• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಂಪುರ ಗ್ರಾಪಂ ಮುಂದೆ ಕಸ ಸುರಿದು ತಿಮ್ಮನಾಯ್ಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಎಐ ತರಬೇತಿಗೆ‘ನಿಪುಣ ಕರ್ನಾಟಕʼ ಯೋಜನೆ
ಜಿಬಿಎ ಪಾಲಿಕೆಗಳ ವಾರ್ಡ್‌ ಸಂಖ್ಯೆ 369ಕ್ಕೇರಿಕೆ
ಕ್ರೀಡೆ ಮಕ್ಕಳ ಬೆಳವಣಿಗೆಗೆ ಪೂರಕ
ಮಲ್ಲಿಮಾಕನಪುರ ಬಸವೇಶ್ವರ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಜೀವನವೂ ಇರಬೇಕು, ಪ್ರಕೃತಿಯೂ ಉಳೀಬೇಕು: ಖಂಡ್ರೆವಿಜಯನಗರ ಸಾಮ್ರಾಜ್ಯ ಭವ್ಯತೆ ಹಂಪಿಯಲ್ಲಿ ಜೀವಂತ : ಗೆಹಲೋತ್‌ಮೆಟ್ರೋ ನಿಲ್ದಾಣ ಸ್ಫೋಟಿಸುವ ಬೆದರಿಕೆ ಹಾಕಿದ್ದ ಕಿಡಿಗೇಡಿ ಸೆರೆಪಾರಿವಾಳ ಗುಟ್ಟದಲ್ಲಿ ಕಡಲೇಕಾಯಿ ಪರಿಷೆ

ಇನ್ನಷ್ಟು ಸುದ್ದಿ

ಯುವಕರನ್ನು ವ್ಯಸನದಿಂದ ದೂರವಿರಿಸಲು ಕ್ರೀಡೆ ಸಹಕಾರಿ
ದೊಡ್ಡಬಳ್ಳಾಪುರ: ಇತ್ತೀಚೆಗೆ ಸಮಾಜದಲ್ಲಿ ಯುವಕರು ಮಾದಕ ವ್ಯಸನಗಳತ್ತ ಜಾರುತ್ತಿರುವುದು ಆತಂಕಕಾರಿ. ಯುವಕರನ್ನು ಇಂತಹ ದುಶ್ಚಟಗಳಿಂದ ದೂರವಿಡಲು ಕ್ರೀಡಾಕೂಟಗಳು ಸಹಕಾರಿ ಎಂದು ನಿವೃತ್ತ ಯೋಧ ಅನಂತರಾಜ ಗೋಪಾಲ್ ಹೇಳಿದರು.
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಐಟಿ-ಬಿಟಿ ಸೇರಿ ಉದ್ಯಮ ಸ್ಥಾಪನೆಗೆ ಪೂರಕವಾದ ನೀತಿಗಳು, ಪರವಾನಗಿ ಸರಳೀಕರಣ, ಅಗತ್ಯ ಮೂಲಸೌಕರ್ಯ, ಕೌಶಲ್ಯಯುತ ಮಾನವ ಸಂಪನ್ಮೂಲ ಒಳಗೊಂಡ ಪೂರಕ ವಾತಾವರಣದಿಂದ ಕರ್ನಾಟಕವು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಖಾಸಗಿ ಸ್ಟಾರ್ಟ್‌ ಅಪ್‌ಗಳು ಹಾಗೂ ರಾಜ್ಯ ಐಟಿ ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ರಾಜ್ಯದಲ್ಲೇ ಅಭಿವೃದ್ಧಿಪಡಿಸಿ ನಿರ್ಮಿಸಿರುವ ಬಹುನಿರೀಕ್ಷೆಯ ಅಗ್ಗದ ದರದ ‘ಕಿಯೋ’ ಎಐ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.
ವೈಟ್‌ ಕಾಲರ್‌ ವಲಸಿಗರಿಂದ ಭಾಷಾ ಸಂಘರ್ಷ ಸೃಷ್ಟಿ
ರಾಜ್ಯಕ್ಕೆ ಅಸಂಘಟಿತ ವಲಯ ಅಂದರೆ ತಳಮಟ್ಟದ ಕಾರ್ಮಿಕರು ಮಾತ್ರ ವಲಸೆ ಬರುತ್ತಿಲ್ಲ, ಬದಲಾಗಿ ವೈಟ್‌ ಕಾಲರ್‌ ಉದ್ಯೋಗದಲ್ಲೂ ಇವರ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಭಾಷಾ ವಿಚಾರ, ಪ್ರಾದೇಶಿಕ ಸಂಘರ್ಷದಲ್ಲಿ ಇವರ ಪಾತ್ರವೇ ಮುಖ್ಯವಾಗಿದೆ ಎಂಬ ಅಭಿಪ್ರಾಯ ದಟ್ಟವಾಗಿದೆ.
ತಾವರೆಕೆರೆ ಗ್ರಾಪಂಗೆ ಕೆಂದಲಗಾ ಪಂಚಾಯತಿ ಸದಸ್ಯರ ಭೇಟಿ
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿಗೆ ಬೆಳಗಾವಿ ಕ್ಷೇತ್ರದ ಯಮಕನಮರಡಿ ಹಾಗೂ ನಿಪ್ಪಾಣಿ ತಾಲೂಕಿನ ಕೆಂದಲಗಾ ಗ್ರಾಪಂ ಸದಸ್ಯರು ಹಾಗೂ ಆಡಳಿತ ಮಂಡಳಿ ಭೇಟಿ ನೀಡಿದ್ದರು.
ಸರ್ಕಾರಿ ಶಾಲೆಗೆ ದಾಖಲಾತಿ ಹೆಚ್ಚಿಸಿ ಫಾರಿನ್‌ ಟೂರ್‌ ಹೋಗಿ!
ರಾಜ್ಯದ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕುಸಿಯುತ್ತಿರುವ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಿಸಲು 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರ ನಿರ್ದಿಷ್ಟ ಗುರಿ ನಿಗದಿ ಮಾಡಿದೆ.
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!

 ಇನ್ನು ಮುಂದೆ ಅವಧಿ ಮೀರಿ ಪಟಾಕಿ ಹೊಡೆಯುವವರು ಯೋಚಿಸಿ ಇಲ್ಲವಾದರೆ ಕಾನೂನಿನ ಸಂಕಷ್ಟ ಎದುರಿಸಬೇಕಾದೀತು. ನಗರದಲ್ಲಿ ಈಗಾಗಲೇ ಅಳವಡಿಸಿರುವ ಕ್ಯಾಮೆರಾಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಾಫ್ಟ್‌ವೇರ್‌ ಒಂದನ್ನು ಪ್ರಾಯೋಗಿಕವಾಗಿ ಅಳವಡಿಸಿದ್ದು,  ಇತರೆ ಕ್ಯಾಮೆರಾಗಳಿಗೂ ವಿಸ್ತರಿಸಲು ಚಿಂತನೆ  

ಮೆಟ್ರೋ ರೈಲಿನ ಬಾಗಿಲಲ್ಲಿ ಕಾಲಿಟ್ಟು ಅರ್ಧಗಂಟೆ ರೈಲು ತಡೆದ ಗುಂಪು

ನಗರದ ಆರ್‌.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಿಗದಿತ ಅವಧಿಗಿಂತ ಮೊದಲೇ ರೈಲು ಆರಂಭಿಸಲು ಒತ್ತಾಯಿಸಿ ಸುಮಾರು 15 ಜನರ ಗುಂಪು ರೈಲನ್ನು ತಡೆದು ಗಲಾಟೆ ಮಾಡಿದ್ದರಿಂದ ಹಳದಿ ಮೆಟ್ರೋ ಮಾರ್ಗದ ಸಂಚಾರ ಅರ್ಧ ಗಂಟೆ ವಿಳಂಬವಾದ ಘಟನೆ ಸೋಮವಾರ ನಡೆದಿದೆ.

ಬಸವನಗುಡಿ ಕಡಲೆ ಪರಿಷೆಗೆ ರೆಡ್ಡಿ ಚಾಲನೆ

ನಗರದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕಾರ್ತಿಕ ಕಡೆಯ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು. ಬುಲ್‌ಟೆಂಪಲ್‌ ರಸ್ತೆಯುದ್ದಕ್ಕೂ ಕಡಲೆಕಾಯಿಯ ಘಮ ಆವರಿಸಿದ್ದು, ಸಾಂಸ್ಕೃತಿಕ ಪರಂಪರೆ ಮೇಳೈಸಿದೆ. ಮೊದಲ ದಿನವೇ ಲಕ್ಷಕ್ಕೂ ಅಧಿಕ ಜನ ಭೇಟಿ ನೀಡಿ ಗ್ರಾಮೀಣ ಸೊಗಡನ್ನು ಸವಿದರು.

ರಾಜ್ಯ ಸರ್ಕಾರದಿಂದ ಮೇಡ್‌ ಇನ್‌ ಕರ್ನಾಟಕ ಕಂಪ್ಯೂಟರ್‌ ಅಭಿವೃದ್ಧಿ, ಇಂದು ಬಿಡುಗಡೆ

ಐಟಿ-ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ಕರ್ನಾಟಕದ ಸ್ಟಾರ್ಟಪ್‌ಗಳು ನಿರ್ಮಿಸಿರುವ ಕೃತಕ ಬುದ್ಧಿಮತ್ತೆ ಆಧಾರಿತ ‘ಕಿಯೋ’ (ಕೆಇಒ) ಹೆಸರಿನ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್‌-2025ರ ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಲಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 678
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved