• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ವಿಶೇಷ ಅನುದಾನದ ನೆಪದಲ್ಲಿ 50 ಲಕ್ಷ ಧೋಖಾ!
ಜಿಬಿಎ ಬದಲು ‘ವಿರಾಟ ಬೆಂಗಳೂರು’ ಎಂದೇ ಕರೆಯಿರಿ: ರೂಪ
ಬಿಹಾರದಲ್ಲಿ ಬಿಜೆಪಿ ಗೆಲುವು: ದೇವನಹಳ್ಳಿಯಲ್ಲಿ ವಿಜಯೋತ್ಸವ
ತೇಜಸ್ವಿ ಬರೆಹಗಳಲ್ಲಿ ಪರಿಸರದ ಕೌತುಕ ಅನನ್ಯ: ಶಿಕ್ಷಕ ಶಿವಪ್ರಸಾದ್‌
ಕನ್ನಡ ಸಾಹಿತ್ಯಕ್ಕೆ ರಂಗಭೂಮಿ ಕೊಡುಗೆ ಅಪಾರ
ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಿ
ಪರಿಸರ ಸಂವೇದನೆಗೆ ತಿಮ್ಮಕ್ಕ ಅನ್ವರ್ಥಜಾತ್ರಾ ಮಹೋತ್ಸವಗಳು ಸಾಮರಸ್ಯದ ಸಂಕೇತಲಿವಿಂಗ್‌ ಟುಗೆದರ್‌ಗೆ ನಟಿಗೆ ಕಿರುಕುಳ : ಚಿತ್ರ ನಿರ್ಮಾಪಕ ಸೆರೆವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!

ಇನ್ನಷ್ಟು ಸುದ್ದಿ

ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ಮಾಹಿತಿ ತಂತ್ರಜ್ಞಾನ ನೀತಿ 2025-30ರ ಅಡಿಯಲ್ಲಿ ಆಸ್ತಿ ತೆರಿಗೆ, ಉದ್ಯೋಗಿಗಳ ಭವಿಷ್ಯ ನಿಧಿ, ವಿದ್ಯುತ್‌ ಸುಂಕ ಮರುಪಾವತಿ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುವ ಘೋಷಣೆಯನ್ನು ರಾಜ್ಯ ಸರ್ಕಾರದಿಂದ ಮಾಡಲಾಗಿದೆ.
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ನಂದಿನಿ ಪಾರ್ಲರ್ ಮಳಿಗೆ ಮಾಲಿಕ ಹಾಗೂ ಆತನ ಮಗ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಾಸಕ ಸೈಲ್‌ ಅಕ್ರಮದಿಂದ ರಾಜ್ಯಕ್ಕೆ ₹44 ಕೋಟಿ ನಷ್ಟ

ಉತ್ತರ ಕನ್ನಡ ಜಿಲ್ಲೆ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಾಂಗ್ರೆಸ್‌ ಶಾಸಕ ಸತೀಶ್‌ ಕೃಷ್ಣ ಸೈಲ್‌ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಗರದ ಪಿಎಂಎಲ್‌ಎ ವಿಶೇಷ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸಿದೆ 

ಎಸ್‌ಎಸ್‌ಆರ್‌ವಿಎಂನಲ್ಲಿ ಶ್ರೀ ಕರುನಾಡು ಕಪ್‌: ಕ್ರಿಕೆಟ್‌, ಕಬಡ್ಡಿ, ಬಾಸ್ಕೆಟ್‌ಬಾಲ್‌ ಸ್ಪರ್ಧೆ
ಕ್ರಿಕೆಟ್‌, ಕಬಡ್ಡಿ, ಬಾಸ್ಕೆಟ್‌ಬಾಲ್‌ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ

  ಪ್ರಹ್ಲಾದ್‌ ಜೋಷಿ ಸೇರಿ ಬಿಜೆಪಿ-ಜೆಡಿಎಸ್‌ ಸಂಸದರು ನೀರಾವರಿ, ಹಣಕಾಸು ವಿಚಾರಗಳೂ ಸೇರಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಯಾವ ಅನ್ಯಾಯಗಳ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಒಂದು ದಿನವೂ ಸಂಸತ್‌ನಲ್ಲಿ ರಾಜ್ಯದ ಪರವಾಗಿ ದನಿ ಎತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ 

ಕೃಷಿ ಮೇಳದಲ್ಲಿ ಪುರಾತನ 10 ಲಕ್ಷ ರು. ಮೌಲ್ಯದ ಕಾಂ‘ಕ್ರೇಜ್‌’ ತಳಿ ಆಕರ್ಷಣೆ

  ಗುಜರಾತಿನ ಕಚ್‌ ಪ್ರಾಂತ್ಯದಿಂದ ತರಿಸಿರುವ 10 ಲಕ್ಷ ರು. ಮೌಲ್ಯದ ದಪ್ಪ ಕೊಂಬಿನ ವಿಶಿಷ್ಟ ‘ಕಾಂಕ್ರೇಜ್‌’ ತಳಿಯ ಹಸು ಕೃಷಿ ಮೇಳದಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.  ಬೇಗೂರಿನ ಶ್ರೀ ಕೃಷ್ಣ ಗೋಶಾಲೆಯವರು ಹತ್ತಾರು ವಿಭಿನ್ನ ತಳಿಗಳನ್ನು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ.

ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಶತಾಯುಷಿ, ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ (114) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ತಿಮ್ಮಕ್ಕ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಕೊನೆಯುಸಿರೆಳೆದರು

ಬಿಹಾರ ಫಲಿತಾಂಶ ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ
ಹೊಸಕೋಟೆ: ಬಿಹಾರ ರಾಜ್ಯದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಎನ್‌ಡಿಎ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಹೊಸಕೋಟೆ ಟೌನ್ ಬಿಜೆಪಿ ಅಧ್ಯಕ್ಷ ಬಾಲಚಂದ್ರ ತಿಳಿಸಿದರು.
ಬಿಹಾರ್ ಜಯ: ಬಿಜೆಪಿ ಮುಖಂಡರಿಂದ ಸಂಭ್ರಮ
ದೇವನಹಳ್ಳಿ: ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತದಾರರು ಧೂಳಿಪಟ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್ ಸಂತಸ ವ್ಯಕ್ತಪಡಿಸಿದರು.
ಹಸಿರು ಸಿರಿಯಲ್ಲಿ ವೃಕ್ಷ ಮಾತೆ ಅಮರ
ದೊಡ್ಡಬಳ್ಳಾಪುರ: ಹಸಿರು ಸಿರಿಯಲ್ಲಿ ಸಾರ್ಥಕ್ಯವನ್ನು ಕಂಡ ಶತಾಯುಷಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನರಾದ ಹಿನ್ನಲೆ ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಸಂಜೆ ಶ್ರದ್ದಾಂಜಲಿ, ಸಸಿ ನಮನ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 676
  • next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್‌ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್‌ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್‌ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved