• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರಿವಾಳ ಗುಟ್ಟದಲ್ಲಿ ಕಡಲೇಕಾಯಿ ಪರಿಷೆ
ಯುವಕರನ್ನು ವ್ಯಸನದಿಂದ ದೂರವಿರಿಸಲು ಕ್ರೀಡೆ ಸಹಕಾರಿ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌
ತಾವರೆಕೆರೆ ಗ್ರಾಪಂಗೆ ಕೆಂದಲಗಾ ಪಂಚಾಯತಿ ಸದಸ್ಯರ ಭೇಟಿ
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಮೆಟ್ರೋ ರೈಲಿನ ಬಾಗಿಲಲ್ಲಿ ಕಾಲಿಟ್ಟು ಅರ್ಧಗಂಟೆ ರೈಲು ತಡೆದ ಗುಂಪು
ಬಸವನಗುಡಿ ಕಡಲೆ ಪರಿಷೆಗೆ ರೆಡ್ಡಿ ಚಾಲನೆರಾಜ್ಯ ಸರ್ಕಾರದಿಂದ ಮೇಡ್‌ ಇನ್‌ ಕರ್ನಾಟಕ ಕಂಪ್ಯೂಟರ್‌ ಅಭಿವೃದ್ಧಿ, ಇಂದು ಬಿಡುಗಡೆಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್‌ಲ್ಲಿ ವಜಾ

ಇನ್ನಷ್ಟು ಸುದ್ದಿ

ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥ ಸಂಚಲನ ಶಾಂತಿಯುತ

ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ಆರೆಸ್ಸೆಸ್‌ ಜನ್ಮ ಶತಾಬ್ದಿ ಸಂಭ್ರಮದ ಪಥ ಸಂಚಲನ ಶಾಂತಿಯುತವಾಗಿ ನಡೆಯಿತು. ಹೈಕೋರ್ಟ್‌ ಷರತ್ತಿನಂತೆ 300 ಗಣವೇಷಧಾರಿ ಸ್ವಯಂಸೇವಕರು, 50 ಮಂದಿ ಬ್ಯಾಂಡ್‌ ವಾದಕರ ವೃಂದದವರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.

ವಲಸಿಗರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೂ ಸಂಕಷ್ಟ

ಉತ್ತರ ಭಾರತದಿಂದ ವಲಸೆ ಬರುತ್ತಿರುವ ಕಾರ್ಮಿಕರು ನಗರ ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಲ್ಲೂ ಬೀಡುಬಿಡುತ್ತಿರುವುದು ಹೊಸ ಸಾಮಾಜಿಕ ಸಮಸ್ಯೆ ಸೃಷ್ಟಿಗೆ ಕಾರಣವಾಗಿದೆ. ಪರಿಣಾಮ ವಿವಿಧೆಡೆ ಸ್ಥಳೀಯರಿಂದ ಬದುಕಿಗಾಗಿ ಹೋರಾಟ ರೂಪುಗೊಳ್ಳುತ್ತಿದೆ.

ಕೃಷಿ ಮೇಳಕ್ಕೆ ಅದ್ಧೂರಿ ತೆರೆ: ಲಕ್ಷಾಂತರ ಮಂದಿ ಭಾಗಿ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಬಹು ನಿರೀಕ್ಷಿತ ‘ಕೃಷಿ ಮೇಳ’ದಲ್ಲಿ ಐದು ಸಾವಿರಕ್ಕೂ ಅಧಿಕ ರೈತರು ರೋಗ, ಕೀಟ ಬಾಧೆ ಬಗ್ಗೆ ವಿಜ್ಞಾನಿಗಳಿಂದ ಮಾಹಿತಿ ಪಡೆದಿದ್ದಾರೆ.

ಸಿಎಂ ವಿಶೇಷ ಅನುದಾನದ ನೆಪದಲ್ಲಿ 50 ಲಕ್ಷ ಧೋಖಾ!

ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಐದು ಕೋಟಿ ರು. ಮಂಜೂರು ಮಾಡಿಸುತ್ತೇನೆ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ, ಮುಂಗಡವಾಗಿ ಕಮಿಷನ್ 50 ಲಕ್ಷ ರು. ಪಡೆದು ವಂಚಿಸಿದ ಆರೋಪದಡಿ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಜಿಬಿಎ ಬದಲು ‘ವಿರಾಟ ಬೆಂಗಳೂರು’ ಎಂದೇ ಕರೆಯಿರಿ: ರೂಪ
ಜಿಬಿಎ ಪಾಲಿಕೆಗಳ ನೌಕರರ ಕನ್ನಡ ಸಂಘದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಹಾಗೂ ಪಾಲಿಕೆಗಳ ಅಧಿಕಾರಿ ಮತ್ತು ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬಿಎಂಟಿಎಫ್‌ ಎಡಿಜಿಪಿ ರೂಪ ಮೌದ್ಗಿಲ್ ಮತ್ತಿತರರು ಇದ್ದರು.
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ರಾಜ್ಯದಲ್ಲಿಯೇ ಅತ್ಯಧಿಕ ಭತ್ತ ಬೆಳೆಯುವ ಅಚ್ಚುಕಟ್ಟು ಪ್ರದೇಶಗಳಲ್ಲೊಂದಾದ ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಬೇಸಿಗೆ ಬೆಳೆಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಅಧಿಕೃತ ಘೋಷಣೆ ಮಾಡಿದ ಪರಿಣಾಮ ಭತ್ತ ಮತ್ತು ಅಕ್ಕಿ ಬೆಲೆ ಮಾರುಕಟ್ಟೆಯಲ್ಲಿ ಏರಿಕೆಯ ಮುನ್ಸೂಚನೆ ಕಂಡು ಬರಲಾರಂಭಿಸಿದೆ.
ಬಿಹಾರದಲ್ಲಿ ಬಿಜೆಪಿ ಗೆಲುವು: ದೇವನಹಳ್ಳಿಯಲ್ಲಿ ವಿಜಯೋತ್ಸವ
ದೇವನಹಳ್ಳಿ: ಬಿಹಾರದಲ್ಲಿ ಎನ್‌ಡಿಎ ದ್ವಿಶತಕ ಬಾರಿಸಿ ಮುನ್ನುಗ್ಗಿ ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಿಬಂಧನ್ ಛಿದ್ರವಾಗುವಂತೆ ಮಾಡಿರುವುದು ಮೋದಿಯವರ ಜನಪ್ರಿಯ ನಾಯಕತ್ವ, ಜನಪರ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶಗೌಡ ಬಣ್ಣಿಸಿದರು.
ತೇಜಸ್ವಿ ಬರೆಹಗಳಲ್ಲಿ ಪರಿಸರದ ಕೌತುಕ ಅನನ್ಯ: ಶಿಕ್ಷಕ ಶಿವಪ್ರಸಾದ್‌
ದೊಡ್ಡಬಳ್ಳಾಪುರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ‌ ಅಣ್ಣನ‌ ನೆನಪು ಕೃತಿಯು ಕುವೆಂಪು ಅವರ ಜೀವನ, ವ್ಯಕ್ತಿತ್ವ ಮತ್ತು ಅವರ ಸುತ್ತಲಿನ ಪರಿಸರದ ಸ್ವಾರಸ್ಯಕರ ವಿವರಗಳನ್ನು ನೀಡುತ್ತದೆ ಎಂದು ಶಿಕ್ಷಕ ಎಸ್.ಟಿ.ಶಿವಪ್ರಸಾದ್ ತಿಳಿಸಿದರು.
ಕನ್ನಡ ಸಾಹಿತ್ಯಕ್ಕೆ ರಂಗಭೂಮಿ ಕೊಡುಗೆ ಅಪಾರ
ಹೊಸಕೋಟೆ: ಕನ್ನಡ ಸಾಹಿತ್ಯ ಲೋಕಕ್ಕೆ ರಂಗಭೂಮಿ ನಾಟಕ ಕಲೆಯ ಕೊಡುಗೆ ಅಪಾರವಾಗಿದ್ದು ರಂಗಭೂಮಿ ಕಲೆಯನ್ನು ಉಳಿಸಿ ಬೆಳೆಸಬೇಕು ಎಂದು ಜಿಲ್ಲಾ ಕಸಾಪ ನಿಕಟಪೂರ್ವ ಕಾರ್ಯದರ್ಶಿ ನಟರಾಜ್ ಎಂಎನ್‌ಆರ್ ತಿಳಿಸಿದರು.
ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಿ
ಹೊಸಕೋಟೆ: ಪ್ರತಿ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆ ಅಡಗಿದ್ದು ಆ ಪ್ರತಿಭೆಗಳನ್ನು ಅನಾವರಣ ಮಾಡಲು ಶಾಲೆಗಳಲ್ಲಿ ಸೂಕ್ತ ವೇದಿಕೆಗಳನ್ನು ಕಲ್ಪಿಸಬೇಕು ಎಂದು ಓಂ ಶ್ರೀ ಶಾಲೆ ಅಧ್ಯಕ್ಷ ಫ್ರೊ.ರಂಗಪ್ಪ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 677
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved