• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
ಮತ್ತೆ ಟೋಯಿಂಗ್‌ ಆರಂಭಿಸಲು ಜಿಬಿಎ ನಿರ್ಧಾರ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’ಗ್ರಾಮಗಳು ವೃದ್ಧಾಶ್ರಮಗಳಾಗುತ್ತಿರುವುದು ಬೇಸರದ ಸಂಗತಿಸೋಂಪುರ ಗ್ರಾಪಂ ಮುಂದೆ ಕಸ ಸುರಿದು ತಿಮ್ಮನಾಯ್ಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆಎಐ ತರಬೇತಿಗೆ‘ನಿಪುಣ ಕರ್ನಾಟಕʼ ಯೋಜನೆ

ಇನ್ನಷ್ಟು ಸುದ್ದಿ

ಜಿಬಿಎ ಪಾಲಿಕೆಗಳ ವಾರ್ಡ್‌ ಸಂಖ್ಯೆ 369ಕ್ಕೇರಿಕೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ನೂತವಾಗಿ ರಚಿಸಲಾದ ಐದು ನಗರ ಪಾಲಿಕೆಗಳ ವಾರ್ಡ್‌ ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವು, ಬೆಂಗಳೂರು ಪಶ್ಚಿಮ ನಗರ ಪಾಲಿಕೆಗೆ ಹೊಸ ವಾರ್ಡ್‌ ಒಂದನ್ನು ಸೇರ್ಪಡೆಗೊಳಿಸುವ ಮೂಲಕ ಐದು ನಗರ ಪಾಲಿಕೆಯ ವಾರ್ಡ್‌ ಸಂಖ್ಯೆಯನ್ನು 368 ರಿಂದ 369ಕ್ಕೆ ಏರಿಕೆ ಮಾಡಲಾಗಿದೆ.
ಕ್ರೀಡೆ ಮಕ್ಕಳ ಬೆಳವಣಿಗೆಗೆ ಪೂರಕ
ನೆಲಮಂಗಲ: ಮಕ್ಕಳಿಗೆ ಕಲಿಕೆ ಜೊತೆಯಲ್ಲಿ ಕ್ರೀಡೆಯು ಮಕ್ಕಳ ದೈಹಿಕ ಬೆಳವಣಿಗೆಗೆ ಮುಖ್ಯ ಎಂದು ನೆಲಮಂಗಲ ರೋಟರಿ ಅಧ್ಯಕ್ಷ ರೊ.ಜಿ.ಆರ್.ನಾಗರಾಜು ಹೇಳಿದರು
ಮಲ್ಲಿಮಾಕನಪುರ ಬಸವೇಶ್ವರ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿ ಮಲಿಮಾಕನಪುರದ ಬಸವೇಶ್ವರಸ್ವಾಮಿ, ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಕಾರ್ತೀಕ ದೀಪೋತ್ಸವ ಸಂಪನ್ನವಾಯಿತು.
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!

ಒಂದು ದಿನದ ಮಟ್ಟಿಗೆ ಟ್ರಾಫಿಕ್‌ ಪೊಲೀಸ್‌ ಆಗಿ ರಾಜಾಜಿನಗರ ಶಾಸಕ ಸುರೇಶ್‌ ಕುಮಾರ್‌ ಅವರು ಮಂಗಳವಾರ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರಿಗೆ ಒಂದು ದಿನದ ಮಟ್ಟಿಗೆ ಸಂಚಾರ ಪೊಲೀಸ್‌ ಆಗುವ ಅವಕಾಶವನ್ನು ನಾಗರಿಕರಿಗೆ ಕಲ್ಪಿಸಿದ್ದರು

ಜೀವನವೂ ಇರಬೇಕು, ಪ್ರಕೃತಿಯೂ ಉಳೀಬೇಕು: ಖಂಡ್ರೆ

ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳನ್ನು ಜಗತ್ತು ಎದುರಿಸುತ್ತಿದೆ. ಈ ಕಾಲಘಟ್ಟದಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಸುಸ್ಥಿರ ಅಭಿವೃದ್ಧಿಯತ್ತ ಸಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ವಿಜಯನಗರ ಸಾಮ್ರಾಜ್ಯ ಭವ್ಯತೆ ಹಂಪಿಯಲ್ಲಿ ಜೀವಂತ : ಗೆಹಲೋತ್‌

ಹಂಪಿ ಭಾರತದ ಸಾಂಸ್ಕೃತಿಕ ಪ್ರಜ್ಞೆ, ವಾಸ್ತುಶಿಲ್ಪದ ತೇಜಸ್ಸು, ಆಧ್ಯಾತ್ಮಿಕ ಶಕ್ತಿ ಮತ್ತು ಸಮಯ-ಸೂಕ್ಷ್ಮ ಕಲಾತ್ಮಕತೆಯ ವಿಶಿಷ್ಟ ಸಂಗಮವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಮೆಟ್ರೋ ನಿಲ್ದಾಣ ಸ್ಫೋಟಿಸುವ ಬೆದರಿಕೆ ಹಾಕಿದ್ದ ಕಿಡಿಗೇಡಿ ಸೆರೆ

ಮೆಟ್ರೊ ರೈಲು ನಿಲ್ದಾಣಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಇ.ಮೇಲ್ ಸಂದೇಶ ಕಳುಹಿಸಿದ್ದ ವ್ಯಕ್ತಿಯೊಬ್ಬನನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಬೆಳತ್ತೂರು ನಿವಾಸಿ ರಾಜೀವ್‌ (62) ಬಂಧಿತ 

ಪಾರಿವಾಳ ಗುಟ್ಟದಲ್ಲಿ ಕಡಲೇಕಾಯಿ ಪರಿಷೆ
ದೇವನಹಳ್ಳಿ: ಕಾರ್ತೀಕಮಾಸದ ಕಡೆಯ ಸೋಮವಾರದಂದು ಪಟ್ಟಣದ ಹೊರವಲಯದ ಪುರಾಣ ಪ್ರಸಿದ್ಧ ಪಾರಿವಾಳ ಗುಟ್ಟದ ಶ್ರೀಆಂಜನೇಯಸ್ವಾಮಿ ದೇವಾಲಯದ ಬಳಿ ಕಡಲೇಕಾಯಿ ಪರಿಷೆ ಆಚರಿಸಲಾಯಿತು.
ಯುವಕರನ್ನು ವ್ಯಸನದಿಂದ ದೂರವಿರಿಸಲು ಕ್ರೀಡೆ ಸಹಕಾರಿ
ದೊಡ್ಡಬಳ್ಳಾಪುರ: ಇತ್ತೀಚೆಗೆ ಸಮಾಜದಲ್ಲಿ ಯುವಕರು ಮಾದಕ ವ್ಯಸನಗಳತ್ತ ಜಾರುತ್ತಿರುವುದು ಆತಂಕಕಾರಿ. ಯುವಕರನ್ನು ಇಂತಹ ದುಶ್ಚಟಗಳಿಂದ ದೂರವಿಡಲು ಕ್ರೀಡಾಕೂಟಗಳು ಸಹಕಾರಿ ಎಂದು ನಿವೃತ್ತ ಯೋಧ ಅನಂತರಾಜ ಗೋಪಾಲ್ ಹೇಳಿದರು.
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಐಟಿ-ಬಿಟಿ ಸೇರಿ ಉದ್ಯಮ ಸ್ಥಾಪನೆಗೆ ಪೂರಕವಾದ ನೀತಿಗಳು, ಪರವಾನಗಿ ಸರಳೀಕರಣ, ಅಗತ್ಯ ಮೂಲಸೌಕರ್ಯ, ಕೌಶಲ್ಯಯುತ ಮಾನವ ಸಂಪನ್ಮೂಲ ಒಳಗೊಂಡ ಪೂರಕ ವಾತಾವರಣದಿಂದ ಕರ್ನಾಟಕವು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 679
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved