• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ ಬಳಕೆ : ಉಗ್ರ, ವಿಕೃತ ಕಾಮಿಗೀಗ ಗ್ರಿಲ್‌
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬೆಂಗಳೂರಿನ ರಸ್ತೆಗಳ ಕಸ ಗುಡಿಸಲು ದಿನಕ್ಕೆ ₹ 24 ಲಕ್ಷ ವ್ಯಯಿಸಲು ಅನುಮತಿ
೧೮ನೇ ಶತಮಾನದ ದಿಟ್ಟ ಹೋರಾಟಗಾರ್ತಿ ಓಬವ್ವ
ವಿದ್ಯಾರ್ಥಿಗಳು ಕಠಿಣ ಶ್ರಮ ವಹಿಸಿದರೆ ಯಶಸ್ಸು ಸಾಧ್ಯ
ಜಾನಪದ ಕಲೆ ಕಲಾವಿದರನ್ನು ಪ್ರೋತ್ಸಾಹಿಸೋಣ
ಜನಗಣತಿ-2027ಕ್ಕೆ ಅಗತ್ಯ ಪೂರ್ವ ತಯಾರಿಚಿತ್ತಾಪುರ ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತು ಬದ್ಧ ಅನುಮತಿ25 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್ ವಶ: 9 ಮಂದಿ ಬಂಧನಬೆಂಗಳೂರು 2ನೇ ದೆಹಲಿ ಆಗುವುದು ಸನ್ನಿಹಿತ!

ಇನ್ನಷ್ಟು ಸುದ್ದಿ

ಏರ್‌ಪೋರ್ಟ್‌ನಿಂದ ದಾವಣಗೆರೆಗೆ ನೇರ ಫ್ಲೈಬಸ್‌ ಶುರು

ಮೈಸೂರು, ಮಡಿಕೇರಿ, ಕುಂದಾಪುರದ ಬಳಿಕ ಇದೀಗ ದಾವಣಗೆರೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರ ಫ್ಲೈಬಸ್‌ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆರಂಭಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಚಾಲನೆ ನೀಡಿದರು.

ಸಂಚಾರ ದಟ್ಟಣೆ ನಿವಾರಣೆಗೆ ಏಕಮುಖ ಸಂಚಾರ ಅಸ್ತ್ರ
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೆಬ್ಬಾಗಿಲಾಗಿರುವ ಹೊಸಕೋಟೆ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ವಾಹನ ದಟ್ಟಣೆ ಇರುವ ಆಯ್ದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಏಕಮುಖ ಸಂಚಾರಕ್ಕೆ ಪ್ರಾಯೋಗಿಕವಾಗಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ.
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಖಾಸಗಿ ಏಜೆನ್ಸಿಗಳ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಅದಕ್ಕಾಗಿ ಹೊರಗುತ್ತಿಗೆ ವ್ಯವಸ್ಥೆ ರದ್ದು ಮಾಡಿ ಒಳಗುತ್ತಿಗೆ ವ್ಯವಸ್ಥೆ ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದೆ.
ಕೆಐಎಡಿಬಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ
ದಾಬಸ್‍ಪೇಟೆ: ಹೈಕೋರ್ಟ್‌ಲ್ಲಿ ತಡೆಯಾಜ್ಞೆ ಇದ್ದರೂ ಭೂದರ ನಿಗದಿ ಸಭೆ ನಡೆಸಿದ ಕೆಐಎಡಿಬಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುತ್ತೇವೆ ಎಂದು ರೈತ ಹೋರಾಟಗಾರ ಹನುಮಂತಪುರ ವಿಜಯ್ ಕುಮಾರ್ ಇಲಾಖೆ ಮತ್ತು ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು

 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಸಮಾಧಿ ಮಾಡಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಮುಂದಿನ ತನಿಖಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಅ.30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಬುಧವಾರ ತೆರವುಗೊಳಿಸಿದೆ. 

ಅಸಂಘಟಿತ ಕಾರ್ಮಿಕರ ಸೌಲಭ್ಯಕ್ಕಾಗಿ ಪೆಟ್ರೋಲ್‌, ಡೀಸೆಲ್‌ಗೆ ಹೆಚ್ಚುವರಿ ತೆರಿಗೆ?
ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ವಿತರಿಸುವ ‘ಗೃಹ ಆರೋಗ್ಯ’ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯಾದ್ಯಂತ ರಕ್ತದೊತ್ತಡ, ಮಧುಮೇಹಕ್ಕೆ 5 ಲಕ್ಷಕ್ಕೂ ಹೆಚ್ಚು ಜನ ಉಚಿತ ಔಷಧ ಪಡೆಯುತ್ತಿದ್ದಾರೆ.
ಗುರುಗಳ ಆಶಯ ಈಡೇರಿಸುವುದೆ ಸ್ಮರಣಿಕೆ
ಹೊಸಕೋಟೆ: ದೇಶಕ್ಕೆ ಉತ್ತಮ ಪ್ರಜೆಗಳಾಗಿ ತಾವು ಕಲಿತ ಶಾಲೆಗೆ ಕೊಡುಗೆ ನೀಡಿ ಗುರುಗಳ ಆಶಯ ಈಡೇರಿಸುವುದೆ ಗುರುಗಳಿಗೆ ನೀಡುವ ಸ್ಮರಣೀಯ ಕಾಣಿಕೆ ಎಂದು ನಿವೃತ್ತ ಶಿಕ್ಷಕ ಮುನಿನಂಜಪ್ಪ ತಿಳಿಸಿದರು.
ಸಾರ್ವಜನಿಕರು ಕಾಮಗಾರಿ ಗುಣಮಟ್ಟದೆಡೆ ನಿಗಾ ವಹಿಸಿ
ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದ್ದು ಮುಂದೆಯೂ ಇನ್ನೂಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ

 ತಾಲೂಕು ಆಸ್ಪತ್ರೆಗಳಲ್ಲಿ 24/7 ತಜ್ಞ ವೈದ್ಯರ ಸೇವೆ ಸಿಗುವಂತೆ ಮಾಡಲು ಕನಿಷ್ಠ ಸಂಖ್ಯೆಗಿಂತ ಕಡಿಮೆ ಹೆರಿಗೆಗಳು ಆಗುವ ಆಸ್ಪತ್ರೆಗಳ ವೈದ್ಯರನ್ನು ಹೆಚ್ಚು ಹೆರಿಗೆಗಳಾಗುವ ಆಸ್ಪತ್ರೆಗಳಿಗೆ ಹೊಂದಾಣಿಕೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ತಿಳಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 673
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಚಿತ್ತಾಪುರ ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತು ಬದ್ಧ ಅನುಮತಿ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved