• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರೂಣ ಹತ್ಯೆ ಸಹಾಯವಾಣಿಗೆ ಎರಡೇ ಕರೆ ! ಅನೇಕರಿಗೆ ಗೊತ್ತೇ ಇಲ್ಲ
ಕಬ್ಬು ದರ ಆಯ್ತು, ಈಗ ಮೆಕ್ಕೆ ಜೋಳಕ್ಕೆ ಬಿವೈವಿ ಹೋರಾಟ
ಹಾಸ್ಟೆಲ್‌ ಸೌಲಭ್ಯ ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಿರಿ
ರಾಸುಗಳಿಗೆ ಕಡ್ಡಾಯ ಕಾಲುಬಾಯಿ ಲಸಿಕೆ ಹಾಕಿಸಿ
ಹಾವು, ನಾಯಿ ಕಡಿತಕ್ಕೆ ಔಷಧಿ ಅಗತ್ಯ ದಾಸ್ತಾನು
ಕೋಮುಗಲಭೆ ಸೃಷ್ಟಿಸುವ ವ್ಯಕ್ತಿ ವಿರುದ್ದ ಕ್ರಮಕ್ಕೆ ಆಗ್ರಹ
ಶಾಸಕ ಶರತ್‌ ಸಮ್ಮುಖದಲ್ಲಿ ಬಿಜೆಪ ತೊರೆದು ಕಾಂಗ್ರೆಸ್ ಸೇರಿದ ಯುವಕರುಜೋಡಿ ಮಾರ್ಗ ಕಾಮಗಾರಿ : ಕೆಲ ರೈಲು ಸಂಚಾರ ರದ್ದುಫಾರ್ಮಸಿ ಕೋರ್ಸ್ ಪ್ರವೇಶಕ್ಕೆ ನಿಯಮ ಪಾಲಿಸಿ : ಹೈಕೋರ್ಟ್ನಾಗವಾರದಲ್ಲಿ ಆದಾಯಕ್ಕಾಗಿ ವಾಣಿಜ್ಯಸಂಕಿರ್ಣ ಕಟ್ಟಲು ಮೆಟ್ರೋ ಯೋಜನೆ

ಇನ್ನಷ್ಟು ಸುದ್ದಿ

ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಎಂಬ ಗುಸುಗುಸು ಬೆನ್ನಲ್ಲೇ ಭೇಟಿ

ಎಂಜಿನಿಯರ್‌ಗೆ ಟವರ್‌ ಹತ್ತು ಅಂದಿದ್ದ ಕಂಪನಿಗೆ ‘ಹೈ’ ತಪರಾಕಿ

ಟೆಲಿಕಮ್ಯುನಿಕೇಷನ್‌ ಎಂಜಿನಿಯರಿಂಗ್‌ ಪದವೀಧರನಿಗೆ ಮೊಬೈಲ್‌ ಟವರ್‌ ಹತ್ತುವಂತೆ ಹೇಳಿ ಅವಮಾನಿಸಿದ್ದಷ್ಟೇ ಅಲ್ಲ, ಆತ ರಾಜೀನಾಮೆ ನೀಡಿದ ನಂತರವೂ ನೇಮಕಾತಿ ವೇಳೆ ಇಟ್ಟಿದ್ದ 90 ಸಾವಿರ ರು. ಭದ್ರತಾ ಠೇವಣಿ ಹಿಂದಿರುಗಿಸದೆ ಒಂಬತ್ತು ವರ್ಷ ಸತಾಯಿಸಿದ ಖಾಸಗಿ ಕಂಪನಿಯನ್ನು ಹೈಕೋರ್ಟ್‌ ತರಾಟೆ 

ಶೀಘ್ರದಲ್ಲೇ ಬಸವೇಶ್ವರ ಪುತ್ಥಳಿ ಲೋಕಾರ್ಪಣೆಗೆ ಕ್ರಮ
ದೇವನಹಳ್ಳಿ: ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಾಣ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ವೈಯಕ್ತಿವಾಗಿ ೧೫ ಲಕ್ಷ ನೆರವು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಅಂಗನವಾಡಿ ಸುವರ್ಣ ಮಹೋತ್ಸವ ಸಬಲೀಕರಣದ ಪೀಠಿಕೆ
ದೊಡ್ಡಬಳ್ಳಾಪುರ: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಒಂದು ವಾರದಲ್ಲಿ ಗೃಹಲಕ್ಷ್ಮಿ 23ನೇ ಕಂತು ಬಿಡುಗಡೆ
ದೊಡ್ಡಬಳ್ಳಾಪುರ: ಸಮಾಜದಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಬಂದಿದೆ. ಇನ್ನೂ ಒಂದು ವಾರದಲ್ಲಿ ಗೃಹಲಕ್ಷ್ಮಿಯ 23 ನೇ ಕಂತು ಹಣ ನಿಮ್ಮ ಖಾತೆಗೆ ಜಮೆಯಾಗಲಿದೆ
ಜಿಲ್ಲೆಯ ಬ್ಯಾಂಕ್‌ ಖಾತೆಗಳಲ್ಲಿ 43 ಕೋಟಿ ನಿಷ್ಕ್ರಿಯ ಠೇವಣಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳ ಒಟ್ಟು ಮೌಲ್ಯ ಸುಮಾರು 43.23 ಕೋಟಿ ರುಪಾಯಿ ಹಣ ಬ್ಯಾಂಕ್ ಹಾಗೂ ಇತರೆ ಶಾಖೆಗಳಲ್ಲಿ ಹಾಗೇ ಉಳಿದಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮಾಹಿತಿ ನೀಡಿದರು.
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ

ಬೆಂಗಳೂರಿನಲ್ಲಿ ಅಪರೂಪದಲ್ಲಿ ಪ್ರಕರಣ ಎಂಬಂತೆ 8 ವರ್ಷದ ಬಾಲಕಿ ಹೊಟ್ಟೆಯಲ್ಲಿ ಬರೋಬ್ಬರಿ 3 ಕೆ.ಜಿ. ತೂಕದಷ್ಟು ಕೂದಲು ಪತ್ತೆಯಾಗಿದ್ದು, ವೈದ್ಯರೇ ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್‌ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ

ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ

ಜಗತ್ತಿನ ಅತ್ಯಂತ ದೊಡ್ಡ ಹಾಗೂ ವೈವಿಧ್ಯಮಯ ಸಾಹಿತ್ಯ ಸಂಭ್ರಮವೆಂದು ಹೆಸರು ಮಾಡಿರುವ ಜೈಪುರ ಸಾಹಿತ್ಯೋತ್ಸವ (JLF) ತನ್ನ 19ನೇ ಆವೃತ್ತಿಗೆ ಬರಹಗಾರರ ಅಂತಿಮ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತು ತಪ್ಪುವವರಲ್ಲ. ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದರೂ ಅದನ್ನು ಈಡೇರಿಸುತ್ತಾರೆ ಎಂದು ಮಾಜಿ ಸಂಸದ, ಬಮುಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಮಾರ್ಮಿಕವಾಗಿ ಹೇಳಿದ್ದಾರೆ.

ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 681
  • next >
Top Stories
ರಾಮ, ಲಕ್ಷ್ಮಣ, ರಾವಣ ಕ್ರೂರಿಗಳು : ಲಲಿತಾ ನಾಯಕ್‌
ಭ್ರೂಣ ಹತ್ಯೆ ಸಹಾಯವಾಣಿಗೆ ಎರಡೇ ಕರೆ ! ಅನೇಕರಿಗೆ ಗೊತ್ತೇ ಇಲ್ಲ
ಖರ್ಗೆ, ಸಿದ್ದರಾಮಯ್ಯ ಮನೆಗೆ ಸಚಿವರು, ಶಾಸಕರ ಪರೇಡ್‌
ಡಿಕೆ ಪುಸ್ತಕ ನಾಟ್‌ ಫಾರ್‌ ಸೇಲ್‌, ಆದರೆ 100 ರು.!
ಕನ್ನಡ ಪತ್ರಿಕೆಗಳ ಸಂಗ್ರಹಕಾರ ‘ಪೇಪರ್ ಬ್ಯಾಂಕ್ ಶಿವಕುಮಾರ್’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved