೇರಿ ತಾಲೂಕು ಆಡಳಿತ ಸೌಧದಲ್ಲಿ ಮಹತ್ವಾಕಾಂಕ್ಷಿ ಇ-ಆಫೀಸ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಡಾ.ವೀರೇಂದ್ರ ಹೆಗ್ಗಡೆ ಸಾಮಾಜಿಕ ಕಾರ್ಯ ಶ್ಲಾಘನೀಯ: ಮಲ್ಲಣ್ಣ ಯಾದವಾಡ
ಗ್ರಾಮೀಣ ಪ್ರದೇಶದ ಬಡಮಹಿಳೆಯರನ್ನು ಸಂಘಟಿಸಿ ಅವರಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಅನುಷ್ಠಾನ ಮಾಡುತ್ತಿರುವ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಟ್ಟುಹಾಕಿರುವ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ ಎಂದು ಶ್ರೀ ಧನಲಕ್ಷ್ಮೀ ಶುಗರ್ಸ್‌ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.
ವಕ್ಫ್ ವಿರುದ್ಧ ಹೋರಾಟ ಕೈಬಿಡುವಂತೆ ನಮಗೆ ಹೇಳಿಲ್ಲ
ಬೆಳಗಾವಿ: ಜೆಪಿಸಿ ಸದಸ್ಯರಾಗಲೀ ಅಥವಾ ಪಕ್ಷದ ವರಿಷ್ಠರಾಗಲೀ ವಕ್ಫ್ ವಿರುದ್ಧ ಹೋರಾಟ ಕೈಬಿಡುವಂತೆ ನಮಗೆ ಹೇಳಿಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ಚಳಿಗಾಲ ಅಧಿವೇಶನ, ಸಮಿತಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು: ಡಿಸಿ
ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ಲೋಪಗಳು ಆಗದಂತೆ ಎಲ್ಲ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved