• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಪ್ರೊಫೈಲ್‌ ಕೈದಿಗಳಿಗೂ ಮೊಬೈಲ್‌ ಪೂರೈಕೆ!
ಹೃದಯಾಘಾತಕ್ಕೆ ಮತ್ತೆ 4 ಬಲಿ: ಯೋಧ, ಶಿಕ್ಷಕಿ, ನೌಕರನ ಸಾವು
ಶೀಲ ಶಂಕೆ : ಕಿರುತೆರೆ ನಟಿ, ಪತ್ನಿಗೆ ಚಾಕು ಇರಿದ ಪತಿ
ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ
ಮಲೆಮಹದೇಶ್ವರ ದುರಂತ ಬೆನ್ನಲ್ಲೇ ಬನ್ನೇರುಘಟ್ಟದಲ್ಲಿ 3 ಹುಲಿಮರಿ ಸಾವು
ಸೊಳ್ಳೆ ವಿರುದ್ಧ ಸಮರ, 1500 ಸೈನಿಕರು, ₹6 ಕೋಟಿ ವೆಚ್ಚ!
ಲಾರ್ಡ್ಸ್‌ನಲ್ಲಿ ಕುಸಿದ ಇಂಗ್ಲೆಂಡ್‌ಗೆ ರೂಟ್‌ ಆಸರೆಉಗ್ರ ನಾಸೀರ್‌ಗೆ ಔಷಧಿ ಬಾಕ್ಸಲ್ಲಿ ಮೊಬೈಲ್‌ ಕಳುಹಿಸುತ್ತಿದ್ದ ವೈದ್ಯ!2,500 ಇವಿ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ ನಿರ್ಧಾರ ಕೈಬಿಟ್ಟ ಸರ್ಕಾರ!ಮೈಸೂರು, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ

ಇನ್ನಷ್ಟು ಸುದ್ದಿ

''ಇದರಿಂದ ಮಾತ್ರವೇ ಹಠಾತ್‌ ಸಾವು ತಪ್ಪಿಸಲು ಸಾಧ್ಯ ''

‘ಹಾಸನದಲ್ಲಿನ ಕಳೆದೆರಡು ತಿಂಗಳಲ್ಲಿ ಉಂಟಾಗಿರುವ 20 ಹೃದಯಾಘಾತದ ಸಾವುಗಳಲ್ಲಿ ಶೇ.75 ರಷ್ಟು ಮಂದಿ ಸಾವಿಗೆ ಜೀವನಶೈಲಿ ಹಾಗೂ ಅನಾರೋಗ್ಯದ ಹಿನ್ನೆಲೆ ಕಾರಣ

1971ರಿಂದ ನಿತ್ಯ ಕನ್ನಡಪ್ರಭ ಓದುತ್ತಿರುವ ‘ಮಹಾ ಓದುಗ’

‘ಇಂದಿನ ಸುದ್ದಿ ನಾಳೆಗೆ ರದ್ದಿ’ ಎನ್ನುವವರ ನಡುವೆ ‘ಓಲ್ಡ್ ಈಸ್ ಗೋಲ್ಡ್’ ಎನ್ನುವ ನಿಷ್ಠಾವಂತ ಓದುಗರೊಬ್ಬರ ಪತ್ರಿಕೆ ಸಂಗ್ರಹದ ಅಪಾರ ಪ್ರೀತಿಯ ಕಥನವಿದು. ಬಂಟ್ವಾಳ ತಾಲೂಕಿನ 88ರ ಹರೆಯದ ಈ ಕೃಷಿಕರು ಕಳೆದ 55 ವರ್ಷಗಳಿಂದ ‘ಕನ್ನಡಪ್ರಭ’ದ ನಿರಂತರ ಓದುಗ ಹಾಗೂ ಸಂಗ್ರಹಕಾರ ಎಂಬುದು ವಿಶೇಷ.

ಸಿಲಿಕಾನ್ ಸಿಟಿ ಬೆಂಗಳೂರಿನ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ

ಕರ್ನಾಟಕದ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದ್ದು, ವಿಶ್ವದಲ್ಲಿ ಪರಿಣಿತ ಟೆಕ್ಕಿಗಳನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಅಗ್ರ 10 ರಲ್ಲಿ ಸ್ಥಾನ ಪಡೆದಿದೆ. ಭಾರತದ ಒಟ್ಟು 6 ನಗರಗಳು ಈ ಪಟ್ಟಿಯಲ್ಲಿರುವುದು ವಿಶೇಷ.

ಮೆಜೆಸ್ಟಿಕ್‌ ನಿಲ್ದಾಣದಿಂದ ಆಗಸ್ಟ್ 15ರಿಂದ 3 ರೈಲುಗಳ ಮಾರ್ಗ ಬದಲಾವಣೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ (ಕೆಎಸ್ಆರ್ ಮೆಜೆಸ್ಟಿಕ್‌) ಯಾರ್ಡ್‌ನಲ್ಲಿ ಮೂಲಸೌಕರ್ಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ 2026ರ ಜನವರಿ 15ರವರೆಗೆ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಗಾಳಿ ಆಂಜನೇಯ ದೇವಸ್ಥಾನ ಇನ್ಮುಂದೆ ಸರ್ಕಾರದ ತೆಕ್ಕೆಗೆ

ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ದೇವಸ್ಥಾನದ ಟ್ರಸ್ಟ್‌ನ ಹಣಕಾಸಿನ ಅವ್ಯವಹಾರ, ಅವ್ಯವಸ್ಥೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರದ ವಶಕ್ಕೆ ಪಡೆದು ‘ಘೋಷಿತ ಸಂಸ್ಥೆ’ ಎಂದು ಆದೇಶಿಸಲಾಗಿದೆ.

ಜು.14ಕ್ಕೆ ‘ಶಕ್ತಿ ಸ್ಕೀಂ’ 500 ಕೋಟಿ ಮೈಲುಗಲ್ಲು ಸಂಭ್ರಮ
ಶಕ್ತಿ ಯೋಜನೆ ಅಡಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರ ಸಂಖ್ಯೆ 500 ಕೋಟಿ ತಲುಪುತ್ತಿರುವ ಹಿನ್ನೆಲೆಯಲ್ಲಿ ಜು.14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಒಂದು ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚಲು ನಿರ್ಧರಿಸಲಾಗಿದೆ.
ರಾಜ್ಯ ರಾಜಕಾರಣ : ಭಾರಿ ಸಂಚಲನಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ ಹೇಳಿಕೆ

‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.

ಹಾಸನ ಕಿರಿಯರ ಸಾವಿಗೆ ಕಾರಣ ಗೊತ್ತಾಗ್ತಿಲ್ಲ : ಆತಂಕಕಾರಿ ವರದಿ
ಹಾಸನ ಜಿಲ್ಲೆಯಲ್ಲಿ ಹಠಾತ್‌ ಹೃದಯಾಘಾತ ಪ್ರಕರಣ ಹೆಚ್ಚಾಗಿ ಆತಂಕ ಸೃಷ್ಟಿಯಾಗಿದ್ದ ಬಗ್ಗೆ ಡಾ। ಕೆ.ಎಸ್‌. ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ಗುರುವಾರ ಪರಿಶೋಧನಾ ವರದಿ ಸಲ್ಲಿಸಿದೆ.
ನಾಗರಿಕರ ಎಲ್ಲಾ ಸ್ವತ್ತಿಗೂ ಇ-ಖಾತೆ ಮಾಡಿಸುವ ಗುರಿ
ಹೊಸಕೋಟೆ: ನಗರದಲ್ಲಿರುವ ಪ್ರತಿಯೊಂದು ಮನೆ, ನಿವೇಶನ ಸೇರಿದಂತೆ ಎಲ್ಲಾ ರೀತಿಯ ಸ್ವತ್ತುಗಳಿಗೂ ಇ-ಖಾತೆ ಮಾಡಿಸುವುದೇ ನಮ್ಮ ಗುರಿ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತು
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 564
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved