• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋ.ಶಿವಾಪುರ ಗ್ರಾಮದಲ್ಲಿ ಸಂಭ್ರಮದ ಕಾರ್ತಿಕೋತ್ಸವ
ಯರಗಟ್ಟಿ ಸಮೀಪದ ಕೋ.ಶಿವಾಪೂರ ಗ್ರಾಮದಲ್ಲಿ ಸೋಮವಾರ ಅಮಾವಾಸ್ಯೆ ದಿನ ರಾತ್ರಿ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ವಿವಿದ ಭಣ್ಣಗಳ ರಂಗೋಲಿ ಚಿತ್ರ ಹಾಕಿ ನಂತರ ದೇವಸ್ಥಾನದ ಸುತ್ತಲು ದೀಪ ಹಚ್ಚಿ ಸಂಭ್ರಮಿಸಿದರು.
ಅಸಮರ್ಪಕ ಸಾರಿಗೆ ವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಬಸ್‌ಗಳು ತಡವಾಗಿ ಚಲಿಸುವುದು, ನಿಗದಿತ ಸ್ಥಳಗಳಲ್ಲಿ ನಿಲ್ಲದಿರುವುದು, ಬಸ್ ನಿಲ್ದಾಣದ ಅವ್ಯವಸ್ಥೆ ಸೇರಿದಂತೆ ತಾಲೂಕಿನ ಅಸರ್ಮಪಕ ಸಾರಿಗೆ ವ್ಯವಸ್ಥೆ ಆಕ್ರೋಶಗೊಮಡ ಕರ್ನಾಟಕ ಯುವ ರಕ್ಷಣಾವೇದಿಕೆಯ ಪದಾಧಿಕಾರಿಗಳು ಮಂಗಳವಾರ ಪಟ್ಟಣದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.
ಹೋರಾಟ ತಡೆಯಲು ಯತ್ನಿಸಿದರೆ ದೊಡ್ಡ ಕ್ರಾಂತಿ : ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯಕ್ಕಾಗಿ ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಡಿ.10ರಂದು ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಅವಾಚ್ಯ ಶಬ್ಧಗಳಿಂದಗೆ ನಿಂದನೆ : ಆರೋಪಿ ಸೆರೆ
ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್‌ ಬುಕ್‌ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್‌ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಿಎಂಎವೈ ಆರ್ಥಿಕ ನೆರವು ಹೆಚ್ಚಿಸಿ: ಕಡಾಡಿ
ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮತ್ತು ನಿರ್ಮಾಣ ವೆಚ್ಚದಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀಡಲಾಗುವ ಆರ್ಥಿಕ ನೆರವನ್ನು₹ 2 ಲಕ್ಷಕ್ಕೆ ಹೆಚ್ಚಿಸುವುದು ಅಗತ್ಯವಿದೆ ಎಂದು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.
ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬಂತು ಶುಕ್ರದೆಸೆ!
ರಾಜ್ಯದ ಪ್ರಮುಖ ಶಕ್ತಿ ದೇವತೆಯ ಕ್ಷೇತ್ರಗಳಲ್ಲೊಂದಾದ ಸುಕ್ಷೇತ್ರ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಕೊನೆಗೂ ಶುಕ್ರದೆಸೆ ಕೂಡಿಬಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸವದತ್ತಿ ಶ್ರೀ ಯಲ್ಲಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿವೆ. ಈಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ₹100 ಕೋಟಿ ಅನುದಾನ ಮಂಜೂರು ಮಾಡಿದೆ.
ಜೀವವಿಮೆ ಹಣಕ್ಕಾಗಿ ಒಡಹುಟ್ಟಿದ ಅಣ್ಣನನ್ನೇ ಸಹಚರರೊಂದಿಗೆ ಸೇರಿ ಕೊಲೆ ಮಾಡಿಸಿದ ತಮ್ಮ
ಜೀವವಿಮೆ ಹಣಕ್ಕಾಗಿ ಒಡಹುಟ್ಟಿದ ಅಣ್ಣನನ್ನೇ ಸಹಚರರೊಂದಿಗೆ ಸೇರಿ ಸಹೋದರನೇ ಹತ್ಯೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಂದ ಪತ್ನಿ!
ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೃಷ್ಣಾನದಿ ನೀರಿನಲ್ಲಿ ಮುಳುಗಿಸಿ ಪತ್ನಿಯೇ ಹತ್ಯೆ ಮಾಡಿದ ಘಟನೆ ರಾಯಬಾಗ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ನಡೆದಿದ್ದು, ಘಟನೆ 11 ತಿಂಗಳ ಬಳಿಕ ಬೆಳಕಿಗೆ ಬಂದಿದೆ.
ಬೆಳಗಾವಿಗೆ ಇನ್ನೊಂದು ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟಿದ್ದು: ಸಚಿವ ಸತೀಶ ಜಾರಕಿಹೊಳಿ
ಶಾಸಕ ಆಸೀಫ್‌ (ರಾಜು) ಸೇಠ್‌ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದು ನಿಜ. ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿವೇಶನ ನಂತರ ಏನಾಗುತ್ತದೆ ಕಾದು ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಪ್ರಮುಖ: ಡಾ.ಎಂ.ಸಿ. ಸುಧಾಕರ
ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಹೇಳಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved