ಜಿಬಿಎ ಬದಲು ‘ವಿರಾಟ ಬೆಂಗಳೂರು’ ಎಂದೇ ಕರೆಯಿರಿ: ರೂಪಜಿಬಿಎ ಪಾಲಿಕೆಗಳ ನೌಕರರ ಕನ್ನಡ ಸಂಘದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಹಾಗೂ ಪಾಲಿಕೆಗಳ ಅಧಿಕಾರಿ ಮತ್ತು ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬಿಎಂಟಿಎಫ್ ಎಡಿಜಿಪಿ ರೂಪ ಮೌದ್ಗಿಲ್ ಮತ್ತಿತರರು ಇದ್ದರು.