• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಡಿ ಮಾರ್ಗ ಕಾಮಗಾರಿ : ಕೆಲ ರೈಲು ಸಂಚಾರ ರದ್ದು
ಫಾರ್ಮಸಿ ಕೋರ್ಸ್ ಪ್ರವೇಶಕ್ಕೆ ನಿಯಮ ಪಾಲಿಸಿ : ಹೈಕೋರ್ಟ್
ನಾಗವಾರದಲ್ಲಿ ಆದಾಯಕ್ಕಾಗಿ ವಾಣಿಜ್ಯಸಂಕಿರ್ಣ ಕಟ್ಟಲು ಮೆಟ್ರೋ ಯೋಜನೆ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ಎಂಜಿನಿಯರ್‌ಗೆ ಟವರ್‌ ಹತ್ತು ಅಂದಿದ್ದ ಕಂಪನಿಗೆ ‘ಹೈ’ ತಪರಾಕಿ
ಶೀಘ್ರದಲ್ಲೇ ಬಸವೇಶ್ವರ ಪುತ್ಥಳಿ ಲೋಕಾರ್ಪಣೆಗೆ ಕ್ರಮ
ಅಂಗನವಾಡಿ ಸುವರ್ಣ ಮಹೋತ್ಸವ ಸಬಲೀಕರಣದ ಪೀಠಿಕೆಒಂದು ವಾರದಲ್ಲಿ ಗೃಹಲಕ್ಷ್ಮಿ 23ನೇ ಕಂತು ಬಿಡುಗಡೆಜಿಲ್ಲೆಯ ಬ್ಯಾಂಕ್‌ ಖಾತೆಗಳಲ್ಲಿ 43 ಕೋಟಿ ನಿಷ್ಕ್ರಿಯ ಠೇವಣಿ8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ

ಇನ್ನಷ್ಟು ಸುದ್ದಿ

ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ

ಜಗತ್ತಿನ ಅತ್ಯಂತ ದೊಡ್ಡ ಹಾಗೂ ವೈವಿಧ್ಯಮಯ ಸಾಹಿತ್ಯ ಸಂಭ್ರಮವೆಂದು ಹೆಸರು ಮಾಡಿರುವ ಜೈಪುರ ಸಾಹಿತ್ಯೋತ್ಸವ (JLF) ತನ್ನ 19ನೇ ಆವೃತ್ತಿಗೆ ಬರಹಗಾರರ ಅಂತಿಮ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತು ತಪ್ಪುವವರಲ್ಲ. ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದರೂ ಅದನ್ನು ಈಡೇರಿಸುತ್ತಾರೆ ಎಂದು ಮಾಜಿ ಸಂಸದ, ಬಮುಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಮಾರ್ಮಿಕವಾಗಿ ಹೇಳಿದ್ದಾರೆ.

ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.  

ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌

ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಕಟುವಾಗಿ ಹೇಳಿದೆ. ಕೋಲಾರದ ವೇಮಗಲ್‌ ಒತ್ತುವರಿ ಕೇಸಲ್ಲಿ ಗರಂ ಆಗಿದೆ

ಮತ್ತೆ ಟೋಯಿಂಗ್‌ ಆರಂಭಿಸಲು ಜಿಬಿಎ ನಿರ್ಧಾರ

ನಗರದಲ್ಲಿ ನಿಲುಗಡೆಗೆ ಅವಕಾಶ ಇಲ್ಲದ ಕಡೆ ವಾಹನ ನಿಲ್ಲಿಸುವ, ಹೆಚ್ಚು ವಾಹನ ದಟ್ಟಣೆ ಪ್ರದೇಶಗಳಲ್ಲಿ ವಾಹನ ಕೆಟ್ಟು ನಿಂತ ವೇಳೆ ವಾಹನ ಸಂಚಾರಕ್ಕೆ ಅಡ್ಡಿಯಾಗುವುದನ್ನು ನಿವಾರಣೆ ಮಾಡಲು ಮತ್ತೆ ಟೋಯಿಂಗ್ ಆರಂಭಿಸಲು ತೀರ್ಮಾನ

‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’

ಸಹಕಾರ ಸಂಘಗಳ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮಾ ಮತ್ತು ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.   ಗುರುವಾರ ಆಯೋಜಿಸಲಾಗಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಗ್ರಾಮಗಳು ವೃದ್ಧಾಶ್ರಮಗಳಾಗುತ್ತಿರುವುದು ಬೇಸರದ ಸಂಗತಿ
ದಾಬಸ್‍ಪೇಟೆ: ಕಾರ್ತಿಕ ಮಾಸದಲ್ಲಿ ದೀಪ ಹಚ್ಚಿ ಮನುಷ್ಯ ತನ್ನಲ್ಲಿರುವ ಅಜ್ಞಾನ ಹೋಗಲಾಡಿಸಿಕೊಂಡಂತೆ, ಅಂತರಾತ್ಮವನ್ನೂ ಶುದ್ಧೀಕರಣಗೊಳಿಸಿಕೊಳ್ಳಬೇಕು. ನಾಗರಿಕತೆ ಬೆಳೆದಂತೆ ಗ್ರಾಮಗಳು ವೃದ್ಧಾಶ್ರಮಗಳು ಆಗುತ್ತಿರುವುದು ಬೇಸರದ ಸಂಗತಿ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಸೋಂಪುರ ಗ್ರಾಪಂ ಮುಂದೆ ಕಸ ಸುರಿದು ತಿಮ್ಮನಾಯ್ಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ದಾಬಸ್‍ಪೇಟೆ: ಸ್ಮಶಾನದಲ್ಲಿ ಕಸ ಸುರಿಯುತ್ತಿರುವುದನ್ನು ವಿರೋಧಿಸಿ ಸೋಂಪುರ ಹೋಬಳಿಯ ತಿಮ್ಮನಾಯ್ಕನಹಳ್ಳಿ ಗ್ರಾಮಸ್ಥರು ಸೋಂಪುರ ಗ್ರಾಪಂ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದರು.
ಎಐ ತರಬೇತಿಗೆ‘ನಿಪುಣ ಕರ್ನಾಟಕʼ ಯೋಜನೆ
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಎರಡನೇ ದಿನ ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕೃತಕ ಬುದ್ಧಿಮತ್ತೆ, ಸೈಬರ್‌ ಸುರಕ್ಷತೆ, ಡೇಟಾ ಸೈನ್ಸ್‌ ಕ್ಷೇತ್ರಗಳಲ್ಲಿ ತರಬೇತಿ ನೀಡಲು ‘ನಿಪುಣ ಕರ್ನಾಟಕʼ ಯೋಜನೆ ಘೋಷಿಸಿದೆ.
ಜಿಬಿಎ ಪಾಲಿಕೆಗಳ ವಾರ್ಡ್‌ ಸಂಖ್ಯೆ 369ಕ್ಕೇರಿಕೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ನೂತವಾಗಿ ರಚಿಸಲಾದ ಐದು ನಗರ ಪಾಲಿಕೆಗಳ ವಾರ್ಡ್‌ ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವು, ಬೆಂಗಳೂರು ಪಶ್ಚಿಮ ನಗರ ಪಾಲಿಕೆಗೆ ಹೊಸ ವಾರ್ಡ್‌ ಒಂದನ್ನು ಸೇರ್ಪಡೆಗೊಳಿಸುವ ಮೂಲಕ ಐದು ನಗರ ಪಾಲಿಕೆಯ ವಾರ್ಡ್‌ ಸಂಖ್ಯೆಯನ್ನು 368 ರಿಂದ 369ಕ್ಕೆ ಏರಿಕೆ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 680
  • next >
Top Stories
ಜೀವಿತಾವಧಿ ದುಡಿದ ದುಡ್ಡಲ್ಲಿ ಮಕ್ಕಳಿಗೆ ಗ್ರಂಥಾಲಯ
ಮೀನುಗಾರಿಕಾ ವಿವಿ ಸ್ಥಾಪಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ
ನಾಯಕತ್ವ ಗೊಂದಲಗಳಿಗೆ ತೆರೆ ಎಳೆಯಲು ಖರ್ಗೆಗೆ ಸಿದ್ದರಾಮಯ್ಯ ಬೇಡಿಕೆ
ತಿರುಪತೀಲಿ 20 ಕೋಟಿ ಕಲಬೆರಕೆ ಲಡ್ಡು ಹಂಚಿಕೆ
ಬೆಂಗಳೂರಿನಲ್ಲಿ ₹7 ಕೋಟಿ ದೋಚಿದ್ದವರು ಅರೆಸ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved