ಜಗತ್ತಿನ ಅತ್ಯಂತ ದೊಡ್ಡ ಹಾಗೂ ವೈವಿಧ್ಯಮಯ ಸಾಹಿತ್ಯ ಸಂಭ್ರಮವೆಂದು ಹೆಸರು ಮಾಡಿರುವ ಜೈಪುರ ಸಾಹಿತ್ಯೋತ್ಸವ (JLF) ತನ್ನ 19ನೇ ಆವೃತ್ತಿಗೆ ಬರಹಗಾರರ ಅಂತಿಮ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತು ತಪ್ಪುವವರಲ್ಲ. ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದರೂ ಅದನ್ನು ಈಡೇರಿಸುತ್ತಾರೆ ಎಂದು ಮಾಜಿ ಸಂಸದ, ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾರ್ಮಿಕವಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಕಟುವಾಗಿ ಹೇಳಿದೆ. ಕೋಲಾರದ ವೇಮಗಲ್ ಒತ್ತುವರಿ ಕೇಸಲ್ಲಿ ಗರಂ ಆಗಿದೆ
ನಗರದಲ್ಲಿ ನಿಲುಗಡೆಗೆ ಅವಕಾಶ ಇಲ್ಲದ ಕಡೆ ವಾಹನ ನಿಲ್ಲಿಸುವ, ಹೆಚ್ಚು ವಾಹನ ದಟ್ಟಣೆ ಪ್ರದೇಶಗಳಲ್ಲಿ ವಾಹನ ಕೆಟ್ಟು ನಿಂತ ವೇಳೆ ವಾಹನ ಸಂಚಾರಕ್ಕೆ ಅಡ್ಡಿಯಾಗುವುದನ್ನು ನಿವಾರಣೆ ಮಾಡಲು ಮತ್ತೆ ಟೋಯಿಂಗ್ ಆರಂಭಿಸಲು ತೀರ್ಮಾನ
ಸಹಕಾರ ಸಂಘಗಳ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮಾ ಮತ್ತು ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಗುರುವಾರ ಆಯೋಜಿಸಲಾಗಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು